Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ನಟ ರೂಪೇಶ್ ಶೆಟ್ಟಿ ಸಾರಥ್ಯದ ಜೈ ಚಿತ್ರದ ಮೂಹೂರ್ತ : ಇಂದಿನಿಂದ ಚಿತ್ರೀಕರಣ ಆರಂಭ- ಕಹಳೆ ನ್ಯೂಸ್

ಮಂಗಳೂರು : ನಟ ರೂಪೇಶ್ ಶೆಟ್ಟಿಯವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಜೈ ಚಿತ್ರದ ಮೂಹೂರ್ತ ಕಾರ್ಯಕ್ರಮಕ್ಕೆ ಇಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಶರವು ರಾಘವೇಂದ್ರ ಶಾಸ್ತ್ರಿಗಳು ಚಾಲನೆ ನೀಡಿದರು. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಸಂದರ್ಭದಲ್ಲಿ ನಟ ರೂಪೇಶ್ ಶೆಟ್ಟಿ ಸೇರಿದಂತೆ ಚಿತ್ರತಂಡ ಹಲವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ- ಕಹಳೆ ನ್ಯೂಸ್

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಪ್ರಾರಂಭ : ಕೇಂದ್ರ ಚುನಾವಣಾ ವೀಕ್ಷಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ. ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವನ ವಿರುದ್ಧ ಸಾಮೂಹಿಕ ಪ್ರಾರ್ಥನೆ-ಕಹಳೆ ನ್ಯೂಸ್

ಮಂಗಳೂರು:' ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಅ.21ರ0ದು ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಆತನಿಗೆ ಕಠಿಣ ಶಿಕ್ಷೆ ನೀಡುವಂತೆ, ಕ್ಷೇತ್ರಕ್ಕೆ ಬಂದು ಕ್ಷಮೆ ಕೇಳುವಂತೆ ದೇವರು ಮತ್ತು ಗುರುಗಳ ಪಾದ ಕಮಲಗಳಲ್ಲಿ ಸಾಮೂಹಿಕ ಪ್ರಾರ್ಥನೆ ಹಿಂದು ಜಾಗರಣ ಮಂಗಳೂರು ಮಹಾ ನಗರದ ವತಿಯಿಂದ ನೆರವೇರಿಸಲಾಯಿತು. ಈ ಸಂದರ್ಭ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದೀಪಾವಳಿ ಹಬ್ಬಕ್ಕೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಮಂಜೂರು-ಕಹಳೆ ನ್ಯೂಸ್

ಮಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಗೆ ರ‍್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ....
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆ ರಸ್ತೆ ಅಪಘಾತ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ಯಕ್ಷಗಾನ ಚಕ್ರತಾಳ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆಯವರಿಗೆ ರಸ್ತೆ ಅಪಘಾತ ಸಂಭವಿಸಿದೆ. ಕೊಣಾಜೆಯ ಇರಾ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎಡ ಕಾಲು ಹಾಗೂ ಕೈಗೆ ಸಣ್ಣಪುಟ್ಟ ಗಾಯಗಳಾಗಿ ಸದ್ಯ ದೇರಳೆಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇವರ ಸಂಯೋಜನೆಯಲ್ಲಿ ಇದೇ ತಿಂಗಳು 20 ನೇ ತಾರೀಖಿನಂದು ಕಶೆಕೋಡಿಯಲ್ಲಿ ಮಳೆಕಾಲದ ಭರ್ಜರಿ ಯಕ್ಷಗಾನ ಪ್ರದರ್ಶನ ಸಂಯೋಜನೆಗೊಂಡಿತ್ತು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅ. 18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ- ಕಹಳೆ ನ್ಯೂಸ್

ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಯೂ ಟ್ಯೂಬ್‌ನಲ್ಲಿ ಅಕ್ಟೋಬರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...
1 68 69 70 71 72 105
Page 70 of 105