Tuesday, March 17, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಜ.11 ಮತ್ತು 12 ರಂದು ಭಾರತ್ ಫೌಂಡೇಶನ್ ವತಿಯಿಂದ ಆಯೋಜಿಸಲ್ಪಡುತ್ತಿರುವ”ಲಿಟ್ ಫೆಸ್ಟ್ 2025″ :ಖ್ಯಾತ ಸಾಹಿತಿಗಳಾದ ಡಾ. ಎಸ್. ಎಲ್. ಭೈರಪ್ಪ ಅವರಿಂದ ಉದ್ಘಾಟನೆ -ಕಹಳೆ ನ್ಯೂಸ್

ಮಂಗಳೂರು : ಭಾರತ್ ಫೌಂಡೇಶನ್ ವತಿಯಿಂದ ಆಯೋಜಿಸಲ್ಪಡುತ್ತಿರುವ"ಲಿಟ್ ಫೆಸ್ಟ್" ಮಂಗಳೂರು ಸಾಹಿತ್ಯೋತ್ಸವದ 7ನೇ ಆವೃತ್ತಿಯು ನಗರದ ಡಾ. ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್ವೆನ್ನನ್ ಸೆಂಟರ್‌ನಲ್ಲಿ ಜನವರಿ 11 ಮತ್ತು 12 ರಂದು ಜರುಗಲಿದೆ.ನಾಡಿನ ಗೊಳ್ಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕರ ಚಿಂತನೆಯಿAದ ಆರಂಭ ಗೊಂಡ ಲಿಟ್ ಫೆಸ್ಟ್ ಇಂದು 7ನೆ ಆವೃತಿಗೆ ದಾಪುಗಾಲಿಟ್ಟಿದೆ. ಇದು ಸಾಹಿತ್ಯ ಹಬ್ಬವಲ್ಲ, ಇದು ಇಡೀ ಜಿಲ್ಲೆಯ ಸಾಹಿತ್ಯಾಸಕ್ತರ ಹಬ್ಬ ಎಲ್ಲರೂ ಒಗ್ಗೂಡಿ ಸಾಹಿತ್ಯೋತ್ಸವವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್

ಸುರತ್ಕಲ್: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30), ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಹಂಗಾರಗಾ ನಿವಾಸಿ ವಿಶ್ವಂಬರ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಬೀಚ್ ಉತ್ಸವ ಸಮಿತಿಯ ಅಧ್ಯಕ್ಷ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅವರು ಮಾತನಾಡಿ, ಬೀಚ್‌ನ ಶುಚಿತ್ವಕ್ಕೆ ಸಂಬAಧಿಸಿ ಮಹಾನಗರ ಪಾಲಿಕೆಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಡಾ. ಪ್ರಭಾಕರ ಶಿಶಿಲ ಸರ್ವಾಧ್ಯಕ್ಷರಾಗಿ ಆಯ್ಕೆ -ಕಹಳೆ ನ್ಯೂಸ್

ಮಂಗಳೂರು: ಮಂಗಳುರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 21 ಮತ್ತು 22 ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಿಸಿದ್ದಾರೆ. ಡಾ. ಪ್ರಭಾಕರ ಶಿಶಿಲ ಕುರಿತು: ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್-ಕಹಳೆ ನ್ಯೂಸ್

ಮಂಗಳೂರು: ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನದ 1ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉಪರಾಷ್ಟ್ರಪತಿಯವರನ್ನು ಸ್ವಾಗತಿಸಿದರು. ಈ ವೇಳೆ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮಿಷನರ್ ಅನುಪಮ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದ.ಕ.ಜಿಲ್ಲೆಯ ಇತಿಹಾಸದಲ್ಲಿ ಅಪರೂಪದ ಹೆರಿಗೆ; ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ-ಕಹಳೆ ನ್ಯೂಸ್

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಬಾನೋತ್ ರ‍್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಶಿಶುಗಳ ಪೈಕಿ ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ 30 ವಾರಗಳ ಹೆರಿಗೆಯಾಗಿದ್ದು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಕಾರಾಗೃಹದ ಆವರಣದೊಳಗೆ ಎಸೆಯಲು ಯತ್ನ:ಆರೋಪಿ ಬಂಧನ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲಾ ಕಾರಾಗೃಹದ ಆವರಣದೊಳಗೆ ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಎಸೆಯಲು ಯತ್ನಿಸಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಪAಜಿಮೊಗರುವಿನ ಪ್ರಜ್ವಲ್ (21) ಬಂಧಿತ ಆರೋಪಿ. ಕಾರಾಗೃಹದ ಪಕ್ಕದ ಕೆನರಾ ಕಾಲೇಜಿನ ಮುಖ್ಯದ್ವಾರದ ಮೂಲಕ ಪ್ರವೇಶಿಸಿದ್ದ ಆರೋಪಿ ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಕಾರಾಗೃಹದ ಆವರಣ ಗೋಡೆಯ ಒಳಗೆ ಎಸೆಯಲು ಯತ್ನಿಸಿದ್ದ. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಅವಿನಾಶ್ ಇದನ್ನು ಗಮನಿಸಿದ್ದು, ಆತನನ್ನು ಹಿಡಿಯಲು ಯತ್ನಿಸಿದ್ದರು. ಬಳಿಕ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ರಾಜಕೀಯ ನಿವೃತ್ತಿ ಘೋಷಿಸಿದ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್..!! – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು...
1 56 57 58 59 60 106
Page 58 of 106