Thursday, March 12, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬರುತ್ತಿವೆ ಸಾಲು ಸಾಲು ಹಬ್ಬಗಳು, ಸಾರ್ವಜನಿಕ ಆಚರಣೆಗೆ ಷರತ್ತು ವಿಧಿಸಿದ ಇಲಾಖೆ -ಕಹಳೆ ನ್ಯೂಸ್

ಮಂಗಳೂರು: ಮುಂಬರುವ ದಿನಗಳಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳ ಜೊತೆಗೆ ಮೆರವಣಿಗೆಗಳು ಕೂಡ ನಡೆಯಲಿದೆ ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳ ಆಚರಣೆಗಾಗಿ ಕೆಲವೊಂದು ಷರತ್ತುಗಳನ್ನು ವಿಧಿಸಿದೆ. ಅದರಂತೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ...
ಮಂಗಳೂರುಸುದ್ದಿ

ಮಂಗಳೂರು: ಕಾರ್ಯಪಡೆ ಸಿಬ್ಬಂದಿಗೆ ವಿಶೇಷ ತರಬೇತಿ -ಕಹಳೆ ನ್ಯೂಸ್

ಮಂಗಳೂರು: ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಗಲಭೆ ನಿಗ್ರಹ ಗನ್‌ (ಆಯಂಟಿ ರಯಟ್ ಗನ್‌) ಮತ್ತು ಸ್ಟನ್ ಶೆಲ್ (ಪ್ಲಾಸ್ಟಿಕ್ ಗುಂಡು) ಬಳಕೆ ಬಗ್ಗೆ ನೆಹರೂ ಮೈದಾನದಲ್ಲಿ ಬುಧವಾರ ತರಬೇತಿ ನೀಡಲಾಯಿತು. ‌ ತರಬೇತಿಯ ಬಳಿಕ ಗಲಭೆ ನಿಯಂತ್ರಿಸುವ ಪ್ರಾತ್ಯಕ್ಷಿಕೆ ನೀಡಲಾಯಿತು. ವಿಶೇಷ ಕಾರ್ಯಪಡೆ ಘಟಕದ ಕಾರ್ಯಾಚರಣೆ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ಸೇರಿ 95 ಮಂದಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೂ ಬಾಂ*ಬ್‌ ಬೆದರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಸಹಿತ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರವಿವಾರದಂದು ಬಾಂಬ್‌ ಸ್ಫೋಟದ ಬೆದರಿಕೆಯ ಇ-ಮೇಲ್‌ ಬಂದಿದ್ದು ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಇ-ಮೇಲ್‌ ಬಂದಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ವಿಶೇಷ ತಪಾಸಣೆ ನಡೆಸಲಾಗಿದೆ. ಬೆದರಿಕೆ ಕುರಿತು ಬಜಪೆ ಪೊಲೀಸ್‌ ಠಾಣೆಗೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ದೂರು ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬರಹಗಾರರು ಓದುಗರ ಧ್ವನಿಯಾಗಬೇಕು : ದಾಮೋದರ ಮಾವ್ಜೊ, ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ -ಕಹಳೆ ನ್ಯೂಸ್

ಮಂಗಳೂರು : ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕವಿ /ವಿಮರ್ಶಕ ಎಚ್‌. ಎಂ. ಪೆರ್ನಾಲ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ -ಕಹಳೆ ನ್ಯೂಸ್

ಮಂಗಳೂರು: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ ಗೆಂದು ಹೋದವರು ಮನೆಗೆ ವಾಪಸ್ ಆಗಿಲ್ಲ. ಇದರಿಂದ ಕಂಗಾಲಾದ ಪತ್ನಿ ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಧಿಕಾರ ವಿಕೇಂದ್ರೀಕರಣ ಮೂಲೆಗುಂಪು ಮಾಡಿ ಅಂಬೇಡ್ಕರ್‌ಗೆ ಅಗೌರವ ತೋರುತ್ತಿರುವ ಕಾಂಗ್ರೆಸ್‌ ಸರ್ಕಾರ ಗುರುಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಕ್ಯಾ. ಚೌಟ ಆಕ್ರೋಶ – ಕಹಳೆ ನ್ಯೂಸ್

ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು  ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು ಗುರುಪುರ ಗ್ರಾಮ ಪಂಚಾಯತ್ ಕಚೇರಿ ಮುಂದೆ ಇಂದು ನಡೆಸಿದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ : ವಿವಾದ ಸೃಷ್ಟಿಸಿದ ಸರ್ಕಾರದ ಆದೇಶ -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ. ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ. ಕೋಟ ಶ್ರೀನಿವಾಸ್ ಪೂಜಾರಿ ಕಿಡಿ ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ ’ ಕಾರ್ಯಕ್ರಮ ; ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ’ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ...
1 22 23 24 25 26 105
Page 24 of 105