Saturday, March 7, 2026

ಕಾಪು

ಕಾಪುಸುದ್ದಿ

ಕಲ್ಯಾ – ದಂಡತೀರ್ಥ ವಾರ್ಡಿಗೆ ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ಹಾಗೂ ದಂಡತೀರ್ಥ ವಾರ್ಡಿನ ರಸ್ತೆ ಬದಿಯಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯ ಮನವಿಯಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚರಂಡಿಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದರಿಂದ ಮಳೆ ನೀರು ರಸ್ತೆಯ ಮೂಲಕ ಹರಿದು ಮನೆಗಳಿಗೆ ನುಗ್ಗುತ್ತಿದ್ದು ಚರಂಡಿಗಳ ಹೂಳೆತ್ತಿ...
ಕಾಪುಸುದ್ದಿ

ಕಟಪಾಡಿ ದ್ವಿತೀಯ ವರ್ಷದ ಹಲಸು ಮೇಳ : ಶಾಸಕ ಗುರ್ಮೆ ಸುರೇಶ್ ಭಾಗಿ– ಕಹಳೆ ನ್ಯೂಸ್

ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.)ಮಂಗಳೂರು ಇದರ ಸಹಯೋಗದೊಂದಿಗೆ ಕಟಪಾಡಿ ಎಸ್.ವಿ.ಎಸ್ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದಲಾದ ದ್ವಿತೀಯ ವರ್ಷದ "ಹಲಸು ಮೇಳ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಕಾಪು ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್...
ಕಾಪುಸುದ್ದಿ

ಪಡುಬಿದ್ರಿ ನಡಿಪಟ್ನದಲ್ಲಿ ಕಡಲ್ಕೊರೆತ : ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ

ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾ ಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್...
ಕಾಪುಸುದ್ದಿ

ನಂದಿಕೂರು M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ– ಕಹಳೆ ನ್ಯೂಸ್

M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದರು. M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಮತ್ತು ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯದ ಸಮಸ್ಯೆ ಬಗ್ಗೆ ಸ್ಥಳೀಯರು...
ಕಾಪುಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ : ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಕಹಳೆ ನ್ಯೂಸ್

ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶ ಮೂಡುಪಲಿಮಾರು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರತಿವರ್ಷ ನೆರೆ ಭೀತಿ ಇದ್ದೇ ಇರುತ್ತದೆ. ಸಣ್ಣ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ರವರಿಗೆ ಫಲಿಮಾರು ಕಿಂಡಿ ಅಣೆಕಟ್ಟಿನ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿರುತ್ತಾರೆ. ಫಲಿಮಾರು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ...
ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ...
ಕಾಪುಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ.13.9 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಪೂಜಾರಿ, ಶಾಲಾ ಸಂಸ್ಥಾಪಕರಾದ ಪ್ರಶಾಂತ್ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ...
ಕಾಪುಸುದ್ದಿ

ಉಡುಪಿ: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಇಂದು ದಿನಾಂಕ 12-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಶಾಸಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಶಿಕ್ಷಣ ತಜ್ಞರಾದ ಎನ್.ಎಸ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್, ಕಾಲೇಜು ಪ್ರಾಂಶುಪಾಲರಾದ ಸೀಮಾ, ಪ್ರೊಫೆಸರ್ ನಂದನ ಪ್ರಭು,...
1 7 8 9 10 11 12
Page 9 of 12