Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವನ ದುರಾಸೆ ಪರಿಸರ ನಾಶಕ್ಕೆ ಮುಖ್ಯ ಕಾರಣ: ಡಾ. ವಿನಾಯಕ ಕೆ.ಎಸ್ -ಕಹಳೆ ನ್ಯೂಸ್

ಮಂಗಳೂರು, ಮಾ.7: ಮಾನವ ತನ್ನ ಅವಶ್ಯಕತೆಗಳಿಗಾಗಿ ಪರಿಸರವನ್ನು ಅವಲಂಬಿಸಿ ಪ್ರವಾಸೋದ್ಯಮ, ಮನರಂಜನೆ ಸೇರಿದಂತೆ ನಾನಾ ಕಾರಣಗಳಿಗಾಗಿ ಪರಿಸರದ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ಸ್ವಾರ್ಥಕ್ಕಾಗಿ ಪರಿಸರ ಬಳಸಿಕೊಳ್ಳುವುದರಿಂದ ಪರಿಸರದ ಸ್ಥಿತಿ ಹದಗೆಟ್ಟಿದೆ ಎಂದು ಬಂಟ್ವಾಳ ಎಸ್ವಿಎಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಕೆ. ಎಸ್. ಆತಂಕ ವ್ಯಕ್ತಪಡಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶ ವತಿಯಿಂದ ನಡೆದ ಪರಿಸರ ಮತ್ತು ಜೀವವೈವಿಧ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ "ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು" ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು. ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್‌ಇಝೆಡ್‌ ಅಧಿಕಾರಿಗಳು ದೈವಾರಾಧನೆಗೆ ಅಡ್ಡಿಪಡಿಸಬೇಡಿ: ಶರಣ್‌ ಪಂಪ್‌ವೆಲ್‌-ಕಹಳೆ ನ್ಯೂಸ್

ಮಂಗಳೂರು: ಬಜಪೆ ಸಮೀಪದ ನೆಲ್ಲಿದಡಿಗುತ್ತಿನ ಜುಮಾದಿ ಬಂಟ ದೈವಸ್ಥಾನದಲ್ಲಿ ದೈವಾರಾಧನೆಗೆ ಎಸ್‌ಇಝೆಡ್‌ ಅಧಿಕಾರಿಗಳು ಅಡ್ಡಿಪಡಿಸುವುದನ್ನು ಕೈ ಬಿಡದಿದ್ದರೆ ಸಂಘರ್ಷಮಯ ಸ್ಥಿತಿ ಉಂಟಾದೀತು. ಹಾಗಾಗಿ ಕೇಂದ್ರ, ರಾಜ್ಯ ಸರಕಾರ ಹಾಗೂ ಎಸ್‌ಇಝೆಡ್‌ ದೈವಾರಾಧನೆಗೆ ಅವಕಾಶ ನೀಡಬೇಕು ಎಂದು ವಿಶ್ವಹಿಂದೂ ಪರಿಷತ್‌ ಪ್ರಾಂತ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದಾರೆ. ನಗರದ ವಿಶ್ವಶ್ರೀ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಲಿದಡಿಗುತ್ತಿನ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಅಲ್ಲಿನ ತೀರ್ಥಬಾವಿಯ ನೀರು ದೈವಿಕ ನಂಬಿಕೆಯಂತೆ...
ಜಿಲ್ಲೆಮಂಗಳೂರುಸುದ್ದಿ

ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ-ಕಹಳೆ ನ್ಯೂಸ್

ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ. ಖ್ಯಾತ ವಾಗ್ಮಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ ಸಂಪನ್ಮೂಲ ವ್ಯಕಿಯಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯುವ ರೆಡ್‌ಕ್ರಾಸ್ ಉತ್ತಮ ನಾಯಕನನ್ನು ರೂಪಿಸುತ್ತದೆ-ನಟೇಶ್ ಆಳ್ವ-ಕಹಳೆ ನ್ಯೂಸ್

ಮಂಗಳೂರು : ನಾಯಕತ್ವ, ಸಂವಹನ, ಅನುಭವ ಈ ಮೂರು ಆದರ್ಶಗಳನ್ನು ಯೂತ್  ರೆಡ್‌ಕ್ರಾಸ್ ವಿದ್ಯಾರ್ಥಿ ಹೊಂದಿರಬೇಕು. ನಾಯಕನಾದವನ ಯೋಚನಾ ಶಕ್ತಿ ತೀರ್ಪುಗಾರನಂತಿರಬೇಕು ಮತ್ತು ಆತ ತೆಗೆದುಕೊಳ್ಳುವ ವಿಷಯ ನಿಖರವಾಗಿರಬೇಕು ಎಂದು ರಾಮಕೃಷ್ಣ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ನಟೇಶ್ ಆಳ್ವ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಕಾಲೇಜಿನ ಯುವ  ರೆಡ್‌ಕ್ರಾಸ್   ಘಟಕದ ವತಿಯಿಂದ ನಡೆದ ಪುನಃಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ, ಉತ್ತಮ ನಾಯಕನಾಗಬೇಕಾದರೆ ಆತನ ಮಾರ್ಗವನ್ನು ಆತನೇ ನಿರ್ಧರಿಸಬೇಕೇ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರ್ದೇಶನ, ಕಥೆ ಸಂಭಾಷಣೆ ಎಲ್ಲದಕ್ಕೂ ಸೈ ನಮ್ಮ ತುಳುನಾಡ ಕುವರ ಅನೀಶ್ ಪೂಜಾರಿ ವೇಣೂರು..!! – ಕಹಳೆ ನ್ಯೂಸ್

ನಟನೆಯಲ್ಲೂ ಸೈ, ಕಥೆ, ಸಂಭಾಷಣೆ, ನಿರ್ದೇಶನದಲ್ಲಂತೂ ಎತ್ತಿದ ಕೈ. ಅವರೇ ನಮ್ಮ ತುಳುನಾಡಿನ ಕುವರ ಸಕಲಕಲಾವಲ್ಲಭ ಅನೀಶ್ ಪೂಜಾರಿ ವೇಣೂರು.    ಬಹುಶಃ ತುಳುನಾಡಿನಲ್ಲಿ ಇವರ ಹೆಸರು ಕೇಳದವರಿಲ್ಲ. ತುಳುನಾಡು ಮಾತ್ರವಲ್ಲದೇ ಕರ್ನಾಟಕದಾದ್ಯಂತ ಕಾಮಿಡಿ ಕಿಲಾಡಿ ಶೋ ಮೂಲಕ ಹೆಸರುವಾಸಿಯಾದ ಪ್ರತಿಭಾನ್ವಿತ ನಟ, ನಿರ್ದೇಶಕರೂ ಹೌದು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿ ತನ್ನ ವಿಭಿನ್ನ ಶೈಲಿಯ ನಟನಾ ಕೌಶಲ್ಯದ ಮೂಲಕ ಕರುಣಾಡ ಮನೆ ಮನ ಗೆದ್ದ ಅನೀಶ್ ಅವರು ಬೆಳ್ತಂಗಡಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ -ಕಹಳೆ ನ್ಯೂಸ್

ಮಂಗಳೂರು:ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಕಾಮತ್ ಬೆಂಬಲಕ್ಕೆ ನಿಂತರು. ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕರ ವಿರುದ್ಧಸುಳ್ಳು ಪ್ರಕರಣ ದಾಖಲು: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಶಾಸಕ ವೇದವ್ಯಾಸ ಕಾಮತ್ ಅವರ ಜನಪರ ಕೆಲಸಗಳನ್ನು ಸಹಿಸಿಕೊಳ್ಳಲಾಗದೆ ಪಾಲಿಕೆ ಚುನಾವಣೆ ಹತ್ತಿರ ಬಂದಾಗ ಅವರ ಹೆಸರಿಗೆ ದಕ್ಕೆ ತರುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದ್ದು ನಕಲಿ ಹಲ್ಲೆ ಪ್ರಕರಣ ಸೃಷ್ಟಿಸಿ ಸುಳ್ಳು ಕೇಸು ದಾಖಲಿಸಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಶಕ್ತಿನಗರದ ಘಟನೆಗೆ ಸಂಬಂಧಿಸಿದಂತೆ ಶಾಸಕರು ಬಂದಾಗ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದೇ ಕಾಂಗ್ರೆಸ್ ಕಾರ್ಯಕರ್ತರು. ಪರಿಶಿಷ್ಟ ಜಾತಿ ಕಾರ್ಯಕರ್ತ ದೂರು ನೀಡಿದಾಗ ,ಕಾಂಗ್ರೆಸ್ ವಿಚಲಿತಗೊಂಡು...
1 43 44 45 46 47 105
Page 45 of 105