Recent Posts

Saturday, April 25, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಹಲವು ದಶಕಗಳ ಬೇಡಿಕೆಯಾಗಿದ್ದ ಕೊಂಗೂರಿಗೆ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು ನಮ್ಮ ಗಮನಕ್ಕೆ ತಂದಿದ್ದರು. ಆದರೆ ಮುಖ್ಯವಾಗಿ ಈ ಪ್ರದೇಶವು ರೈಲ್ವೆ ಇಲಾಖೆಯ ವ್ಯಾಪ್ತಿಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾಟ್ಮೆರ್ಂಟ್ ಬಳಿಯಿಂದ ಕದ್ರಿ ರುದ್ರ ಭೂಮಿವರೆಗೆ 50ಲಕ್ಷ ರೂ. ವೆಚ್ಚದಲ್ಲಿ ನೂತನ ಒಳಚರಂಡಿ ಪೈಪ್ ಲೈನ್ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಕಮಾಂಡರ್ ಜಾರ್ಜ್ ಮಾರ್ಟಿಸ್ ರಸ್ತೆಯ ಡಾಮರೀಕರಣದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿ ಎಂದು...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಪುತ್ತೂರು : ಟಿಕೆಟ್ ಘೋಷಣೆ ಬೆನ್ನಲ್ಲೇ ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು (ಮಾ.14) ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಸಂಜೆ 3 ಗಂಟೆಗೆ ಪುತ್ತೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಲಿದ್ದು, ಬಳಿಕ 4 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಕಾರ್ಯಕರ್ತರಲ್ಲಿ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ...
ದಕ್ಷಿಣ ಕನ್ನಡಮಂಗಳೂರುಸುದ್ದಿ

70ಲಕ್ಷ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ನಿರ್ಮಾಣಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ 70ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಶ್ರೀ ಕ್ಷೇತ್ರವು ಜಿಲ್ಲೆ ಮಾತ್ರವಲ್ಲದೇ ನಾಡಿನ ಪ್ರಮುಖ ದೇವಸ್ಥಾನಗಳಲ್ಲೊಂದಾಗಿದೆ. ಪ್ರತಿನಿತ್ಯ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡುತ್ತಲಿದ್ದು ದಸರಾ ಸಂದರ್ಭದಲ್ಲಂತೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇಂತಹ ಕ್ಷೇತ್ರಕ್ಕೆ ಉತ್ತಮ ಮೂಲಭೂತ ಸೌಕರ್ಯಗಳು...
ಮಂಗಳೂರುಸುದ್ದಿ

ಮಂಗಳೂರು : ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಐ. ಆರ್. ನಿಧಿಯಿಂದ 2 ಕೋಟಿ ವೆಚ್ಚದ ಕದ್ರಿ ಗ್ರೌಂಡಿನಿo ದ ಕದ್ರಿ ಕಂಬಳ ರಸ್ತೆವರೆಗೆ ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಇಲ್ಲಿನ ಸ್ಥಳೀಯರಿಗೆ ಅತೀವ ತೊಂದರೆಯಾಗುತ್ತಿದ್ದ ಬಗ್ಗೆ ಮ.ನ.ಪಾ ಸದಸ್ಯರಾದ ಮನೋಹರ್ ಕದ್ರಿಯವರು ಗಮನಕ್ಕೆ ತಂದಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ,ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ ಸಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್" ಎಂಬ ಬೋಧಕರ ಪುನಶ್ಚಾತನ ಕಾರ್ಯಾಗಾರದ ಸಮಾರೋಪ ಸಮಾರಂಭಐ.ಬಿ.ಎA. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು. ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿ ಡಾ. ದಿನೇಶ್ ಆರ್(ಸ್ಯಾಮ್ ಸಂಗ್, ಬೆಂಗಳೂರು) ಮಾತನಾಡಿ, ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ...
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ...
1 103 104 105 106 107 108
Page 105 of 108