Friday, March 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರು

ಮಂಗಳೂರು :ಶ್ರೀ ಭುವನೇಂದ್ರ ಹಾಲ್‌ನಲ್ಲಿ ಕೆನರಾ ನಂದಗೋಕುಲ್ ಹುಲಿಯ ದಿನಾಚರಣೆ : ಹುಲಿವೇಷ ಧರಿಸಿ ಗಮನ ಸೆಳೆದ ಮಕ್ಕಳು -ಕಹಳೆ ನ್ಯೂಸ್

ಮಂಗಳೂರು : ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಮಕ್ಕಳು ಹುಲಿವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ "ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ" ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ ನಾಟಕವನ್ನು ಮಕ್ಕಳು ಅಭಿನಯ ಮಾಡಿ, ಪ್ರೇಕ್ಷಕರಿಗೆ ಮನರಂಜನೆ ಜೊತೆಗೆ ನೈತಿಕ ಪಾಠವನ್ನೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇರೆ ಮೀರಿರುವ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ' ಕುರಿತು ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. "ಪ್ರತಿ ತಿಂಗಳ ಮಾಧ್ಯಮಗಳ ಹೆಡ್‌ಲೈನ್‌ಗಳನ್ನು ಗಮನಸಿದರೆ ನಗರದಲ್ಲಿ ಡ್ರಗ್ಸ್‌ನ ಅತಿರೇಕದ ಚಟುವಟಿಕೆಗಳನ್ನು ಸ್ಪಷ್ಟವಾಗಿ ಗಮನಿಸಬಹುದು. ಮಂಗಳೂರು ನಗರವು ವಿವಿಧ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಬಿ.ಎಸ್‌.ಎನ್‌.ಎಲ್ ನ ಜಿ.ಎಮ್ ನವೀನ್‌ ಕುಮಾರ್ ಗುಪ್ತ ಮತ್ತು ಎ.ಜಿ.ಎಮ್ ಶಂಕರ್ ದೇವಾಡಿಗ ಅವರ ಜೊತೆ 4G ಅಪ್‌ಗ್ರೇಡೇಶನ್‌ನ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ನಡೆದ ಕಾರ್ಗಿಲ್ ವಿಜಯೋತ್ಸವ ಆಚರಣೆ – ಕಹಳೆ ನ್ಯೂಸ್

ಮಂಗಳೂರು :ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ ನಮ್ಮೆಲ್ಲರ ಉಳಿವಿಗಾಗಿ ಶತ್ರುಗಳೊಂದಿಗೆ ಹೋರಾಡಿ ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿ ಕಾರ್ಗಿಲ್ ಗಡಿಯನ್ನು ಗೆದ್ದು ತಾಯಿ ಭಾರತ ಮಾತೆಯ ಕಿರೀಟವನ್ನು ಅಲಂಕರಿಸಿದಂತಹ ವೀರ ಯೋಧರಿಗೆ ಹೂಗುಚ್ಚ ಸಮರ್ಪಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಳುನಾಡ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹೈ ಬೀಮ್ ಲೈಟ್ ವಿರುದ್ಧ ಭರ್ಜರಿ ಕಾರ್ಯಾಚರಣೆ ; 5.86 ಲಕ್ಷ ರೂ. ದಂಡ ಸಂಗ್ರಹ – ಕಹಳೆ ನ್ಯೂಸ್

ಮಂಗಳೂರು, ಜುಲೈ 25: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಅಥವಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಜುಲೈ 15 ರಿಂದ 23 ರವರೆಗೆ 1170 ಪ್ರಕರಣಗಳು ದಾಖಲಾಗಿದ್ದು, 5.86 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 1989 ರ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಿರ್ದಿಷ್ಟಪಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸಾರ್ವಜನಿಕರು ವಾನಹಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ನೇತ್ರಾವತಿ ರೌದ್ರಾವತಾರ ಪ್ರವಾಹಕ್ಕೆ ಐವತ್ತು ವರ್ಷ : 1974 ರ ಜುಲೈ 26 ರಂದು ಉಪ್ಪಿನಂಗಡಿ, ಬಂಟ್ವಾಳ ಮಹಾನೆರೆ – ಕಾಕತಾಳೀಯ ಎಂಬಂತೆ 2024 ಜು.26 ಕೂಡ ಶುಕ್ರವಾರವೇ – ಕಹಳೆ ನ್ಯೂಸ್

ಬಂಟ್ವಾಳ, ಉಪ್ಪಿನಂಗಡಿ ಇತಿಹಾಸದಲ್ಲಿ 1974 ರಲ್ಲಿ ಬಂದ ನೆರೆ ಹೆಚ್ಚು ಮಹತ್ವದ್ದಾಗಿದೆ. ಐವತ್ತು ವರ್ಷದ ಹಿಂದೆ ಅಂದರೆ 1974 ರ ಜುಲೈ ತಿಂಗಳಲ್ಲಿ ನೇತ್ರಾವತಿಯ ರೌದ್ರವತಾರಕ್ಕೆ ಬಂಟ್ವಾಳ ದ್ವೀಪವಾಗಿದ್ದಲ್ಲದೆ, ಹಲವಾರು ಮನೆಗಳು ಕುಸಿದ ಘಟನೆಗಳನ್ನು ಹಿರಿಯರು ಮೆಲುಕು ಹಾಕುತ್ತಿದ್ದಾರೆ. ಉಪ್ಪಿನಂಗಡಿ ಪಟ್ಟಣವು ಅತಿಯಾದ ಪ್ರವಾಹದಿಂದಾಗಿ ಕೊಚ್ಚಿಕೊಂಡುಹೋಯಿತು ಮತ್ತು ಅದರ ನ್ಯಾಯಾಲಯಗಳನ್ನು ಪುತ್ತೂರಿಗೆ ಸ್ಥಳಾಂತರಿಸಲಾಯಿತು . 1974ರಲ್ಲಿಯೂ ತೀವ್ರ ಪ್ರವಾಹ ಉಂಟಾಗಿತ್ತು.ಉಪ್ಪಿನಂಗಡಿ ಈ ಹಿಂದೆ ತಾಲೂಕು ಕೇಂದ್ರವಾಗಿತ್ತು, ಆದರೆ ಮಳೆಗಾಲದಲ್ಲಿ ಭಾರಿ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ ರೂಪೇಶ್ ಶೆಟ್ಟಿ ಮುಂದಿನ ತುಳು ಚಿತ್ರ ಯಾವುದು..? ಟೈಟಲ್ ಏನು..? – ಕಹಳೆ ನ್ಯೂಸ್

ಮಂಗಳೂರು : ಬಿಗ್ ಬಾಸ್ ಖ್ಯಾತಿಯ ತುಳು ಚಲನಚಿತ್ರ ರಂಗದ ಖ್ಯಾತ ನಟ ರೂಪೇಶ್ ಶೆಟ್ಟಿಯವರ ಮುಂದಿನ ತುಳುಚಿತ್ರದ ಘೋಷಣೆ ಮಾಡಿದ್ದು, ಇದೀಗ ಟೈಟಲ್ ಏನು..!? ಎಂಬುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಗಿರಿಗಿಟ್, ಗಂಜಾಲ್, ಸರ್ಕಸ್ ನಂತರ ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದು, ಅಗಸ್ಟ್ ಅಂತ್ಯದ ಮೊದಲು ಕುತೂಹಲಕ್ಕೆ ತೆರೆ ಬೀಳಲಿದೆ. ಒಟ್ಟಿನಲ್ಲಿ ‌ರೂಪೇಶ್ ಅಭಿಮಾನಿಗಳು, ರೂಪೇಶ್ ನ್ಯೂ ಲುಕ್ ಗಾಗಿ ಕಾದು ಕುಳಿತಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ : ರಾಜ್ಯ ಸರಕಾರಕ್ಕೆ ಶರಣ್‌ ಪಂಪ್‌ವೆಲ್‌ – ಕಹಳೆ ನ್ಯೂಸ್

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ...
1 80 81 82 83 84 105
Page 82 of 105