Saturday, March 7, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ – ಕಹಳೆ ನ್ಯೂಸ್

ಮಂಗಳೂರು: 'ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ 'ಕಾಸರಗೋಡು ಸಮ್ಮೇಳನ' ಆಯೋಜಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. 'ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ' ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

‘ಕಲೆಯು ಅಮೃತವಾಹಿನಿಯಿಂತೆ ಗಡಿ ದಾಟಿ‌ ವಿಸ್ತರಿಸಲಿ’ :ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ-ಕಹಳೆ ನ್ಯೂಸ್

ಮಂಗಳೂರು: ಓರ್ವ ವ್ಯಕ್ತಿಯು ಒಲಿಸಿಕೊಂಡ ಕಲೆಯು ನಿರಂತರವಾಗಿ ಅಭಿವೃದ್ಧಿಯಾಗುತ್ತಿರಬೇಕು. ಅದು ಅಮೃತವಾಹಿನಿಯಿಂದ ದೇಶದ ಗಡಿ ದಾಟಿ ವಿಸ್ತರಿಸಬೇಕು ಎಂದು ಕಲಾ ವಿಮರ್ಶಕಿ, ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ವಿದುಷಿ ಅಮೃತಾ ವಿ. ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಕಾಲಮಾನದಲ್ಲಿ ಕಲಾಪರಂಪರೆಯ ಮನೆಯಲ್ಲಿ ಹುಟ್ಟಿದರೂ ಅದನ್ನು ಪೋಷಿಸಿಕೊಂಡು ಬರುವುದು ಸವಾಲಿನ ಕೆಲಸವೇ ಆಗಿದೆ. ಕಲಾವಿದೆಯ ಬದುಕಿನಲ್ಲಿ ರಂಗಪ್ರವೇಶವು ಆಕೆಯ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಗಳ ಪರವಾಗಿ ವಕೀಲ ಅಶ್ವಿತ್ ಖಂಡಿಗ ಅವರು ಆರೋಪಿಗಳಾದ ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ, ರವಿರಾಜ್ ಶೆಟ್ಟಿ, ಅಶೋಕ್ ಕುಮಾರ್ ,ದೇವಿ ಪ್ರಸಾದ್ ರೈ, ಉಮೇಶ್ ಯಾಣೆ ಉಮೇಶ್ ಜಾಕಿ, ಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಯ ಮೇಲ್ಛಾವಣಿ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗಿ – ಕಹಳೆ ನ್ಯೂಸ್

ಮಂಗಳೂರು : ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು. ವಾರ್ಡ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು- ಕಹಳೆ ನ್ಯೂಸ್

ಮಂಗಳೂರು  : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ :  ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ

ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ. ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ ರೂಪಾಯಿ ಕಂತು ಪಡೆದು ಹೇಳಿದ ಆಫರ್ ನೀಡದೆ, ಹಣವನ್ನೂ ಹಿಂದಿರುಗಿಸಲು ವಿಳಂಬ ಮಾಡುತ್ತಿರುವ ಕಾರಣ ಗ್ರಾಹಕರು ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದಿರುವ ಘಟನೆ ಗುರುವಾರ ಬೆಳಗ್ಗೆ ಕೃಷ್ಣಾಪುರದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ‘ವೋಟ್ ಚೋರಿ’ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ-ಕಹಳೆ ನ್ಯೂಸ್

ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು 'ವೋಟ್ ಚೋರಿ' ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಬುಧವಾರ ಸಂಜೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, "ಬಿಜೆಪಿ ಪಕ್ಷ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ-ಕಹಳೆ ನ್ಯೂಸ್

ಮಂಗಳೂರು : ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಲತೀಫ್ ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು...
1 7 8 9 10 11 105
Page 9 of 105