Thursday, March 12, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನೆ -ಕಹಳೆ ನ್ಯೂಸ್

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ನುಡಿದರು. ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ವೈಜ್ನಾನಿಕವಾಗಿ ಕಿರು ಜೆಟ್ಟಿ ಕಾಮಗಾರಿ ನಡೆಸಲು ಸೂಚನೆ: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಪಣಂಬೂರು: ಮಂಗಳವಾರ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರ ಅಭಿಪ್ರಾಯ ಸಂಗ್ರಹಿಸಿದರಲ್ಲದೆ , ಸಂಬAಧ ಆಧಿಕಾರಿಗಳಿಗೆ ಸೂಚನೆ ನೀಡಿ ಸಮರ್ಪಕ ಕಾಮಗಾರಿ ಆದೇಶ ನೀಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವಋತು ಬಂದರು ಆಗಿ ಮೀನುಗಾರಿಕೆ ವರ್ಷಪೂರ್ತಿ ನಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಕಿರು ಜೆಟ್ಟಿ ನಿರ್ಮಾಣಗೊಳ್ಳಬೇಕಿದೆ. ಈಗಿರುವ ಬ್ರೇಕ್ ವಾಟರ್ ಉದ್ದಕ್ಕಿಂತ ಅಂದಾಜು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ : ಆಕ್ರೋಶ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ ಕಾಮತ್– ಕಹಳೆ ನ್ಯೂಸ್

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಹಳೆ ನ್ಯೂಸ್

ಮಂಗಳೂರು : 2024-25 ನೇ ಸಾಲಿನ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ನೆರೆಹಾವಳಿ, ಜಾನುವಾರು, ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಳೆಗಾಲ ಆರಂಭವಾಗಿದ್ದು ಅಗತ್ಯವಿರುವೆಡೆ ತುರ್ತಾಗಿ ಹೂಳೆತ್ತುವಿಕೆ ಮೂಲಕ ನೀರು...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಶಾಲಾ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ ‘ಕೆನರಾ ನಂದಗೋಕುಲ್ ಶಾಲೆ’– ಕಹಳೆ ನ್ಯೂಸ್

ಮಂಗಳೂರು : ಬೆಂಗಳೂರು ರಾಯಲ್ ಆರ್ಚಿಡ್ ರೆಸಾರ್ಟ್ & ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆನರಾ ನಂದಗೋಕುಲ್ ಶಾಲೆಯು ರಾಷ್ಟ್ರೀಯ ಶಾಲಾ ಪ್ರಶಸ್ತಿ ಗೆ ಪಾತ್ರವಾಯಿತು. 2009ರಲ್ಲಿ ಪ್ರಾರಂಭಿಸಲಾದ ಕೆನರಾ ಮಾಂಟಿಸ್ಸೋರಿ ಇಂದು ಕೆನರಾ ನಂದಗೋಕುಲ್ ಎಂಬ ಹೆಸರಿನಿಂದ ಪರಿಚಿತವಾಗಿದೆ. ತಮ್ಮ ಮಕ್ಕಳಿಗಾಗಿ ಉತ್ತಮ ಶಾಲೆಯನ್ನು ಆಯ್ಕೆ ಮಾಡುವುದು ಪೋಷಕರ ಅತ್ಯಂತ ಮಹತ್ವದ ನಿರ್ಧಾರಗಳಲ್ಲಿ ಒಂದಾಗಿದೆ. ಮಾಂಟಿಸ್ಸೋರಿ ಶಿಕ್ಷಣವನ್ನು ಗುರುಕುಲ ಮಾದರಿಯಲ್ಲಿ ನೀಡುವ ಪ್ರಯತ್ನವನ್ನು ಕೈಗೊಳ್ಳುತ್ತಿದ್ದು ಮಕ್ಕಳಿಗೆ ಉತ್ಸಾಹಭರಿತ ಮತ್ತು...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ತುಳು ಚಲನಚಿತ್ರ ಲೋಕದಲ್ಲೊಂದು ವಿಭಿನ್ನ ಪ್ರಯತ್ನದ, ಅಪೂರ್ವ ಅಭಿನಯದ ಹಳ್ಳಿ ಹುಡುಗಿ ಪಾತ್ರದಲ್ಲಿ ಸೈ ಎನಿಸಿಕೊಂಡ ನ್ಯಾಚುರಲ್‌ ಬ್ಯೂಟಿ ಅನ್ವಿತಾ ಸಾಗರ್..!! – ಕಹಳೆ ನ್ಯೂಸ್

ಅನ್ವಿತಾ ಸಾಗರ್ ನಮ್ಮ ಕುಡ್ಲದ ಬೆಡಗಿ. ಈಕೆಯ ಮೂಲ ಹೆಸರು ಪಾರ್ವತಿ. 1992 ರ ಫೆಬ್ರವರಿ 20 ರಂದು ಜನಿಸಿದ ಈ ನ್ಯಾಚುರಲ್‌ ಬ್ಯೂಟಿ ಈಗ ಕನ್ನಡ ಸೀರಿಯಲ್ ನಟಿ ಅನ್ನೋದು ನಿಮಗೆ ಗೊತ್ತೇ ಇದೆ. ಆದ್ರೆ ಅದಕ್ಕೂ ಮುನ್ನ ಇವರು ಮಾಡೆಲ್ ಆಗಿದ್ದರು, ಟಿವಿ ಚಾನೆಲ್ ಗಳಲ್ಲಿ ನಿರೂಪಣೆ ಮಾಡ್ತಿದ್ರು, ಇನ್ನೂ ಹೇಳ್ಬೇಕಾದ್ರೆ ಇವರು ಕನ್ನಡ ಮತ್ತು ತುಳು ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ ಅನ್ನೋದು ಗಮನಾರ್ಹ ಸಂಗತಿ.  ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಚಿತ ಆರೋಗ್ಯ ತಪಾಸಣಾ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ –ಕಹಳೆ ನ್ಯೂಸ್

ಸುರತ್ಕಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಡುಬೆಳ್ಳೆ ಒಕ್ಕೂಟ, ಗೆಳೆಯರ ಬಳಗ (ರಿ.) ಪಡುಬೆಳ್ಳೆ, ನವಚೇತನ ಮಹಿಳಾ ಮಂಡಲ (ರಿ.) ಪಡುಬೆಳ್ಳೆ ಹಾಗೂ ಶ್ರೀನಿವಾಸ ಆಸ್ಪತ್ರೆ ಮುಕ್ತ ಸುರತ್ಕಲ್ ಮಂಗಳೂರು ಇವರ ಆಶ್ರಯದಲ್ಲಿ  ಪಡುಬೆಳ್ಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ "ಉಚಿತ ವೈದ್ಯಕೀಯ ತಪಾಸಣಾ ಶಿಬಿರ"ದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ...
1 87 88 89 90 91 105
Page 89 of 105