Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಪ್ರಿಲ್‌ನಿಂದಲೇ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತ -ಕಹಳೆ ನ್ಯೂಸ್

ಮಂಗಳೂರು: ಅಡ್ಡಹೊಳೆ- ಬಿ.ಸಿ.ರೋಡ್‌ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಫ್ಲೈಓವರ್‌, ಮಾಣಿ ಓವರ್‌ಪಾಸ್‌, ಮೆಲ್ಕಾರ್‌ ಓವರ್‌ಪಾಸ್‌, ಪುತ್ತೂರು ಕ್ರಾಸ್‌ ಓವರ್‌ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ| ಬ್ರಿಜೇಶ್‌ ಚೌಟರ ಅಧ್ಯಕ್ಷತೆ ಯಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾರ್ಚ್ 9 ರಿಂದ ಮಾರ್ಚ್ 16 ರವರೆಗೆ ನಡೆಯಲಿರುವ ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುರ್ವಭಾವಿ ಸಭೆ-ಕಹಳೆ ನ್ಯೂಸ್

ಮಂಗಳೂರು: ಮಾರ್ಚ್ 9 ರಿಂದ ಮಾರ್ಚ್ 16 ರವರೆಗೆ ನಡೆಯಲಿರುವ ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬ್ರಹ್ಮಕಲಶೋತ್ಸವ ಸಮಿತಿ ಜೀರ್ಣೋದ್ದಾರ ಸಮಿತಿ ವ್ಯವಸ್ಥಾಪನ ಸಮಿತಿಯ ಪುರ್ವಭಾವಿ ಸಭೆ ಶುಕ್ರವಾರ ಕ್ಷೇತ್ರದ ಸಭಾಂಗಣದಲ್ಲಿ ನೆರವೇರಿತು. ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಕುಮಾರಿ ಪ್ರಣತಿ ರಾವ್ ಅವರು ಹಾಡಿರುವ ಆದಿನಾಥ ಸನ್ನಿಧಿ ಧ್ವನಿ ಸುರುಳಿ ಬಿಡುಗಡೆಗೊಳಿಸಿ ಬಾಲಕಿಯನ್ನು ಸನ್ಮಾನಿಸಿದರು.ಮುಂಬರುವ ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳನ್ನು ಒಟ್ಟಾಗಿ ಸೇರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದರ ನೇತೃತ್ವದಲ್ಲಿ ಅಧಿಕಾರಿಗಳು, ನೆಲ್ಲಿದಡಿಗುತ್ತು ಪ್ರಮುಖರ ಸಭೆ-ಕಹಳೆ ನ್ಯೂಸ್

ಮಂಗಳೂರು: ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ಸುಮಾರು 800 ವರ್ಷಗಳ ಇತಿಹಾಸವಿರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ (ಸದ್ಯ ಎಸ್‌ಇಝಡ್‌ ಒಳಗೆ ಇದೆ) ದೈವಾರಾಧನೆಗೆ ಸಂಬಂಧಿಸಿ ಎಸ್‌ಇಝಡ್‌ ವಿವಾದ ಸೃಷ್ಟಿಸಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಸಂಸದ ಕ್ಯಾ| ಬ್ರಿಜೇಶ್‌ ಚೌಟರ ಅಧ್ಯಕ್ಷತೆಯಲ್ಲಿ ಎಸ್‌ಇಝಡ್‌ ಅಧಿಕಾರಿಗಳು ಮತ್ತು ನೆಲ್ಲಿದಡಿಗುತ್ತಿಗೆ ಸಂಬಂಧಪಟ್ಟವರ ಸಭೆ ನಡೆಯಿತು. ಎರಡೂ ಕಡೆಯವರ ಅಹವಾಲು ಆಲಿಸಿದ ಸಂಸದರು, ಸೋಮವಾರ ಜಿಲ್ಲಾಧಿಕಾರಿ, ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್‌, ನೆಲ್ಲಿದಡಿಗುತ್ತಿನ ಪ್ರಮುಖರು ಮತ್ತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಭಿವೃದ್ಧಿಯು ದೈವಾರಾಧನೆಗೆ, ಸಂಸ್ಕೃತಿಗೆ ಪೂರಕವಾಗಿರಬೇಕು :-ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರಿನ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತಿನ ದೈವ ಕಾಂತೇರಿ ಜುಮಾದಿ ದೈವಸ್ಥಾನದ ಆರಾಧನೆಗೆ ಅವಕಾಶವನ್ನು ನಿರಾಕರಿಸಿದ ಎಂಎಸ್‌ಇಝಡ್ ಅಧಿಕಾರಿಗಳ ನಡೆಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಮಗೆ ಅಭಿವೃದ್ಧಿ ಬೇಕು ನಿಜ, ಹಾಗಂತ ಈ ನೆಲದ ಆಚರಣೆಗಳಿಗೆ ಕೊಡಲಿ ಏಟು ಹಾಕುವುದು ಎಷ್ಟು ಸರಿ? ಅಧಿಕಾರಿಗಳ ಈ ವರ್ತನೆ ತುಳುನಾಡಿನ ದೈವ ಪರಂಪರೆಯ ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಂತಿದ್ದು ಅದನ್ನು ಸಹಿಸಲು ಸಾಧ್ಯವೇ ಇಲ್ಲ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಖ್ಯಾತ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ -ಕಹಳೆ ನ್ಯೂಸ್

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಕುಟುಂಬ ಸಹಿತ ಗುರುವಾರ ಸಂಜೆ ಭೇಟಿ ನೀಡಿದರು. ಅವರ ಕುಟುಂಬದ ಮನೆ ನಿಡ್ಡೋಡಿಯಲ್ಲಿ ಇರುವುದರಿಂದ ವಿಶೇಷ ಸಂದರ್ಭದಲ್ಲಿ ಮನೆಗೆ ಬರುತ್ತಿದ್ದು, ಆಗ ಕಟೀಲು ದೇಗುಲಕ್ಕೂ ಭೇಟಿ ನೀಡುತ್ತಿರುತ್ತಾರೆ. ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ , ಕಮಲಾದೇವಿ ಪ್ರಸಾದ ಆಸ್ರಣ್ಣ , ಹರಿನಾರಾಯಣದಾಸ ಆಸ್ರಣ್ಣ, ಸದಾನಂದ ಆಸ್ರಣ್ಣ ಮತ್ತಿತತರು ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಪಾಲಿಕೆ ಬಿಜೆಪಿ ಆಡಳಿತಾವಧಿ ಪೂರ್ಣ; ಶೀಘ್ರದಲ್ಲಿ ಆಡಳಿತಾಧಿಕಾರಿ ನೇಮಕ-ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಪ್ರಸಕ್ತ ಅವಧಿಯ ಬಿಜೆಪಿ ಆಡಳಿತ ಫೆ.27ಕ್ಕೆ ಅಂತ್ಯಗೊಂಡಿದೆ. ಮುಂದಿನ ಚುನಾವಣೆ ಘೋಷಣೆಯಾಗಿ ಹೊಸ ಸದಸ್ಯರು ಆಯ್ಕೆಯಾಗುವವರೆಗೆ ಆಡಳಿತಾಧಿಕಾರಿಗಳು ಪಾಲಿಕೆಯನ್ನು ಮುನ್ನಡೆಸಲಿದ್ದಾರೆ. ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌ ಅಧ್ಯಕ್ಷತೆಯಲ್ಲಿ ಪಾಲಿಕೆಯ ಕೊನೆಯ ಸಾಮಾನ್ಯ ಸಭೆ ಗುರುವಾರ ನಡೆಯಿತು. 2019ರ ನ.12ರಂದು ಪಾಲಿಕೆ ಚುನಾವಣೆ ನಡೆದಿತ್ತು. ಆದರೆ ಮೇಯರ್‌ ಮೀಸಲಾತಿ ತಡವಾಗಿದ್ದರಿಂದ 2020ರ ಫೆ.27ರಂದು ಮೊದಲ ಮೇಯರ್‌ ಅಧಿಕಾರ ಸ್ವೀಕರಿಸಿದರು. ಆ ದಿನದಿಂದ 5 ವರ್ಷ ಪಾಲಿಕೆ ಆಡಳಿತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇಡ್ಯಾ ಪೂರ್ವ 6ನೇ ವಾರ್ಡಿನಲ್ಲಿ ಶಾಸಕರು ಡಾ. ವೈ ಭರತ್ ಶೆಟ್ಟಿಯವರಿಂದ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು: ಕಟ್ಲ ಕ್ರಾಸ್ ಬಳಿ, ಮತ್ತು ಲಲಿತ್ ಹೋಟೆಲ್ ನೂತನ ಬಸ್ಸು ತಂಗುದಾಣದ ಗುದ್ದಲಿ ಪೂಜೆ ಹಾಗೂ ಸುರತ್ಕಲ್ ಹಿಂದೂ ರುದ್ರಭೂಮಿಯಲ್ಲಿ ನೂತನವಾಗಿ ಅಳವಡಿಸಿರುವ ಹೈ ಮಾಸ್ಕ್ ದೀಪ ಮತ್ತು ಎಲ್ ಇ ಡಿ ಲೈಟ್, ಮತ್ತು ಕಟ್ಲ ಕ್ರಾಸ್ ಬಳಿಯಿಂದ ದಿವ್ಯರಾಜ್ ಸರ್ಕಲ್ ತನಕ ಅಳವಡಿಸಿರುವ ದಾರಿ ದೀಪದ ಉದ್ಘಾಟನೆಯನ್ನು ಮಾನ್ಯ ಶಾಸಕರು ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತಾಪಮಾನದಲ್ಲಿ ಏರಿಕೆ; ಎರಡು ದಿನ ಬಿಸಿ ಗಾಳಿ ಮುನ್ನೆಚ್ಚರಿಕೆ-ಕಹಳೆ ನ್ಯೂಸ್

ಮಂಗಳೂರು: ದ.ಕ. ಜಿಲ್ಲಾದ್ಯಂತ ಭಾರೀ ಸೆಕೆ ಮುಂದುವರಿದಿದೆ. ಕೆಲವೆಡೆ ಮಧ್ಯಾಹ್ನ ವೇಳೆ 40 ಡಿ.ಸೆ.ಗೂ ಅಧಿಕ ತಾಪಮಾನ ದಾಖಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗಿನ ವೇಳೆ ಕೆಲವೆಡೆ ಮಂಜು ಕವಿದಿತ್ತು. ಬಳಿಕ ಬಿಸಿಲು ಮತ್ತು ಸೆಕೆಯ ಬೇಗೆ ಹೆಚ್ಚಾಗತೊಡಗಿತು. ಕರಾವಳಿ ಭಾಗದಲ್ಲಿ ಬಿಸಿ ಗಾಳಿ ಇರಬಹುದು ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಿತ್ತು. ಭಾರತೀಯ ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ ಹಾಗೂ ಆರ್ದ್ರ ಪರಿಸ್ಥಿತಿ...
1 45 46 47 48 49 105
Page 47 of 105