ವಿದ್ಯಾಮಾತ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭ : ಶಾಖೆಯನ್ನು ಉದ್ಘಾಟಿಸಿದ ವಜ್ರದೇಹಿ ಶ್ರೀಗಳು – ಕಹಳೆ ನ್ಯೂಸ್
ಕಾರ್ಕಳ: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆ ಕಾರ್ಕಳದಲ್ಲಿ ಶುಭಾರಂಭ ಗೊಂಡಿತು. ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಶ್ರೀಗಳು "ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು" ಎಂದು...

