Recent Posts

Sunday, April 26, 2026

ಮಂಗಳೂರು

ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಅ.22ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಅ.22ರಂದು ಬೆಳಗ್ಗೆ 6ರಿಂದ 11.30ರ ವರೆಗೆ 108 ಕಪಿಲಾ ಗೋವಿಗೆ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಹೇಳಿದರು. ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಪಾರ್ಕ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸದನದಲ್ಲಿ ಅಗತ್ಯ ವಿಷಯಗಳು ಚರ್ಚೆಯಾಗಲಿ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ- ಕಹಳೆನ್ಯೂಸ್

ಮಂಗಳೂರು: ಇಂದಿನ ರಾಜಕಾರಣ ಕಂಡಾಗ ತುಂಬಾ ನೋವಾಗುತ್ತಿದೆ. ಸದನದಲ್ಲಿ ಅಗತ್ಯ ವಿಷಯ ಚರ್ಚಿಸುವ ಬದಲು ಅನಗತ್ಯ ವಿಚಾರಗಳನ್ನು ಚರ್ಚಿಸಲಾಗುತ್ತಿದೆ. ರಾಜ್ಯದಲ್ಲಿ ರೈತರ ಸಮಸ್ಯೆ, ಮಳೆ, ಬೆಳೆ ಇತ್ಯಾದಿಗಳ ಬದಲು ಹನಿ ಟ್ರ್ಯಾಪ್‌ ಸೇರಿದಂತೆ ಇತರ ವಿಚಾರಗಳ ಬಗ್ಗೆ ಅನಗತ್ಯ ಚರ್ಚಿಸಿ ಕಾಲಹರಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಧಿಕಾರ ಬೇಕು. ಜನಪರ ರಾಜಕೀಯ ದೂರವಾಗುತ್ತಿದ್ದು,...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ -ಕಹಳೆ ನ್ಯೂಸ್

ಮಂಗಳೂರು: ಬಜಪೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹಾಗೂ ಗಾಂಜಾವನ್ನು ಬಜಪೆ‌ ಠಾಣೆಯ ವಶಕ್ಕೆ ಸೋಮವಾರ ಒಪ್ಪಿಸಿದ್ದಾರೆ. ಮುಂಬೈನಿಂದ ಇಂಡಿಗೊ ವಿಮಾನದಲ್ಲಿ ಬಂದಿದ್ದ ಶಂಕರ್ ನಾರಾಯಣ ಪೊದ್ದಾರ್‌ ‌ಆರೋಪಿ. ಆರೋಪಿ ಬಳಿ ಮಾದಕ ಪದಾರ್ಥ ಇರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಆತನ ಬ್ಯಾಗ್ ಅನ್ನು ಸಿಐಎಸ್‌ಎಫ್‌ನ ಅಪರಾಧ ಮತ್ತು ಗುಪ್ತವಾರ್ತೆ ವಿಭಾಗದ (ಸಿಐಡಬ್ಲ್ಯು)...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆದ ಸನಾತನ ನಾಟ್ಯಾಲಯದ ವತಿಯಿಂದ ವಿದುಷಿ ಸಿಂಚನಾ ಕುಲಾಲ್‌ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ -ಕಹಳೆ ನ್ಯೂಸ್

ಮಂಗಳೂರು: ಪ್ರಸ್ತುತ ಸಮಯದಲ್ಲಿ ಔಪಚಾರಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಭಾರತೀಯ ಶಾಸ್ತ್ರೀಯ ಕಲೆಗಳನ್ನು ಕಲಿಯಬೇಕು. ಈ ಕಲಾಶಿಕ್ಷಣವು ಯುವಜನರಿಗೆ ಸುಂದರವಾದ ಮನಸ್ಸನ್ನು ಕಟ್ಟುವ ತರಬೇತಿಯನ್ನು ನೀಡುತ್ತದೆ. ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.‌ಮೋಹನ ಆಳ್ವ ಹೇಳಿದರು. ಅವರು ಭಾನುವಾರ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ವಿದುಷಿ ಸಿಂಚನಾ ಕುಲಾಲ್‌ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.  ಈ ಕಲೆಯನ್ನು ಸ್ವೀಕರಿಸಿದ ವ್ಯಕ್ತಿಗಳು ಜೀವನದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಆಕಸ್ಮಿಕ ಬೆಂಕಿ ಅವಘಡಕ್ಕೆ ಸುಟ್ಟು ಕರಕಲಾದ ಗುಜರಿ ಅಂಗಡಿ- ಕಹಳೆ ನ್ಯೂಸ್

ಉಳ್ಳಾಲ : ಆಕಸ್ಮಿಕ ಬೆಂಕಿ ಅವಘಡಕ್ಕೆ ಸ್ಕ್ರ್ಯಾಪ್ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ಸೋಮೇಶ್ವರ ಉಚ್ಚಿಲ ಜಂಕ್ಷನ್ ಬಳಿ ಸಂಭವಿಸಿದೆ. ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಲಪಾಡಿ ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಅವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ "ಕಾಂತಾರ" ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ...
ಅಂಕಣಮಂಗಳೂರುಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1 ; ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು-ಕಹಳೆ ನ್ಯೂಸ್

ಮಂಗಳೂರು: ಕಾಂತಾರ ಚಾಪ್ಟರ್‌ 1  ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು , ಕರಾವಳಿ ದೇವಿಯ ಮೊರೆ ಹೋಗಿದ್ದಾರೆ. ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂಬೈನ...
1 13 14 15 16 17 108
Page 15 of 108