ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್
ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್ನಲ್ಲಿ ಅತಿ ಹೆಚ್ಚು ಅವಾರ್ಡ್ಗಳೊಂದಿಗೆ ರಿಷಿಕಾ ಫೈನಲ್ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...






