Tuesday, June 9, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ , ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ. ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಒಳಮೀಸಲಾತಿ ವರ್ಗೀಕರಣದಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯ: ಕುಲಶಾಸ್ತ್ರೀಯ ಅಧ್ಯಯನಕ್ಕೆ ಒತ್ತಾಯ-ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಹೊಸ ವರ್ಗೀಕರಣದಿಂದ ಉಂಟಾಗಿರುವ ಗೊಂದ ಗಳು ಮತ್ತು ಸಮುದಾಯ ಎದುರಿಸುತ್ತಿರುವ ಸವಾಲುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ರಾಜ್ಯದ 101 ಜಾತಿಗಳನ್ನು ಮೂರು ವಿಭಾಗಗಳಾಗಿ ವರ್ಗೀ ರಿಸಿ ಮೀಸಲಾತಿ ನೀಡುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾರ್ಚ್ 6ರಂದು ಟಾಕೀಸ್ ಆ್ಯಪ್‌ನಲ್ಲಿ’ಧರ್ಮ ಚಾವಡಿ’ಬಿಡುಗಡೆ: ಕನ್ನಡಕ್ಕೂ ಡಬ್ ಆಗಲಿದೆ ಚಿತ್ರ -ಕಹಳೆ ನ್ಯೂಸ್

ಮಂಗಳೂರು  : ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ, ಕಳೆದ ವರ್ಷ ಕರಾವಳಿಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡ ತುಳು ಚಲನಚಿತ್ರ 'ಧರ್ಮ ಚಾವಡಿ' ಇದೀಗ ಮಾರ್ಚ್ 6ರಂದು ಟಾಕೀಸ್ ಆ್ಯಪ್ (Talkies App) OTT ಮೂಲಕ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ರಕ್ಷನ್ ಮಾಡೂರು, ಚಿತ್ರಮಂದಿರಗಳಲ್ಲಿ ಭಾರಿ ಜನಮನ್ನಣೆ ಪಡೆದ ಈ ಚಿತ್ರ ಇದೀಗ ಡಿಜಿಟಲ್ ವೇದಿಕೆಯ ಮೂಲಕ ಅನಿವಾಸಿ...
ಜಿಲ್ಲೆಮಂಗಳೂರುಸುದ್ದಿ

ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ ನಗದು ಕಳವು – ಕಹಳೆ ನ್ಯೂಸ್

ಉಳ್ಳಾಲ : ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ -ಕಹಳೆ ನ್ಯೂಸ್

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು – ಕಹಳೆ ನ್ಯೂಸ್

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು –...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಆರು ಮಂದಿ ಅಂತರ್‌ರಾಜ್ಯ ಸೈಬರ್ ವಂಚಕರು ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್‌ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27) ಮತ್ತು ಉತ್ಪಲ ಸಂತೋಷ್ ಕೃಷ್ಣ (35), ಕರ್ನೂಲಿನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36), ಬುಡೆ ಶ್ರೀನಿವಾಸ (38) ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫೆ.25ರ0ದು  ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಬೆಳ್ಳಿ ಮಹೋತ್ಸವ-ಕಹಳೆ ನ್ಯೂಸ್

ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಬೆಳ್ಳಿ ಮಹೋತ್ಸವ ಆಚರಣೆಗಳನ್ನು ಫೆಬ್ರವರಿ 25ರ ಬುಧವಾರ ಅಧಿಕೃತವಾಗಿ ಉದ್ಘಾಟಿಸಲು ಸಜ್ಜಾಗಿದೆ. ಉದ್ಘಾಟನಾ ಸಮಾರಂಭವು ಕಾಲೇಜು ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಂತ ಪಿಯೋ ಚಾಪೆಲ್‌ನಲ್ಲಿ ಯೂಕರಿಸ್ಟಿಕ್ ಆಚರಣೆ ಜರುಗಲಿದೆ. ಪತ್ರಿಕಾಗೋಷ್ಠಿ ಕರೆದು ಮಾತಾಡಿದ ಆಯೋಜಕರು, ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮುಖ್ಯ...
1 5 6 7 8 9 111
Page 7 of 111