Friday, July 24, 2026

ಕಾಪು

ಕಾಪುಸುದ್ದಿ

13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ...
ಕಾಪುಸುದ್ದಿ

ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಉಸಿರಿಗಾಗಿ ಹಸಿರು ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಸಿರಿಗಾಗಿ ಹಸಿರು ಸಂಘಟನೆ ಆಯೋಜಿಸುವ "ಉಸಿರಿಗಾಗಿ ಹಸಿರು" ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆ‌ರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ, ಸುಜಲ ಪೂಜಾರಿ, ಪವಿತ್ರ...
ಕಾಪುಸುದ್ದಿ

ಉಸಿರಿಗಾಗಿ ಹಸಿರು ಕಾರ್ಯಕ್ರಮದಡಿ ಕಾಪು ಮಹಾದೇವಿ ಪ್ರೌಡಶಾಲೆಯಲ್ಲಿ ಹಣ್ಣಿನಗಿಡ ಮತ್ತು ಔಷದಿ ಗಿಡಗಳನ್ನು ನೆಡುವ ಮತ್ತು ಕೊಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು ಕ್ಷೇತ್ರ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ವಿವಿಡೊದ್ದೇಶ ಸಂಘ ಮತ್ತು ಮಹಾದೇವಿ ಪ್ರಾಡ ಶಾಲೆ ಉಸಿರಿಗಾಗಿ ಹಸಿರು ಕಾರ್ಯಕ್ರಮದಡಿ ಹಣ್ಣಿನ ಗಿಡ ಮತ್ತು ಔಷದಿ ಗಿಡಗಳನ್ನು ನೆಡುವ ಮತ್ತು ಕೊಡು ವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಕಾಪು ತಹಸೀಲ್ದಾರ್ ಡಾ ಪ್ರತಿಭಾ ಆರ್, ತನ್ನ ವಿದ್ಯಾರ್ಥಿ ಜೀವನ ದ ಸಾಧನೆ ಗಳು ತಂದೆ ತಾಯಿ ಮತ್ತು ಗುರು ಗಳು ಪಟ್ಟ ಖುಷಿ ಯನ್ನು ನೆನೆಸಿಕೊಂಡು ನೀವು...
ಕಾಪುಶಿಕ್ಷಣಸುದ್ದಿ

ಪೊಲಿಪು ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಪ್ರಾರಂಭೋತ್ಸವ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೊಲಿಪು ಇದರ ಸರಕಾರಿ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗ ಇದರ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭಾ ಸದಸ್ಯರು ಆಂಗ್ಲ ಮಾಧ್ಯಮ ವಿಭಾಗದ ಕಾರ್ಯದರ್ಶಿಗಳಾದ ಕಿರಣ್ ಆಳ್ವ, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ,...
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
ಕಾಪುಸುದ್ದಿ

ಹೆಜಮಾಡಿ ಕರಾವಳಿ ಯುವಕ – ಯುವತಿ ವೃಂದದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್

ಕರಾವಳಿ ಯುವಕ - ಯುವತಿ ವೃಂದ (ರಿ.) ಹೆಜಮಾಡಿ ಇವರ ವತಿಯಿಂದ ಹೆಜಮಾಡಿ ಬಸ್ ನಿಲ್ದಾಣ ಬಳಿ ಹಮ್ಮಿಕೊಳ್ಳಲಾದ "ವನಮಹೋತ್ಸವ - 2024" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಯವಕ ವೃಂದದ ಅಧ್ಯಕ್ಷರಾದ ಅಶೋಕ್ ವಿ.ಕೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕರ್ನಾಟಕ ವಿದ್ಯುತ್ ನಿಗಮದ ನಿವೃತ್ತ...
ಕಾಪುಸುದ್ದಿ

ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ- ಕಹಳೆ ನ್ಯೂಸ್

ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು. 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು....
ಕಾಪುಸುದ್ದಿ

ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ:  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾl ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ...
1 6 7 8 9 10 13
Page 8 of 13