ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಿಗದ ವೇಗ: ಡಾ. ಭರತ್ ಶೆಟ್ಟಿ ವೈ ಅಧಿಕಾರಿಗಳ ವಿರುದ್ದ ಅಸಮಾಧಾನ -ಕಹಳೆ ನ್ಯೂಸ್
ಸುರತ್ಕಲ್ : ಮಂಗಳೂರು ಉತ್ತರ ವಿಧಾನ ಸಭಾ ವ್ಯಾಪ್ತಿಯ ಮಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ವಿವಿಧ ಕಾರ್ಯಗಳಿಗಾಗಿ ಕುಂಟುತ್ತಾ ಸಾಗಿದ್ದು,ಶಾಸಕ ಡಾ. ಭರತ್ ಶೆಟ್ಟಿ ವೈ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು. ಸುರತ್ಕಲ್ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡದೆ ಸಮಸ್ಯೆಯಿಂದ ಕಾಮಗಾರಗಳ ವೇಗಕ್ಕೆ ತಡೆಯಾಗಿದೆ ಎಂದರು.ಆಗ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ...







