Friday, March 6, 2026

ಕಾಪು

ಉಡುಪಿಕಾಪುಜಿಲ್ಲೆಸುದ್ದಿ

ಹಿಂದೂ ರಾಷ್ಟ್ರ ಮತ್ತು ಹಿಂದೂ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸಲು ಕಾಪುವಿನಲ್ಲಿ ಫೆ.8 ರಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆ-ಕಹಳೆ ನ್ಯೂಸ್

ಕಾಪು : ಹಿಂದೂ ಧರ್ಮದ ಮೇಲೆ ಆನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವುದು, ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ, ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ಹಿಂದೂಗಳನ್ನು ಜಾಗೃತ ಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ...
ಉಡುಪಿಕಾಪುಜಿಲ್ಲೆಸಂತಾಪಸುದ್ದಿ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು-ಕಹಳೆ ನ್ಯೂಸ್

ಶಂಕರಪುರ : ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ ಘಟನೆ ನಡೆದಿದೆ. ಶಿರ್ವ ದಿಂದ ಕಟಪಾಡಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬಂದ ಕಾರ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಯ ರಭಸಕ್ಕೆ ಟಿಪ್ಪರ್ ಮಗುಚಿ‌ಬಿದ್ದಿದೆ.ಮಗುಚಿ ಬೀಳುವ ಸಂಧರ್ಭ ಚಾಲಕ ಟಿಪ್ಪರ್...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ನಡೆದ “ನವಚಂಡೀ ಯಾಗ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ಇಂದು ದಿನಾಂಕ 04-02-2025 ರಂದು ದೇವಳದಲ್ಲಿ ನಡೆದ "ನವಚಂಡೀ ಯಾಗ ಧಾರ್ಮಿಕ ಸಭಾ" ಕಾರ್ಯಕ್ರಮದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಅಧ್ಯಕ್ಷತೆ ವಹಿಸಿದ್ದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ -ಕಹಳೆ ನ್ಯೂಸ್

ಕಾಪು: ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನ ದಲ್ಲಿ ನಡೆಯಿತು . ಸುಂದರ ದೇಶ ಭಾರತದ 140 ಕೋಟಿ ಪ್ರಜೆಗಳು ಎಲ್ಲಾ ರೀತಿಯ ವ್ಯವಸ್ಥೆ ಗಳೊಂದಿಗೆ ಬದುಕುವ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಾನತೆಯ ಜಗತ್ತಿನಲ್ಲಿ ಎಲ್ಲರಿಗೂ ಮಾದರಿ ಯಾದ ಸರ್ವರನ್ನು ಗೌರವಿಸುವ ಸರ್ವರೂ ಗೌರವಿಸುವ ಸವಿಂದಾನದ ರಚನೆ ಮಾಡಿದ ಡಾ.ವಿರ್ ಅಂಬೇಡ್ಕರ್ ರವರಿರಿಗೂ, ಮತ್ತು ಸಂವಿದಾನ ಕ್ಕೂ ನಾವು...
ಉಡುಪಿಕಾಪುಜಿಲ್ಲೆಸುದ್ದಿ

ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆ ; ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ “ಭಜನಾ ಸಂಕೀರ್ತನೆ” -ಕಹಳೆ ನ್ಯೂಸ್

ಕಾಪು: ವಿಶ್ವಹಿಂದೂ ಪರಿಷದ್ ಬಜರಂಗದಳ ಪಾಂಗಾಳ ಘಟಕದ ನೇತೃತ್ವದಲ್ಲಿ ಅಯೋಧ್ಯೆಯ ರಾಮಮಂದಿರದ ಲೋಕಾರ್ಪಣೆಯ ವರ್ಷಾಚರಣೆಯ ದಿನದ ಅಂಗವಾಗಿ ಜನವರಿ 22ರಂದು ಆರ್ಯಾಡಿಯ ಅಶ್ವಥಕಟ್ಟೆಯಲ್ಲಿ "ಭಜನಾ ಸಂಕೀರ್ತನೆ" ನಡೆಯಿತು. ಈ ಕಾರ್ಯಕ್ರಮ ವನ್ನು ಉದಯಶೆಟ್ಟಿ ಕೊಟ್ಟಾರಿಮನೆ, ಸುಧಾಕರ್ ಡಿ ಅಮೀನ್ ಗುಡ್ಡೆ ಗರಡಿಮನೆ, ಚಂದ್ರಕಾAತ್ ಶೆಟ್ಟಿ ಕೊಟ್ಟಾರಿಮನೆ, ಸುಬ್ಬರಾವ್ ಪಾಂಗಾಳ, ಭಾಸ್ಕರ ಪೂಜಾರಿ ಆರ್ಯಾಡಿ ಯವರು ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷದ್ ಪಾಂಗಾಳ ಘಟಕದ ಕಾರ್ಯದರ್ಶಿ...
ಕಾಪುಶಿಕ್ಷಣಸುದ್ದಿ

ಶಿರ್ವ : ವಿದ್ಯಾವರ್ಧಕ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಿಠೋಪಕರಣ ಕೊಡುಗೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಕಾಪು ತಾಲೂಕು ಮತ್ತು ಶಿರ್ವದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ 80:20ರ ಅನುಪಾತದಲ್ಲಿ ಸಂಘದ ಆಡಳಿತಕ್ಕೊಳಪಟ್ಟ ಹಿಂದೂ ಪ್ರೌಢಶಾಲೆ, ಶಿರ್ವ ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆ, ಶಿರ್ವ ಸಂಸ್ಥೆಗಳಿಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಹಸ್ತಾಂತರಿಸಲಾಯಿತು. ಶಿರ್ವದ ಹಿಂದೂ ಪ್ರೌಢಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ|...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಕ್ಷೇತ್ರದಲ್ಲಿ ಐತಿಹಾಸಿಕ ಬ್ರಹ್ಮಕಲಶೋತ್ಸವ ; ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆ -ಕಹಳೆ ನ್ಯೂಸ್

ಕಾಪು : ಪುನರ್ ನಿರ್ಮಾಣಗೊಳ್ಳುತ್ತಿರುವ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಕ್ಷೇತ್ರದಲ್ಲಿ ಐತಿಹಾಸಿಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯಲಿರುವ ಹಸಿರು ಹೊರೆ ಕಾಣಿಕೆ, ಸ್ವರ್ಣ ಗದ್ದುಗೆ, ರಜತ ರಥ ಹಾಗೂ ಸ್ವರ್ಣ ಮುಖದ ಬೃಹತ್ ಮೆರವಣಿಗೆಯನ್ನು ಆಯೋಜಿಸುವ ಕುರಿತು ನಡೆದ "ಸಮಾಲೋಚನಾ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಹೊಸ ಮಾರಿಗುಡಿ...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ತಾಲ್ಲೂಕಿನಲ್ಲಿ ಅಚಾನಕ್ ಸುರಿದ ಮಳೆ ; ತೆಂಗಿನಮರಕ್ಕೆ ಸಿಡಿಲು ಬಡಿದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಜಖಂ -ಕಹಳೆ ನ್ಯೂಸ್

ಕಾಪು :ನಿನ್ನೆ ಕಾಪು ತಾಲ್ಲೂಕಿನಲ್ಲಿ ಅಚಾನಕ್ ಸುರಿದ ಮಳೆಗೆ ಪಡು ಗ್ರಾಮದ ಸುಕುಮಾರ್ ಕರ್ಕೇರ ರವರ ಮನೆಯ ಪಕ್ಕದಲ್ಲಿದ್ದ ತೆಂಗಿನಮರಕ್ಕೆ ಸಿಡಿಲು ಬಡಿದು ಸುಕುಮಾರ್ ಕರ್ಕೇರರವರ ಮನೆಯ ಮೇಲೆ ಬಿದ್ದು ಮನೆ ಭಾಗಶಃ ಜಖಂಗೊಂಡಿದೆ. ರಾತ್ರಿ ಏಳೂವರೆಯ ಸಮಯದಲ್ಲಿ ಜೋರು ಮಳೆ ಸುರಿದ ಕಾರಣ ಅದೇ ಸಮಯದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಮನೆಯೊಳಗಿದ್ದವರು ಗಾಬರಿಯಾಗಿ ಹೊರಗೆ ಬಂದಿದ್ದಾರೆ, ಮನೆಯ ಹೆಂಚುಗಳು ಪುಡಿಯಾಗಿವೆ. ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ...
1 2 3 4 5 12
Page 3 of 12