Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಆರ್‌ಪಿಎಲ್‌ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಪಿಎಲ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಅಕಾಡೆಮಿ ಆಗ್ರಹ-ಕಹಳೆ ನ್ಯೂಸ್

ಮಂಗಳೂರು: ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವವು ಉತ್ತಮ ಪರಿಕಲ್ಪನೆಯಾಗಿದೆ. ಆದರೆ, ಕಾರ್ಯಕ್ರಮದ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಲ್ಲ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲುಪಾಲು-ಕಹಳೆ ನ್ಯೂಸ್

ಉಳ್ಳಾಲ: ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊಂದರ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದು, ಆದರೆ ಇದು ನಮಗೆ ಸಂಬಂಧಪಟ್ಟ ವಿಷಯವಲ್ಲ ಎಂದು ಬ್ಯಾಂಕಿನವರು ಹೇಳಿದ್ದಾರೆ. ಆರ್‌ಬಿಐ ನಿಯಮ ಪ್ರಕಾರ ಲಾಕರ್‌ನಲ್ಲಿ ಹಣ ಇರಿಸುವಂತಿಲ್ಲ. ಆದ್ದರಿಂದ ಹಣ ಗೆದ್ದಲು ಪಾಲಾಗಿರುವುದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿದ್ದಾರೆ. ಹಣ ಕಳೆದುಕೊಂಡವರು ಈ ಸಂಬಂಧ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಫೆ 21,22 ಎರಡು ದಿನದ ಸರ್ವಧ್ಯಕ್ಷರಿಗೆ ವಿಶ್ವವಿದ್ಯಾಲಯ ಸಮ್ಮೇಳನ ಸ್ಥಳದಲ್ಲಿ ಸ್ವಾಗತ-ಕಹಳೆ ನ್ಯೂಸ್

ಮಂಗಳೂರು: 27ನೇ ದಕ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷ ಡಾ ಪ್ರಭಾಕರ ಶಿಶಿಲ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಆವರಣದ ಸಮ್ಮೇಳನದ ಪ್ರಾಂಗಣದಲ್ಲಿ ಜಿಲ್ಲಾ ಕಸಾಪ ಆಧ್ಯಕ್ಷರಾದ ಡಾ ಎಂಪಿ ಶ್ರೀನಾಥ ಕನ್ನಡದ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಡಾ ಪ್ರಭಾಕರ ಶಿಶಿಲ‌ ಅವರು ಭಾಷೆ ಅಂದರೆ ಒಂದು ಸಂಸ್ಕೃತಿ.ಅದನ್ನು ಉಳಿಸುವ ಕೆಲಸ ಭಾಷಾ ಸಮ್ಮೇಳನದಲ್ಲಿ ಆಗಲಿ ಎಂದರು. ಈ ಕಾರ್ಯಕ್ರಮದಲ್ಲಿ ಡಾ. ಧನಂಜಯ ಕುಂಬ್ಳೆ, ಚಂದ್ರಹಾಸ್ ಶೆಟ್ಟಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ಮಂಗಳೂರು, ಫೆ. 20: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ. ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಾಲದಲ್ಲಿ ವಿದ್ಯಾರ್ಥಿಗಳಾಗಿದ್ದವರೇ ನಾಯಕರಾಗಿ ರಾರಾಜಿಸಿದ ಇತಿಹಾಸವೂ ನಮ್ಮ ಕಣ್ಣ ಮುಂದಿದೆ. ಈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯ ಬಜಾಲ್ ಬೊಲ್ಲ ಬಳಿ ಸಾರ್ವಜನಿಕ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿ-ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯ ಬಜಾಲ್ ಬೊಲ್ಲ ಬಳಿ ಸಾರ್ವಜನಿಕ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರ ಉಪಯೋಗಕ್ಕಾಗಿ ಇಲ್ಲಿನ ಮೇಲ್ಛಾವಣಿಯ ಅಭಿವೃದ್ಧಿ ಅಗತ್ಯವಾಗಿದ್ದು ವಾರ್ಡಿನ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರು ಸಹ ಈ ಬಗ್ಗೆ ನನ್ನ ಗಮನಕ್ಕೆ ತಂದಿದ್ದರು. ಇದೀಗ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಮೇಶ್ವರ: ರಾಣಿಕೆರೆ ಅಭಿವೃದ್ಧಿಗೆ ಭೂಮಿಪೂಜೆ-ಕಹಳೆ ನ್ಯೂಸ್

ಉಳ್ಳಾಲ: 'ಪ್ರತಿಯೊಂದು ಕ್ಷೇತ್ರದಲ್ಲಿರುವ ಐತಿಹಾಸಿಕ ಮತ್ತು ಪ್ರಮುಖ ಕೆರೆಗಳನ್ನು ಅಭಿವೃದ್ಧಿಪಡಿಸಿ ಜಲಮೂಲ ಸಂರಕ್ಷಿಸಲು ಸರ್ಕಾರ ಆದ್ಯತೆ ನೀಡುತ್ತಿದೆ. ಸೋಮೇಶ್ವರದ ರಾಣಿ ಕೆರೆ ಅಭಿವೃದ್ಧಿಗಾಗಿ ಮೂಡದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಸೋಮೇಶ್ವರದ ಸೋಮನಾಥ ದೇವಸ್ಥಾನದ ಸಮೀಪದ ರಾಣಿ ಅಬ್ಬಕ್ಕಳ ಜಳಕದ ಕೆರೆ 'ರಾಣಿಕೆರೆ' ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 'ಅಧಿಕಾರ ಎನ್ನುವುದು ತಾತ್ಕಾಲಿಕ, ಅಧಿಕಾರ ಸಿಕ್ಕ ಸಂದರ್ಭ ಶಾಶ್ವತ ಕೆಲಸ ಮಾಡಿದಾಗ ಜನಸಾಮಾನ್ಯರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆಗೆ ವಿರೋಧ ;ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಮಂಗಳೂರು: ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇದರಲ್ಲಿ ಬೊಂಬೆಯಾಟ, ಕೋಲಾಟ ಮೊದಲಾದ ಮನರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 'ದೈವಾರಾಧನೆ' ಸಾವಿರಾರು ವರ್ಷಗಳಿಂದ ತುಳುನಾಡಿನಲ್ಲಿರುವ ಧಾರ್ಮಿಕ ಆಚರಣೆ, ಇದು ಮನರಂಜನಾ ಕಲೆಯಲ್ಲ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನಡೆಸುವ ಪ್ರತಿಭಾ ಕಾರಂಜಿಗಳಿಗೆ ನಮ್ಮ ವಿರೋಧವಿಲ್ಲ. ಆದರೆ, ದೈವಗಳು ವೇದಿಕೆಯ ಮೇಲೆ ನರ್ತನ ಮಾಡಿ...
1 47 48 49 50 51 105
Page 49 of 105