ದೇಶದಲ್ಲಿ ಶಾಂತಿ-ಸುವ್ಯವಸ್ಥೆ, ಭದ್ರತೆಗೆ ಮತ್ತೊಂದು ಹೆಸರೇ ಮೋದಿ: ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ 2014 ರಿಂದ ಇಲ್ಲಿಯ ವರೆಗೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾರವಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ...







