Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಇಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಮಂಗಳೂರು:ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪ ರವರ ಜನ್ಮದಿನದ ಅಂಗವಾಗಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮತ್ತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸನ್ಮಾನ್ಯ ಯಡಿಯೂರಪ್ಪನವರು ಈ ನಾಡು ಕಂಡ ಧೀಮಂತ ನಾಯಕ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಾರ್ಡ್ 18 ಕಾವೂರು 57 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಮಂಗಳೂರು: ಕಾವೂರು 18 ವಾರ್ಡ್ ವ್ಯಾಪ್ತಿಯಲ್ಲಿ ಸುಮಾರು ಮಂಗಳೂರು ಮಹಾನಗರ ಪಾಲಿಕೆಯ ಅನುದಾನದಲ್ಲಿ 57 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಆಕಾಶಭವನ ಮುಖ್ಯರಸ್ತೆ ಡಾಮರು ಅಭಿವೃದ್ಧಿ, ಸೂಜಿಕಲ್ ಗುಡ್ಡೆ ಒಳಚರಂಡಿಯ ಅಭಿವೃದ್ಧಿ, ಮತ್ತು ಕಾಫಿಗುಡ್ಡೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರಕಾರಿ ಬಾವಿಯ ಲೋಕಾರ್ಪಣೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿ ನೆರವೇರಿಸಿದರು. ಮೇಯರ್ ಮನೋಜ್ ಕುಮಾರ್ ಮ.ನ.ಪಾ ಸದಸ್ಯರಾದ ಶ್ರೀಮತಿ ಗಾಯತ್ರಿ ಎ ರಾವ್ ಮಂಗಳೂರು ಉತ್ತರ ಮಂಡಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಓಂ ಶ್ರೀ ಮಠದಲ್ಲಿ 9 ದಿನಗಳ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ಪೂರ್ಣಾಹುತಿ-ಕಹಳೆ ನ್ಯೂಸ್

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಗುರುನಗರ ಓಂ ಶ್ರೀ ಮಠದಲ್ಲಿ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ಪೂರ್ಣಾಹುತಿ  ನಡೆಯಿತು. ಬಳಿಕ ಮಾತಾಡಿದ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರು, “ಲೋಕ ಕಲ್ಯಾಣಾರ್ಥವಾಗಿ ಪಂಚಾಕ್ಷರಿ ಲಕ್ಷಾರ್ಚನೆ ಯಜ್ಞ ನಡೆದಿದೆ. ಇದರ ಫಲ ಸನಾತನ ಧರ್ಮ ಮತ್ತು ಅದರ ರಕ್ಷಣೆಗೆ ಕಟಿಬದ್ಧವಾಗಿರುವ ಸರ್ವ ಸನಾತನಿಗಳಿಗೂ ಸಿಗುವಂತಾಗಲಿ” ಎಂದರು. ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಅವರು ಮಾತಾಡಿ, “ಮಹಾವರಾತ್ರಿ ಪ್ರಯುಕ್ತ 9...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸೈಬರ್ ವಂಚಕರ ಜೊತೆಗೆ ಪೊಲೀಸರ ಪ್ರವಾಸ ; ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ – ಕಹಳೆ ನ್ಯೂಸ್

ಮಂಗಳೂರು, ಫೆ.25 : ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ ಘಟನೆ ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಪಾಠ ಹೇಳಿಸಿದ್ದಾರೆ . ಉರ್ವ ಠಾಣೆಯ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಜತೆಗೆ, ಆರೋಪಿಗಳ ಜತೆ ಅವರು ತೆಗೆದ ಸೆಲ್ಫಿ, ಫೋಟೊಗಳೂ ಬಹಿರಂಗವಾಗಿವೆ. ರಾಜಸ್ಥಾನ ಮೂಲದ ರಾಜ್‌ಕುಮಾರ್ ಮೀನಾ (23), ಸುಭಾಸ್...
ಅಂಕಣದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆ

ತೆಂಕುತಿಟ್ಟು ಯಕ್ಷಗಾನದಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಯುವ ಕಲಾವಿದ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ –ಕಹಳೆ ನ್ಯೂಸ್

 | ಯಕ್ಷ ಕಹಳೆ ವಿಶೇಷ ಬರಹ ಯಕ್ಷಗಾನದ ವೇಷಧಾರಿ ಹಾಗೂ ಪ್ರಸಂಗಕರ್ತರಾಗಿ ತೆಂಕು ತಿಟ್ಟುವಿನಲ್ಲಿ ಕಲಾ ಪ್ರೌಢಿಮೆ ಮೆರೆಯುತ್ತಿರುವ ಗಾನ ಮಾಂತ್ರಿಕ, ಕಲಾವಿದರಾದ ದಿ. ವಿಶ್ವನಾಥ ಶೆಟ್ಟಿ ಸಿದ್ಧಕಟ್ಟೆ ಹಾಗೂ ಜಯಂತಿ ವಿ ಶೆಟ್ಟಿ ಇವರ ದ್ವಿತೀಯ ಪುತ್ರ ಭರತ್ ರಾಜ್ ಶೆಟ್ಟಿ ಸಿದ್ಧಕಟ್ಟೆ. ಮೂಡುಬಿದ್ರೆಯ ಎಮ್‌ಐಟಿಇ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಮಾಡಿದ್ದಾರೆ.   ಕಾಲೇಜು ದಿನಗಳಲ್ಲಿ ಯಕ್ಷಗಾನದ ಬಗ್ಗೆ ಅಷ್ಟೊಂದು ಆಸಕ್ತಿ ಇರದ ಭರತ್ ಅವರಿಗೆ ಯಕ್ಷಗಾನ ಕ್ಷೇತ್ರಕ್ಕೆ...
ಉಡುಪಿಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಡುಪಿ – ಮಂಗಳೂರು ರಸ್ತೆಯಲ್ಲಿ ಪಿಕಪ್, ಕಾರು ನಡುವೆ ಅಪಘಾತ ; ಸಿಂಧನೂರು ಶಾಸಕರ ಸೋದರಳಿಯ ಸಾವು – ಕಹಳೆ ನ್ಯೂಸ್

ಮಂಗಳೂರು, ಫೆ.23 : ಪಿಕಪ್ ವಾಹನವೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಓಡಾಡುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಸಿಂಧನೂರು ಶಾಸಕರ ಸೋದರಳಿಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದಲ್ಲಿರುವ ಕುಲೈನಲ್ಲಿ ಶನಿವಾರ ಈ ಘಟನೆ ನಡೆದಿದೆ. ಮೃತರನ್ನು ದೀಪು ಗೌಡ ಅಲಿಯಾಸ್ ಪೊಂಪ ಗೌಡ (48) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಅವರು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕನ್ನಡ ಸಾಹಿತ್ಯ ಸಮ್ಮೇಳನ: ‘ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿದ ಕನ್ನಡ ಸಾಹಿತ್ಯ’-ಕಹಳೆ ನ್ಯೂಸ್

ಮಂಗಳೂರು: ಪಂಪನ ಕಾಲದಿಂದ ಆಧುನಿಕ ಸಂದರ್ಭದ ವರೆಗೂ ಕನ್ನಡ ಸಾಹಿತ್ಯ ನಿರಂತರವಾಗಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಟ್ಟುವ ಸಾಹಿತ್ಯ ಮತ್ತು ಹುಟ್ಟುವ ಸಾಹಿತ್ಯ ವಿಭಿನ್ನ. 'ಅರಸುಗಳಿಗಿದು ವೀರ ದ್ವಿಜರಿಗೆ ಪರಮವೇದದ ಸಾರ..' ಎಂದು ಸಾಗುವ ಕುಮಾರವ್ಯಾಸನ ಕಾವ್ಯ ಹುಟ್ಟುವ ಸಾಹಿತ್ಯಕ್ಕೆ ತಾಜಾ ಉದಾಹರಣೆ. ಒಟ್ಟಾರೆಯಾಗಿ ಕನ್ನಡ ಸಾಹಿತ್ಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಮಡಿಕೇರಿ

ತೆಂಗಿನ ಗರಿ ಎದೆಗೆ ಹೊಕ್ಕಿದ್ದ ಬಾಲಕ ಆಸ್ಪತ್ರೆಯಿಂದ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು: ತೆಂಗಿನ ಗರಿ ಬಿದ್ದು, ಅದರ ತುಂಡು ಹಾಗೂ ಆತ ತೊಟ್ಟಿದ್ದ ಚೈನ್‌ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಆಸ್ಸಾಂ ಮೂಲದ ಕಮಲ್‌ ಹಸನ್‌ (12) ಚೇತರಿಸಿಕೊಂಡು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಮಲ್‌ ಹಸನ್‌ ಅವರ ಪೋಷಕರು ಮಡಿಕೇರಿಯಲ್ಲಿ ಕಾರ್ಮಿಕರಾಗಿದ್ದು, ಫೆ. 8ರಂದು ಪೋಷಕರು ತೋಟದ ಕೆಲಸದಲ್ಲಿದ್ದ ವೇಳೆ ಪಕ್ಕದಲ್ಲೇ ಆಟವಾಗುತ್ತಿದ್ದ 12ರ ಹರೆಯದ ಬಾಲಕನ ಮೇಲೆ ತೆಂಗಿನ ಗರಿ ಬಿದ್ದು, ಅದರ...
1 46 47 48 49 50 105
Page 48 of 105