Friday, March 6, 2026

ಕಾಪು

ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದ ಮಾತ್ರ ವಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಮಹಿಳಾ ಮಂಡಳಿಯ ಮಾಜಿ ಅಧ್ಯಕ್ಷರಾಗಿರುವ ಸುಮಂಗಲಾ ಡೊಂಗ್ರಿ ಇವರು ಆಗಮಿಸಿ ಟೈಲರಿಂಗ್ ಕ್ಲಾಸ್ ಉದ್ಘಾಟನೆ ಮಾಡಿ ಹೇಮಾವತಿ ಅಮ್ಮನವರ ಒಳ್ಳೆಯ ಕಾರ್ಯಕ್ರಮ ಜ್ಞಾನವಿಕಾಸ ಕಾರ್ಯಕ್ರಮಗಳು...
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಕೇಶ್ ಕುಂಜುರು ಪತ್ರಕರ್ತರು ಕಾಪು ತಾಲೂಕು ಇವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರದ ಬಗ್ಗೆ ತಿಳಿಸುತ್ತಾ,ಮದ್ಯಪಾನ , ದುಮಪಾನ, ಡ್ರಗ್ಸ್,...
ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಆಯ್ಕೆ ಗೊಂಡಿರುವ 8 ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣೆ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಖಾವಂದರಿಂದ ಶಿಕ್ಷಕಿಯರಿಗೆ ಶುಭಾಶಯ, ಉಡುಗೊರೆ -ಕಹಳೆ ನ್ಯೂಸ್

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಯ್ಕೆ ಗೊಂಡಿರುವ ಕಾಪು ತಾಲೂಕಿನ 8 ಸರಕಾರಿ ಶಾಲೆಗಳ ಜ್ಞಾನ ದೀಪಾ ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣಾ ಪತ್ರವನ್ನು ಕಾಪುವಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ವಿತರಿಸಲಾಯಿತು. ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ, ಶುಭಾಶಯಗಳನ್ನು ತಿಳಿಸಿ ಉಡುಗೊರೆಯನ್ನು ನೀಡಿದ್ದು, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಉಡುಗೊರೆಯನ್ನು ಶಿಕ್ಷಕರಿಗೆ ವಿತರಿಸಿ,...
ಉಡುಪಿಕಾಪುಜಿಲ್ಲೆಸುದ್ದಿ

ಕಾಪುವಿನ ಪ್ರಜಾಸೌಧ ಆವರಣದಲ್ಲಿ ಉದ್ಯಾನ: ಸಾರ್ವಜನಿಕರ ಸಹಕಾರವೂ ಅಗತ್ಯ – ತಹಶೀಲ್ದಾರ್ ಪ್ರತಿಭಾ ಆರ್ -ಕಹಳೆ ನ್ಯೂಸ್

ಕಾಪು (ಪಡುಬಿದ್ರಿ): ಕಾಪುವಿನ ಪ್ರಜಾಸೌಧದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಹಶೀಲ್ದಾರ್ ಪ್ರತಿಭಾ ಆರ್. ತಿಳಿಸಿದರು. ಕಾಪು ತಾಲ್ಲೂಕು ಆಡಳಿತದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ಅವರು ಮಾತನಾಡಿದರು. ಸಾರ್ವಜನಿಕರಿಗೆ ಶಿಕ್ಷಣ ನೀಡುವುದರ ಜತೆಗೆ ಗಣನೀಯ ನೀತಿ, ಸುಧಾರಣೆಗಳನ್ನು ಜಾರಿಗೆ ತರಲು ಪರಿಸರ ದಿನಾಚರಣೆಯು ಪ್ರೋತ್ಸಾಹಿಸುತ್ತದೆ. ಸ್ವಚ್ಛತಾ ಕಾರ್ಯಕ್ರಮ, ನೆಡುತೋಪು, ಜಾಗೃತಿ ಅಭಿಯಾನ, ಶಾಲಾ ಕಾರ್ಯಕ್ರಮ ಮತ್ತು ಪರಿಸರಕ್ಕೆ ಪ್ರಯೋಜನಕಾರಿ ಬದ್ಧತೆಗಳನ್ನು...
ಕಾಪುಜಿಲ್ಲೆಸುದ್ದಿ

3 ಕೋಟಿ ಅನುದಾನದಲ್ಲಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗೆ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ - ಶಿರ್ವ ಮುಖ್ಯ ರಸ್ತೆಯ ಮುಂದುವರಿದ ಭಾಗವಾಗಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರ್ವ...
ಉಡುಪಿಕಾಪುಜಿಲ್ಲೆಸುದ್ದಿ

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ-ಕಹಳೆ ನ್ಯೂಸ್

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತಪಟ್ಟ ಸವಾರ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರುದಾರ ರಿತೇಶ್ ಶೆಟ್ಟಿ ಎಂಬವರು ನೀಡಿರುವ...
ಉಡುಪಿಕಾಪುಜಿಲ್ಲೆಸುದ್ದಿ

ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ-ಕಾಪು ತಾಲೂಕು ತಹಸೀಲ್ದಾರ್- ಕಹಳೆ ನ್ಯೂಸ್

ಕಾಪು : ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ, ಅವರಿಗೆ ಪ್ರೀತಿ ನೀಡಿ , ಅವರು ಜ್ಞಾನ ದ ಬಂಡಾರ, ಸಂಸ್ಕೃತಿ ಮತ್ತು ಪೃಕ್ರತಿ ಯನ್ನು ಪಾಲನೆ ಮಾಡಿ ನಮ್ಮ ಬದುಕಿನ ಆಶ್ರದಾತರು ಅವರಿಗೆ ಆಸರೆ ನೀಡಿ ಪ್ರೀತಿ ಯಿಂದ ಅವರ ಸಂರಕ್ಷಣೆ ಮಾಡಿ ಅವರಿಗೆ ಯಾವುದೇ ತೊಂದರೆ ಆಗ ದಂತೆ ನೋಡಿಕೊಳ್ಳಬೇಕು ಎಂದು...
ಉಡುಪಿಕಾಪುಜಿಲ್ಲೆಸುದ್ದಿ

ಮಾರಿಗುಡಿ ನಿರ್ಮಾಣ ಅತ್ಯಪೂರ್ವ: ಎಡನೀರು ಶ್ರೀ-ಕಹಳೆ ನ್ಯೂಸ್

ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ...
1 2 3 4 12
Page 2 of 12