Friday, March 13, 2026

ಮಂಗಳೂರು

ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

50 ರೂಪಾಯಿಗೆ ಏರಿಕೆಯಾದ ತೆಂಗಿನ ಕಾಯಿ ಬೆಲೆ ; ರೈತರಿಗೆ ಪ್ರಯೋಜನಕ್ಕೆ ಬಾರದ ಬೆಲೆ ಏರಿಕೆ – ಕಹಳೆ ನ್ಯೂಸ್

ಉಡುಪಿ ಸೆಪ್ಟೆಂಬರ್ 28 : ತೆಂಗಿನ ಕಾಯಿ ಬೆಲೆ ಇದೀಗ ಡಬಲ್ ಆಗಿದೆ. ಕೆಲವು ತಿಂಗಳ ಹಿಂದೆ 25 ರೂಪಾಯಿಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಇದೀಗ 50 ರೂಪಾಯಿಗೆ ಏರಿಕೆಯಾಗಿದೆ ಆದರೆ ರೈತನಿಗೆ ಮಾತ್ರ ಇದರಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸೆಪ್ಟಂಬರ್‌ ತಿಂಗಳ ಆರಂಭದಿಂದಲೇ ತೆಂಗಿನ ಕಾಯಿಗೆ ಬೇಡಿಕೆ ವ್ಯಕ್ತವಾಗಿದೆ. ಅದರ ಜೊತೆಗೆ ಕೊಬ್ಬರಿ, ಕೊಬ್ಬರಿ ಎಣ್ಣೆಗೂ ಬೇಡಿಕೆ ಬಂದಿದೆ. ಹೀಗಾಗಿ ಕೊಬ್ಬರಿ, ತೆಂಗಿನ ಕಾಯಿ ಬೆಲೆಯಲ್ಲೂ ದಿಢೀರ್ ಏರಿಕೆ ಕಂಡುಬಂದಿದ್ದು, ರೈತರು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಶಿವಮೊಗ್ಗಸುದ್ದಿ

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ದಾಳಿ, 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಂಗಳೂರಿನ ಮಾರುಕಟ್ಟೆಗೆ…!! ಕಾರಿನ ಮೇಲೆ ಆಫರ್‌..!! ವಿಂಡ್ಸರ್‌ ವೈಶಿಷ್ಟ್ಯ..!!- ಕಹಳೆ ನ್ಯೂಸ್

ಮಂಗಳೂರು: ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಅನ್ನು ಶುಕ್ರವಾರ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಕೂಳೂರಿನಲ್ಲಿರುವ ಶೋರೂಂ ಜುಬಿಲೆಂಟ್‌ ಮೋಟಾರ್ನಲ್ಲಿ ಜರಗಿದ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿದ್ದು ನೂತನ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹೆಸರಾಂತ ಕಾರು ಬ್ರ್ಯಾಂಡ್ ಅಗಿರುವ ಎಂ.ಜಿ.ಗೆ ನೂರಕ್ಕೂ ಅಧಿ ಕ ವರ್ಷಗಳ ಇತಿಹಾಸ ಇದೆ. ಈಗ ವಿಂಡ್ಸರ್‌ ಲಾಂಚ್‌ ಆಗುತ್ತಿರುವುದು ಖುಷಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಕೋಶ್: ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್”-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಇಂಟೀರಿಯರ್ ಡಿಸೈನ್ ವಿಭಾಗವು ತನ್ನ ವಾರ್ಷಿಕ ಕಲಾ ಪ್ರದರ್ಶನ ಕೋಶ್ ವೇರ್ ಇಮ್ಯಾಜಿನೇಷನ್ ಲೈಫ್ ಮೀಟ್ಸ್ ಲೈಫ್” 26 ನೇ ಸೆಪ್ಟೆಂಬರ್ 2024 ರಂದು ಸಿಟಿ ಕ್ಯಾಂಪಸ್ ಪಾಂಡೇಶ್ವರ ಮಂಗಳೂರಿನಲ್ಲಿ ಆಯೋಜಿಸಿತ್ತು. ಇನ್ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ಸಂಸ್ಥೆಯ ಡೀನ್ ಡಾ.ಪವಿತ್ರಾ ಕುಮಾರಿ ಉದ್ಘಾಟಿಸಿದರು. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ನ ಡೀನ್ ಡಾ. ವೆಂಕಟೇಶ್ ಅಮೀನ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು -ಕಹಳೆ ನ್ಯೂಸ್

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಬೈಕ್ ಗಳ ಅಪಘಾತವು ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ ಚಂದನ್(20) ಎಂದು ತಿಳಿದು ಬಂದಿದೆ. ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇನ್ನು ಇದೇ ಸಮಯದಲ್ಲಿ ಬಂದಂತಹ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರವಾಸೋದ್ಯಮ ಸಂಸ್ಕೃತಿಯ ಆಗರ: ನಾಗೇಶ್ ಶೆಟ್ಟಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಪ್ರವಾಸೋದ್ಯಮ ಅತ್ಯಂತ ಸುರಕ್ಷಿತವಾಗಿದ್ದು, ದೇಶದ ಜಿಡಿಪಿ ಕ್ಷೇತ್ರಕ್ಕೆ ಶೇ. ಹತ್ತರಷ್ಟು ಕೊಡುಗೆ ನೀಡುತ್ತಿದೆ. ಅಲ್ಲದೇ, ದೇಶದ ಸಂಸ್ಕೃತಿಯನ್ನು ಪಸರಿಸುವಲ್ಲಿ ಉತ್ತಮ ಪಾತ್ರ ನಿರ್ವಹಿಸುತ್ತದೆ ಎಂದು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸಪ್ರೆಸ್ನ ನಿವೃತ್ತ ಸ್ಟೇಷನ್ ಮಾಸ್ಟರ್ನಾ ಗೇಶ್ ಶೆಟ್ಟಿ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿಬಿಎ ಮತ್ತು ಬಿಎ ಪ್ರವಾಸೋದ್ಯಮ ವಿಭಾಗದ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರವಾಸೋದ್ಯಮ ಮತ್ತು ಶಾಂತಿ ವಿಷಯದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮೀನು ಕಾರ್ಖಾನೆಯ ದುರ್ವಾಸನೆಗೆ ಕೂಡಲೇ ಜಿಲ್ಲಾಡಳಿತ ಕ್ರಮಕೈಗೊಳ್ಳಲಿ : ಶಾಸಕ ವೇದವ್ಯಾಸ  ಕಾಮತ್ – ಕಹಳೆ ನ್ಯೂಸ್

ಉಳ್ಳಾಲದ ಮೀನು ಕಾರ್ಖಾನೆಯಿಂದ ಹೊರ ಬರುತ್ತಿರುವ ದುರ್ವಾಸನೆಯಿಂದ ನಗರದ ಹಲವು ಪ್ರದೇಶಗಳ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದು ಕೂಡಲೇ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಒತ್ತಾಯಿಸಿದರು. ನೇತ್ರಾವತಿ ನದಿಯ ದಡದಲ್ಲಿರುವ ಉಳ್ಳಾಲದ ಮೀನುಗಾರಿಕೆ ಕಾರ್ಖಾನೆಯಲ್ಲಿ ಮೀನುಗಳನ್ನು ಸಂಸ್ಕರಿಸುವಾಗ ಹೊರ ಬರುವ ದುರ್ವಾಸನೆಯಿಂದ ಬೋಳಾರ್, ಮುಳಿಹಿತ್ಲು, ಜೆಪ್ಪು ಮುಂತಾದ ಹಲವು ಪ್ರದೇಶದ ನಿವಾಸಿಗಳು ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಇಲ್ಲಿನ ಮಕ್ಕಳ, ವೃದ್ದರ, ರೋಗಿಗಳ ಸ್ಥಿತಿಯಂತೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ:- ಶಾಸಕ ಕಾಮತ್ ಆಗ್ರಹ –ಕಹಳೆ ನ್ಯೂಸ್

ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಮಂಗಳೂರು ದಸರಾವು ರಾಜ್ಯ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಈ ಸಂದರ್ಭದಲ್ಲಿ ಕಟೀಲು, ಪೊಳಲಿ, ಮಂಗಳಾದೇವಿ, ವೆಂಕಟರಮಣ ದೇವಸ್ಥಾನ, ಗೋಕರ್ಣನಾಥ ಸೇರಿದಂತೆ ಹಲವು...
1 73 74 75 76 77 105
Page 75 of 105