Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ-ಕಹಳೆ ನ್ಯೂಸ್

ಮಂಗಳೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಇವರು ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿAದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಮೃತ್ಯು – ಕಹಳೆ ನ್ಯೂಸ್

ಉಳ್ಳಾಲ: ಮಂಗಳೂರಿನ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ (ನ.17) ನಡೆದಿದೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ ಡಿ (21) ಮತ್ತು ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ. ಈ ಮೂವರು ಯುವತಿಯರು ಶನಿವಾರ ಮುಂಜಾನೆ ರೆಸಾರ್ಟ್ ಗೆ ಬಂದಿದ್ದರು. ರವಿವಾರ ಬೆಳಗ್ಗೆ 10.30 ಸಮಯಕ್ಕೆ ಈಜುಕೊಳದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ-ಕಹಳೆ ನ್ಯೂಸ್

ಮಂಗಳೂರು: ಭಾರತ್ ಫೌಂಡೇಶನ್ ನಗರದಲ್ಲಿ ಪ್ರತಿ ವರ್ಷ ಆಯೋಜಿಸುವ 'ಮಂಗಳೂರು ಲಿಟ್ ಫೆಸ್ಟ್' ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶೆ ಸ್ಪರ್ಧೆ ನಡೆಸಲಾಗುತ್ತಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಸಹಕಾರದೊಂದಿಗೆ ಭಾರತ್ ಫೌಂಡೇಶನ್, ನವೆಂಬರ್ 20 ರಂದು ಸ್ಪರ್ಧೆಗಳನ್ನು ನಡೆಸಲಿದೆ. ಸ್ಪರ್ಧೆಯಲ್ಲಿ ಯಾವುದೇ ವಿಶ್ವವಿದ್ಯಾನಿಲಯದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ ; ನಿಸಾರ್‌, ಸಾಹಿಲ್‌ ಸಹಿತ ಮೂವರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲ.ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲ.ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕಾವೂರು ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ.   ಕೇರಳ ಎರ್ನಾಕುಲಂ ಆಲುವಾ ತಾಲೂಕಿನ ನಿಸಾರ್‌, ಕೋಝಿಕೋಡ್‌ ತಿರುವನ್ನೂರಿನ ಸಾಹಿಲ್‌ ಮತ್ತು ಕೋಯಿಲಾಂಡಿಯ ಮುಹಮ್ಮದ್‌ ನಶಾತ್‌ ಬಂಧಿತ ಆರೋಪಿಗಳು. ಬಂಧಿತರ ಪೈಕಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರೊ.ಪಿ.ಎಲ್.ಧರ್ಮ ಅವರಿಗೆ ವಿಭಾಗದಿಂದ ಬೀಳ್ಕೊಡುಗೆ-ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗAಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು. ಸಿಂಡಿಕೇಟ್‌ನ ಸರ್ವ ಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಶಿಕ್ಷಣಸುದ್ದಿ

ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್

ಮಂಗಳೂರು : ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ-ಕಹಳೆ ನ್ಯೂಸ್

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರು ಅಧಿಕೃತವಾಗಿ ರಾಮದಾಸ್ ಶೆಟ್ಟಿ ಯವರನ್ನು ಆಯ್ಕೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಕುಸ್ತಿ ಸೀನಿಯರ್ ಚಾಂಪಿಯನ್ ಶಿಪ್ ಡಿಸೆಂಬರ್ ನಲ್ಲಿ ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಮ್ ನಲ್ಲಿ ನಡೆಯಲಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀ ಶ್ರೀನಿವಾಸ ದೇವಸ್ಥಾನ, ವೈಕುಂಠ, ವಳಚಿಲ್, ಮಂಗಳೂರು – ಶ್ರೀನಿವಾಸ ಲಕ್ಷತುಳಸಿ ಅರ್ಚನೆ-ಕಹಳೆ ನ್ಯೂಸ್

ಮಂಗಳೂರು: ಶ್ರೀ ಶ್ರೀನಿವಾಸ ದೇವಸ್ಥಾನ, ವೈಕುಂಠ, ವಳಚಿಲ್ ಮಂಗಳೂರಿನಲ್ಲಿ 13 ನವೆಂಬರ್ 2024 ರಂದು ನಡೆದ ಶ್ರೀನಿವಾಸ ಲಕ್ಷತುಳಸಿ ಅರ್ಚನೆ ಕಾರ್ಯಕ್ರಮವು ಭಕ್ತಿಪೂರ್ವಕವಾಗಿ ಸಂಪನ್ನಗೊಂಡಿದೆ. ಬೆಳಗ್ಗೆ ತುಳಸಿ ಪೂಜೆ, ಗೋ ಪೂಜೆ, ಲಕ್ಷತುಳಸಿ ಅರ್ಚನೆಗಳನ್ನು ವೈದಿಕ ಆಚರಣೆಗಳೊಂದಿಗೆ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆಯನ್ನು ಅರ್ಚಕರು ವೈಭವವಾಗಿ ನಡೆಸಿದರು. ನಂತರ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು. ಸಂಜೆ ಮೈಸೂರು ನಗಾರಿ, ಹುಲಿ ಕುಣಿತ, ಭಜನೆ ಮತ್ತು ಕುಣಿತ ಭಜನೆಯು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿತು. ತದನಂತರ ದೀಪೋತ್ಸವ...
1 64 65 66 67 68 105
Page 66 of 105