Tuesday, July 28, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದಕ್ಷಿಣ ವಾರ್ಡಿನಲ್ಲಿ 15ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ ಹಾಗೂ ಕಾವ್ಯ ನಟರಾಜ್ ಆಳ್ವಾ ರವರು ನನ್ನ ಗಮನಕ್ಕೆ ತಂದಿದ್ದರು. ಆ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : 19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು. ಬೋಂದೆಲ್ ಜಂಕ್ಷನ್‍ನಿಂದ ವೈದ್ಯನಾಥ ದೈವಸ್ಥಾನದವರೆಗೆ ಸಂಪರ್ಕ ರಸ್ತೆ ಒಳಚರಂಡಿ, ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿಗಾಗಿ 50 ಲಕ್ಷ ರೂ, ಹಾಗೂ ಬೊಟ್ಟು ಪ್ರದೇಶದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ರಸ್ತೆ ವಿಸ್ತರಣೆ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮೂಡಾ ಕಚೇರಿಗೆ ದಿಢೀರ್ ದಾಳಿ ನಡೆಸಿ ದೀರ್ಘಕಾಲ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು..!- ಕಹಳೆ ನ್ಯೂಸ್

ಮಂಗಳೂರು: ಸಾರ್ವಜನಿಕರ ಕಡತ ವಿಲೇವಾರಿ ಆಗುತ್ತಿಲ್ಲ ಹಾಗೂ ಮಧ್ಯವರ್ತಿಗಳ ದರ್ಬಾರು ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮೂಡ ಕಚೇರಿಗೆ ಲೋಕಾಯಕ್ತ ಮಾರ್ಚ್ 13ರಂದು ಸಂಜೆ ದಿಢೀರ್ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದೆ. ಈ ಪರಿಶೀಲನೆ ವೇಳೆ ಮೂಡಾ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದೆ. ಈ ಹಣ ಎಲ್ಲಿಂದ ಬಂತು ಎಂಬುದಕ್ಕೆ ಸೂಕ್ತ ಉತ್ತರ ದೊರಕಿಲ್ಲ. ಕಚೇರಿಯಲ್ಲಿ ಹಣದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಹಲವು ದಶಕಗಳ ಬೇಡಿಕೆಯಾಗಿದ್ದ ಕೊಂಗೂರಿಗೆ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು ನಮ್ಮ ಗಮನಕ್ಕೆ ತಂದಿದ್ದರು. ಆದರೆ ಮುಖ್ಯವಾಗಿ ಈ ಪ್ರದೇಶವು ರೈಲ್ವೆ ಇಲಾಖೆಯ ವ್ಯಾಪ್ತಿಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾಟ್ಮೆರ್ಂಟ್ ಬಳಿಯಿಂದ ಕದ್ರಿ ರುದ್ರ ಭೂಮಿವರೆಗೆ 50ಲಕ್ಷ ರೂ. ವೆಚ್ಚದಲ್ಲಿ ನೂತನ ಒಳಚರಂಡಿ ಪೈಪ್ ಲೈನ್ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಕಮಾಂಡರ್ ಜಾರ್ಜ್ ಮಾರ್ಟಿಸ್ ರಸ್ತೆಯ ಡಾಮರೀಕರಣದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿ ಎಂದು...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಲೋಕಸಭಾ ಚುನಾವಣಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಪುತ್ತೂರು : ಟಿಕೆಟ್ ಘೋಷಣೆ ಬೆನ್ನಲ್ಲೇ ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು (ಮಾ.14) ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಸಂಜೆ 3 ಗಂಟೆಗೆ ಪುತ್ತೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಲಿದ್ದು, ಬಳಿಕ 4 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಕಾರ್ಯಕರ್ತರಲ್ಲಿ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ...
ದಕ್ಷಿಣ ಕನ್ನಡಮಂಗಳೂರುಸುದ್ದಿ

70ಲಕ್ಷ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ನಿರ್ಮಾಣಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ 70ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಶ್ರೀ ಕ್ಷೇತ್ರವು ಜಿಲ್ಲೆ ಮಾತ್ರವಲ್ಲದೇ ನಾಡಿನ ಪ್ರಮುಖ ದೇವಸ್ಥಾನಗಳಲ್ಲೊಂದಾಗಿದೆ. ಪ್ರತಿನಿತ್ಯ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡುತ್ತಲಿದ್ದು ದಸರಾ ಸಂದರ್ಭದಲ್ಲಂತೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇಂತಹ ಕ್ಷೇತ್ರಕ್ಕೆ ಉತ್ತಮ ಮೂಲಭೂತ ಸೌಕರ್ಯಗಳು...
1 109 110 111 112 113 114
Page 111 of 114