ಹಿಂದೂ ರಾಷ್ಟ್ರ ಮತ್ತು ಹಿಂದೂ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸಲು ಕಾಪುವಿನಲ್ಲಿ ಫೆ.8 ರಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆ-ಕಹಳೆ ನ್ಯೂಸ್
ಕಾಪು : ಹಿಂದೂ ಧರ್ಮದ ಮೇಲೆ ಆನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವುದು, ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ, ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ಹಿಂದೂಗಳನ್ನು ಜಾಗೃತ ಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ...







