Saturday, March 7, 2026

ಕಾರ್ಕಳ

ಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಮಾತ  ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ :  ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು – ಕಹಳೆ ನ್ಯೂಸ್ 

ಕಾರ್ಕಳ:  ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆ ಕಾರ್ಕಳದಲ್ಲಿ ಶುಭಾರಂಭ ಗೊಂಡಿತು. ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಶ್ರೀಗಳು "ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು" ಎಂದು...
ಉದ್ಯೋಗಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...
1 8 9 10
Page 10 of 10