Saturday, March 7, 2026

ಮಂಗಳೂರು

ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ಶುಭಾಷ್ ನಗರ ಸಜೀಪಮೂಡ ವತಿಯಿಂದ4 ನೇ ವರ್ಷದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆದಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ರವರಿಂದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ನಿಕ ಕಥೆಯನ್ನ ಆಧಾರಿತ ನಾಗರತಿ ಯಕ್ಷಗಾನದ ಆಮಂತ್ರಣ ಪತ್ರವನ್ನು ಮಂಗಳವಾರ ಸಜೀಪ ಸುಭಾಷ್ ನಗರ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಸಂಜೀವ ಪೂಜಾರಿ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುಸುದ್ದಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: 2024-25ರ ಸಾಲಿನಲ್ಲಿ ₹36.25 ಕೋಟಿ ಆದಾಯ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಮುಜರಾಯಿ ದೇವಾಲಯಗಳ ಈ ವರ್ಷದ ಆದಾಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು 2024-25ರ ಸಾಲಿನಲ್ಲಿ ₹ 36.25 ಕೋಟಿ ಆದಾಯ ದಾಖಲಿಸಿದೆ. 2023-24ರರಲ್ಲಿ ₹ 32.53 ಕೋಟಿ ಆದಾಯ ಗಳಿಸಿತ್ತು. ವಿವಿಧ ಸೇವೆಗಳಿಂದ ₹12 ಕೋಟಿ, ಕೊಠಡಿ ಬಾಡಿಗೆಯಿಂದ ₹ 70 ಲಕ್ಷ, ಕಟ್ಟಡ ಬಾಡಿಗೆಯಿಂದ ₹ 44 ಲಕ್ಷ, ಅನ್ನದಾನ, ವಿದ್ಯಾದಾನ ಕಾಣಿಕೆ ಮತ್ತು ಹುಂಡಿಯಿಂದ ₹ 6 ಕೋಟಿ,...
ಉಡುಪಿಜಿಲ್ಲೆಮಂಗಳೂರುಸುದ್ದಿ

ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ – ಕಹಳೆ ನ್ಯೂಸ್ 

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ. ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು- ಉಡುಪಿ 1460 ರೂ. ಮಂಗಳೂರು-...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ – ಇಬ್ಬರು ಅರೆಸ್ಟ್ -ಕಹಳೆ ನ್ಯೂಸ್

ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ. ಜ ,03 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲೂ ಸಾಂಪ್ರದಾಯಿಕ ಕೋಳಿ‌ ಅಂಕಕ್ಕೆ ಪೊಲೀಸರ ತಡೆ – ಕಹಳೆ ನ್ಯೂಸ್

ಮಂಗಳೂರು: ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಿಗೆ ಇದೀಗ ಪೊಲೀಸರು ತಡೆಯೊಡ್ಡುತ್ತಿದ್ದಾರೆ. ಕಾನೂನಿನ ನೆಪವೊಡ್ಡಿ ಸಾಂಪ್ರದಾಯಿಕ ಆಚರಣೆ ನಡೆಸದಂತೆ ತಾಕೀತು ಮಾಡಲಾಗಿದೆ. ಎಂತಹ ಕಠಿಣ ಸಂದರ್ಭದಲ್ಲೂ ನಿಲ್ಲದ ಮಂಗಳೂರಿನ ಕಂಕನಾಡಿ ಗರೋಡಿ ಜಾತ್ರೆಯ ಕೋಳಿ ಅಂಕಕ್ಕೆ ಈ ಬಾರಿ ಸಂಕಷ್ಟ ಎದುರಾಗಿದೆ. ಹೀಗಾಗಿ, ಅತ್ತ ಭಕ್ತರು, ಇತ್ತ ದೈವಸ್ಥಾನದ ಆಡಳಿತ ಸಮಿತಿ ದೈವದ ಮೊರೆ ಹೋಗಿದೆ. ಇತ್ತೀಚೆಗಷ್ಟೇ ವಿಟ್ಲದ ಕಜಂಬುಶ್ರೀ ಉಳ್ಲಾಲ್ತಿ ದೇವಸ್ಥಾನದ ಜಾತ್ರೋತ್ಸವದಲ್ಲಿ ಕೋಳಿ ಅಂಕಕ್ಕೆ ತಡೆಯೊಡ್ಡಲಾಗಿದ್ದು ಭಾರೀ ಸುದ್ದಿಯಾಗಿತ್ತು. ಪುತ್ತೂರು...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರಿನ ಕೈಗಾರಿಕಾ ಕ್ರಾಂತಿಯ ಹರಿಕಾರ ನಿಟ್ಟೆ ವಿನಯ ಹೆಗ್ಡೆ ಇನ್ನಿಲ್ಲ : ಹತ್ತು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಕಾಯಕ ಯೋಗಿ ವಿನಯಣ್ಣ !-ಕಹಳೆ ನ್ಯೂಸ್

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ. ಜನವರಿ ಒಂದರ ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು 1939, ಎಪ್ರಿಲ್ 3ರಂದು ಜನಿಸಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ವೃತ್ತಿಜೀವನದ ಏಳುಬೀಳುಗಳನ್ನು ಸಹಸಿಕೊಂಡು ಮುನ್ನಡೆಯಲು ನೃತ್ಯ ಸಂಗೀತದಂತಹ ಕಲೆಗಳು ನೆರವಾಗುತ್ತವೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಹಪ್ರಾಧ್ಯಾಪಕರಾದ ಮಾಧವ ಎಂ.ಕೆ. ಹೇಳಿದರು. ಅವರು ಇತ್ತೀಚೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳನ್ನು ದೂರ ಇಡುವುದಕ್ಕೆ ಈ ಕಲಾಪ್ರಕಾರಗಳು ನೆರವಾಗುತ್ತವೆ. ಅಲ್ಲದೆ ಡಿಪ್ರೆಷನ್‌ ಮುಂತಾದ ಅನೇಕ ರೀತಿಯ ಸಮಸ್ಯೆಗಳಿಗೆ ಸಂಗೀತ ನೃತ್ಯದಂತಹ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಪಾಂಡೇಶ್ವರ ಠಾಣೆಯ ಎಎಸ್‌ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು....
1 3 4 5 6 7 105
Page 5 of 105