Friday, July 24, 2026

ಕಾಪು

ಉಡುಪಿಕಾಪುಜಿಲ್ಲೆಸುದ್ದಿ

ಕಾಪುವಿನ ಪ್ರಜಾಸೌಧ ಆವರಣದಲ್ಲಿ ಉದ್ಯಾನ: ಸಾರ್ವಜನಿಕರ ಸಹಕಾರವೂ ಅಗತ್ಯ – ತಹಶೀಲ್ದಾರ್ ಪ್ರತಿಭಾ ಆರ್ -ಕಹಳೆ ನ್ಯೂಸ್

ಕಾಪು (ಪಡುಬಿದ್ರಿ): ಕಾಪುವಿನ ಪ್ರಜಾಸೌಧದ ಆವರಣದಲ್ಲಿ ಉದ್ಯಾನ ನಿರ್ಮಿಸಲಾಗುವುದು. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಹಶೀಲ್ದಾರ್ ಪ್ರತಿಭಾ ಆರ್. ತಿಳಿಸಿದರು. ಕಾಪು ತಾಲ್ಲೂಕು ಆಡಳಿತದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಟ್ಟು ಅವರು ಮಾತನಾಡಿದರು. ಸಾರ್ವಜನಿಕರಿಗೆ ಶಿಕ್ಷಣ ನೀಡುವುದರ ಜತೆಗೆ ಗಣನೀಯ ನೀತಿ, ಸುಧಾರಣೆಗಳನ್ನು ಜಾರಿಗೆ ತರಲು ಪರಿಸರ ದಿನಾಚರಣೆಯು ಪ್ರೋತ್ಸಾಹಿಸುತ್ತದೆ. ಸ್ವಚ್ಛತಾ ಕಾರ್ಯಕ್ರಮ, ನೆಡುತೋಪು, ಜಾಗೃತಿ ಅಭಿಯಾನ, ಶಾಲಾ ಕಾರ್ಯಕ್ರಮ ಮತ್ತು ಪರಿಸರಕ್ಕೆ ಪ್ರಯೋಜನಕಾರಿ ಬದ್ಧತೆಗಳನ್ನು...
ಕಾಪುಜಿಲ್ಲೆಸುದ್ದಿ

3 ಕೋಟಿ ಅನುದಾನದಲ್ಲಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗೆ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ - ಶಿರ್ವ ಮುಖ್ಯ ರಸ್ತೆಯ ಮುಂದುವರಿದ ಭಾಗವಾಗಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರ್ವ...
ಉಡುಪಿಕಾಪುಜಿಲ್ಲೆಸುದ್ದಿ

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ-ಕಹಳೆ ನ್ಯೂಸ್

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತಪಟ್ಟ ಸವಾರ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರುದಾರ ರಿತೇಶ್ ಶೆಟ್ಟಿ ಎಂಬವರು ನೀಡಿರುವ...
ಉಡುಪಿಕಾಪುಜಿಲ್ಲೆಸುದ್ದಿ

ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ-ಕಾಪು ತಾಲೂಕು ತಹಸೀಲ್ದಾರ್- ಕಹಳೆ ನ್ಯೂಸ್

ಕಾಪು : ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ, ಅವರಿಗೆ ಪ್ರೀತಿ ನೀಡಿ , ಅವರು ಜ್ಞಾನ ದ ಬಂಡಾರ, ಸಂಸ್ಕೃತಿ ಮತ್ತು ಪೃಕ್ರತಿ ಯನ್ನು ಪಾಲನೆ ಮಾಡಿ ನಮ್ಮ ಬದುಕಿನ ಆಶ್ರದಾತರು ಅವರಿಗೆ ಆಸರೆ ನೀಡಿ ಪ್ರೀತಿ ಯಿಂದ ಅವರ ಸಂರಕ್ಷಣೆ ಮಾಡಿ ಅವರಿಗೆ ಯಾವುದೇ ತೊಂದರೆ ಆಗ ದಂತೆ ನೋಡಿಕೊಳ್ಳಬೇಕು ಎಂದು...
ಉಡುಪಿಕಾಪುಜಿಲ್ಲೆಸುದ್ದಿ

ಮಾರಿಗುಡಿ ನಿರ್ಮಾಣ ಅತ್ಯಪೂರ್ವ: ಎಡನೀರು ಶ್ರೀ-ಕಹಳೆ ನ್ಯೂಸ್

ಕಾಪು: ಇಲ್ಲಿನ ಹೊಸ ಮಾರಿಗುಡಿಯು ದಕ್ಷಿಣ ಭಾರತದಲ್ಲೇ ಅತ್ಯಪೂರ್ವವೆಂಬಂತೆ ಅದ್ಭುತವಾಗಿ ನಿರ್ಮಾಣಗೊಂಡಿದೆ. ಭಕ್ತರ ಶಿಲಾಸೇವೆ ಸಹಿತ ವಿವಿಧ ಸೇವಾ ಕಾರ್ಯಗಳ ಮೂಲಕವಾಗಿ ಹೊಸತನಗಳೊಂದಿಗೆ ನಿರ್ಮಾಣ ಗೊಂಡಿರುವ ಮಾರಿಗುಡಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲೂ ವೈಶಿಷ್ಟ್ಯಗಳಿದ್ದು, ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ ಎಂದು ಶ್ರೀ ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಹಮ್ಮಿಕೊಂಡಿ ರುವ...
ಉಡುಪಿಕಾಪುಜಿಲ್ಲೆಸುದ್ದಿ

ಹಿಂದೂ ರಾಷ್ಟ್ರ ಮತ್ತು ಹಿಂದೂ ಧರ್ಮದ ಬಗ್ಗೆ ಜನಜಾಗೃತಿ ಮೂಡಿಸಲು ಕಾಪುವಿನಲ್ಲಿ ಫೆ.8 ರಂದು ಹಿಂದೂ ರಾಷ್ಟ್ರ-ಜಾಗೃತಿ ಸಭೆ-ಕಹಳೆ ನ್ಯೂಸ್

ಕಾಪು : ಹಿಂದೂ ಧರ್ಮದ ಮೇಲೆ ಆನೇಕ ರೀತಿಯಲ್ಲಿ ಆಕ್ರಮಣಗಳು ನಡೆಯುತ್ತಿದೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್, ಮತಾಂತರ, ಧರ್ಮದ ಅಪಮಾನ ಮಾಡುವುದು, ಹಿಂದೂ ನಾಯಕರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಗೋಹತ್ಯೆ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ನಿರಂತರ ಆಕ್ರಮಣ, ಮುಂತಾದ ಸಮಸ್ಯೆಗಳು ಮುಗಿಲು ಮುಟ್ಟಿದೆ. ಅದಕ್ಕಾಗಿ ಹಿಂದೂಗಳನ್ನು ಜಾಗೃತ ಗೊಳಿಸುವುದು, ಧರ್ಮದ ಆಧಾರದ ಮೇಲೆ ಹಿಂದೂ ಸಮಾಜವನ್ನು ಸಂಘಟಿತಗೊಳಿಸಿ, ಭಾರತವನ್ನು ಹಿಂದೂ...
ಉಡುಪಿಕಾಪುಜಿಲ್ಲೆಸಂತಾಪಸುದ್ದಿ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು-ಕಹಳೆ ನ್ಯೂಸ್

ಶಂಕರಪುರ : ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ ಘಟನೆ ನಡೆದಿದೆ. ಶಿರ್ವ ದಿಂದ ಕಟಪಾಡಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬಂದ ಕಾರ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಯ ರಭಸಕ್ಕೆ ಟಿಪ್ಪರ್ ಮಗುಚಿ‌ಬಿದ್ದಿದೆ.ಮಗುಚಿ ಬೀಳುವ ಸಂಧರ್ಭ ಚಾಲಕ ಟಿಪ್ಪರ್...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ನಡೆದ “ನವಚಂಡೀ ಯಾಗ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ಇಂದು ದಿನಾಂಕ 04-02-2025 ರಂದು ದೇವಳದಲ್ಲಿ ನಡೆದ "ನವಚಂಡೀ ಯಾಗ ಧಾರ್ಮಿಕ ಸಭಾ" ಕಾರ್ಯಕ್ರಮದಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಅಧ್ಯಕ್ಷತೆ ವಹಿಸಿದ್ದರು. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ...
1 2 3 4 5 13
Page 3 of 13