Friday, March 13, 2026

ಮಂಗಳೂರು

ದಕ್ಷಿಣ ಕನ್ನಡಪುತ್ತೂರುಮಂಗಳೂರುವಾಣಿಜ್ಯಸುದ್ದಿ

ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ, ಹೊಸ ಅಡಿಕೆ ಧಾರಣೆ ಜಿಗಿತ – ಬೆಳೆಗಾರರ ಸಂಭ್ರಮ ;  ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಭಾರಿ ವ್ಯತ್ಯಾಸ – ಕಹಳೆ ನ್ಯೂಸ್

ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. 40 ರೂ.ವ್ಯತ್ಯಾಸ: ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಪೌರಾಣಿಕ ನಾಟಕಗಳಿಂದ ಪ್ರೇಕ್ಷಕರಿಗೆ ಭಕ್ತಿಯ ಸಂದೇಶ : ನಾಟಕದ ಟೀಸರ್ ಬಿಡುಗಡೆಗೊಳಿಸಿ ಪಟ್ಲ ಸತೀಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.   ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರಿಗೆ ಹೈಕೋರ್ಟ್ ಪೀಠ ಅತ್ಯಗತ್ಯ : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು ಶಾಸಕ ವೇದವ್ಯಾಸ ಕಾಮತ್ ರವರು ಆಶಯ ವ್ಯಕ್ತಪಡಿಸಿದರು. ಪ್ರಸ್ತುತ ಈ ಬೇಡಿಕೆಗೆ ಹೆಚ್ಚು ಬಲ ಬಂದಿದ್ದು ಉಲ್ಲೇಖಿತ ಜಿಲ್ಲೆಗಳ ಅನೇಕ ವ್ಯಾಜ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಕೆಯಾಗುತ್ತಿದ್ದು ಈ ಭಾಗದ ಜನರು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ವಿನಯ್‌ ಕುಲಕರ್ಣಿಗೆ ಮಹಿಳೆಯಿಂದ ಕಂಟಕ, ಲೈಂಗಿಕ ಕಿರುಕುಳದ ಆರೋಪ : ನಿಜವಾಯ್ತು ತುಳುನಾಡಿನ ಆರಾಧ್ಯದೈವ ಕೊರಗಜ್ಜನ ಸೂಚನೆ! – ಕಹಳೆ ನ್ಯೂಸ್

ಬೆಂಗಳೂರು : ಜಿಲ್ಲಾ‌ ಪಂಚಾಯತ್‌ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಇದೀಗ ಮಹಿಳೆಯೋರ್ವಳು ಲೈಂಗಿಕ ಕಿರುಕುಳದ ಆರೋಪ ಮಾಡುತ್ತಿದ್ದಾಳೆ. ಹೆಣ್ಣಿನಿಂದಲೇ ವಿನಯ್​​​​ ಕುಲಕರ್ಣಿಗೆ ಕಂಟಕ ಎದುರಾಗಿದೆ.   3 ವರ್ಷ ಸೂಕ್ಷ್ಮವಾಗಿ ಇರುವಂತೆ ವಿನಯ್‌ ಕುಲಕರ್ಣಿಗೆ ಕೊರಗಜ್ಜ ದೈವ ಈ ಹಿಂದೆ ಸೂಚನೆ ನೀಡಿದ್ದು, ಹೆಣ್ಣಿನ ವಿಚಾರವಾಗಿಯೇ ದೈವ ನುಡಿದಿತ್ತಾ ಎಂಬ ಚರ್ಚೆ ಇದೀಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬೃಹತ್‌ ಡ್ರಗ್ಸ್‌ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಶ್ಲಾಘನೆ – ಕಹಳೆನ್ಯೂಸ್

ಮಂ‌ಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್‌ ಡ್ರಗ್ಸ್‌ ಪೆಡ್ಲರ್‌ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ:ಕಿರುತೆರೆ ನಟಿ ತನ್ವಿ ರಾವ್ (ಕೀರ್ತಿ) ಅವರಿಗೆ ಮಕ್ಕಿಮನೆ ಕಲಾವೃಂದದ ಗೌರವ ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಮಂಗಳೂರು: - ಮಠದಕಣಿಯ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಕಿರುತೆರೆ ನಟಿ, ಭರತನಾಟ್ಯ ಕಲಾವಿದೆ ತನ್ವಿ ರಾವ್ ರವರಿಗೆ ಮಕ್ಕಿಮನೆ ಕಲಾವೃಂದದ ಗೌರವ ಪ್ರಶಸ್ತಿ "ಕರುನಾಡ ಕಲಾ ಸಿರಿ" ಪ್ರಶಸ್ತಿ ಪ್ರಧಾನ ಮಾಡಲಾಯಿತು....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆಕ್ಸ್‌ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ ಆಯಿಷಾ ರೆಹಮತ್ ಮಾಸ್ಟರ್ ಮೈಂಡ್ ; ಉದ್ಯಮಿ ಮುಮ್ತಾಝ್‌ ಆಲಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಹಳೆ ನ್ಯೂಸ್

ಮಂಗಳೂರು : ಎಂಎಲ್‌ಸಿ ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು, ಸೋಮವಾರ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇವರ ಇನ್ನೊಬ್ಬ ಸೋದರ ಹೈದರ್ ಆಲಿ ಕಾವೂರು ಠಾಣೆಗೆ ದೂರು ನೀಡಿದ್ದು ಮುಲ್ತಾಜ್ ಆಲಿ ಅವರನ್ನು ಬ್ಲಾಕ್ಟೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ. ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮುತ್ತಾಝ್ ಅಲಿ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುತ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಲ್ತಾಝ್ ಅಲಿ...
1 70 71 72 73 74 105
Page 72 of 105