Recent Posts

Saturday, September 12, 2026

ಬೈಂದೂರು

ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
1 9 10 11
Page 11 of 11