Tuesday, July 28, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ! ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ -ಕಹಳೆ ನ್ಯೂಸ್

ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್‌ಇಜೆಡ್  ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವೈಯಕ್ತಿಕ ದ್ವೇಷ ಹಾಗೂ ಅಪಪ್ರಚಾರವೇ ಈ ಕೊಲೆಗೆ ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಮಾರ್ಗದರ್ಶಿ ಬಂಧಿತರನ್ನು ಬಿಹಾರ ರಾಜ್ಯದ ದರ್ಬಾಂಗಾ ಮೂಲದ, ಸದ್ಯ ಜೋಕಟ್ಟೆಯ ವಿಜಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ – ಕಹಳೆ ನ್ಯೂಸ್

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಗಳು ಶಿಳ್ಳೆಚಪ್ಪಾಳೆಯ ಮಳೆಗರೆದರು. ದಳಪತಿ ವಿಜಯ್‌ ಕೂಡ ಒಮ್ಮೆ ಅಭಿಮಾನಿಗಳತ್ತ ಕೈಬಿಸಿ ನಗುಮುಖದಿಂದ ಉಡುಪಿಯತ್ತ ಹೊರಟರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಸುಳ್ಯ

ಪ್ರವೀಣ್ ನೆಟ್ಟಾರು ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು -ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಝಾಕೀರ್ ಸವಣೂರು (35) ಜಾಮೀನು ಪಡೆದವ. ಈತ ಪ್ರಕರಣದ 18ನೇ ಆರೋಪಿಯಾಗಿದ್ದ. ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬನು. ಈತನನ್ನು 2022 ಜು.28ರಂದು ಬೆಳ್ಳಾರೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಡೆ ಬಜಾರ್ ಬೀದಿ ವ್ಯಾಪಾರಕ್ಕೆ ಮುಕ್ತ ಅವಕಾಶಕ್ಕೆ ಒತ್ತಾಯಿಸಿ ಸಿಐಟಿಯು ಬೃಹತ್ ಪ್ರತಿಭಟನೆ –ಕಹಳೆ ನ್ಯೂಸ್

ಮಂಗಳೂರು : ಸಂಡೆ ಬಜಾರ್ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸುವ ಹುನ್ನಾರವನ್ನು ಖಂಡಿಸಿ, ಪರ್ಯಾಯ ವ್ಯವಸ್ಥೆ ಆಗುವವರೆಗೆ ಪುರಭವನದ ಬಳಿಯೇ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಸಂಡೆ ಬಜಾರ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ -ಕಹಳೆ ನ್ಯೂಸ್

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪುಂಜಾಲಕಟ್ಟೆ, ಉಪ್ಪಿನಂಗಡಿಯಲ್ಲಿ ನಡೆದಿದ್ದ ಕಳವು ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು :  ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 23 ಲಕ್ಷದ 67 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ನಿವಾಸಿಗಳಾಗಿದ್ದು ಪ್ರಸ್ತುತ ಕಾಸರಗೋಡಿನಲ್ಲಿ ವಾಸವಾಗಿರುವ ಹಮೀದ್ ಮತ್ತು 38 ವರ್ಷ ಪ್ರಾಯದ ಜಾಬೀರ್ ಯಾನೆ ಜಾಬೀ ಬಂಧಿತ ಆರೋಪಿಗಳು. ಕಳೆದ ಎಪ್ರಿಲ್ 5 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಗಳ ಸೆರೆ-ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದು, ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು: ಊರಿನತ್ತ ಕಾರ್ಮಿಕರು -ಕಹಳೆ ನ್ಯೂಸ್

ಮಂಗಳೂರು : ಹರಾಜಿನ ಕೂಗು, ಬೋಟ್ ಗಳ ಎಂಜಿನ್‌ಗಳ ಸದ್ದು, ಟೆಂಪೋ - ಲಾರಿಗಳ ಓಡಾಟ ಹಾಗೂ ಕಾರ್ಮಿಕರ ಗದ್ದಲಗಳಿಂದ ಗಿಜಿಗುಡುತ್ತಿದ್ದ ಮಂಗಳೂರಿನ ಮೀನುಗಾರಿಕ ದಕ್ಕೆ ಇದೀಗ ಸ್ತಬ್ಧವಾಗಿದೆ. ವಾರ್ಷಿಕ ಮೀನುಗಾರಿಕೆ ಋತು ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಬಂದರಿನ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಬಂದರು ಪ್ರದೇಶದಲ್ಲಿ ನೀರವ ಮೌನವಿದೆ. ರಾಜ್ಯದಲ್ಲಿ ಜೂ. 1ರಿಂದ ಜು.31ರ ವರೆಗೆ ಎರಡು ತಿಂಗಳ ಕಾಲ ಯಾಂತ್ರೀಕೃತ ಹಾಗೂ ಟ್ರಾಲ್ ಬೋಟ್ ಗಳ ಮೀನುಗಾರಿಕೆಗೆ ನಿಷೇಧ ಜಾರಿಯಲ್ಲಿದೆ....
1 2 3 4 5 114
Page 3 of 114