ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-ಕಹಳೆ ನ್ಯೂಸ್
ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ ಮತಾಂಧರು ಆತನಿಗೆ ಥಳಿಸಿದರು. ಕಾರ್ಕಳದಲ್ಲಿ ಹಿಂದೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು, ಈ ರೀತಿಯ ಅನೇಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ, ಇಂತಹ ಘಟನೆಗಳಾದಾಗ ಒಂದೊಂದೇ ಸಂಘಟನೆಗಳು ಹೋರಾಟ...







