Sunday, March 8, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮಹಾನಗರ ಪಾಲಿಕೆಯ ಅಧಿಕಾರಿಗಳ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪಿಗಳು ಖುಲಾಸೆ –ಕಹಳೆ ನ್ಯೂಸ್

ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸರಕಾರಿ ಕಚೇರಿಗಳಲ್ಲಿ ಪಕ್ಷಿಗಳಿಗಾಗಿ ಪಾತ್ರೆಗಳಲ್ಲಿ ನೀರು ಇಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ –ಕಹಳೆ ನ್ಯೂಸ್

ಮಂಗಳೂರು ಎಪ್ರಿಲ್ 09: ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಈಚೆಗೆ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಠೇವಣಿ ಹಣ ನೂರಾರು ಕೋಟಿ ರೂಗಳನ್ನು ಘೋಷಿಸಿದ ಅಭ್ಯರ್ಥಿಗಳಿಗೆ ಇದು ಕೇವಲ ಹಣವಷ್ಟೇ, ಆದರೆ ನನಗೆ ವಿವಿಧ ಸಮುದಾಯದ ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು ಹಾಗೂ ತಾಯಂದಿರ ಬೆಂಬಲದ ಬಲದಿಂದ ನನಗೆ ಅತ್ಯಧಿಕ ಅಂತರದ ಗೆಲುವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿಮಾನದಿಂದ ಹೇಳಿದರು. ಕೊಲ್ಯದ ಕುಲಾಲ ಭವನದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ – ಕಹಳೆ ನ್ಯೂಸ್

ಮಂಗಳೂರು : ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ ನಡೆಯಲಿದೆ. ಏ.08ರಂದು ಹರಕೆ ಕೋಲವು ನಡೆಯಲಿದ್ದು, ಭಕ್ತಾಧಿಗಳು ಬಂದು ಶ್ರೀ ದೈವದ ಕ್ರಪಾಕಟಾಕ್ಷಕ್ಕೆ ಪಾತ್ರರಾಗುವಂತೆ ದಿ| ಗಂಗಯ್ಯ ಮೇಸ್ರಿ ಮತ್ತು ದಿ|ಲಕ್ಮೀ ಇವರ ಮಕ್ಕಳು ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ....
ಉಡುಪಿಮಂಗಳೂರುಸುದ್ದಿ

ಸುರತ್ಕಲ್: ಶುಭಗಿರಿ ಬಳಿ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು –ಕಹಳೆ ನ್ಯೂಸ್

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ ಬುಧವಾರ ರಾತ್ರಿ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇನ್ಮುಂದೆ ಮಂಗಳೂರಿನ ಪಿಝ್ಜಾ ಬೈ ನೆಕ್ಸಸ್ ಮಾಲ್‌ನಲ್ಲಿ “ಸ್ನೋ ಫ್ಯಾಂಟಸಿ” ಆರಂಭ – ಕಹಳೆ ನ್ಯೂಸ್

ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ *ಸ್ನೋ ಫ್ಯಾಂಟಸಿ* ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊ0ಡಿದೆ. ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನ ಈ ಪಾರ್ಕ್ ಇವರ ಮೂರನೆಯ ಹೆಗ್ಗುರುತಾಗಿದೆ. ಅದಲ್ಲದೆ ಮಂಗಳೂರಿಗೆ ಇದು ಪ್ರಪ್ರಥಮ.. ಈ ಹಿಮ ಮಳಿಗೆಯೊಳಗೆ ಮಂಜು ಬೀಳುವ ಅನುಭವ , ಡಿಜೆ, ಕಾಫಿ ಶಾಪ್, ಹಿಮ ಪ್ರಾಣಿಗಳ ಚಿತ್ರಗಳನ್ನು ಆಸ್ವಾದಿಸುವ ,ಹಾಗೆಯೇ ಹಿಮ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ; ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸುತ್ತೇವೆ. ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

 ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ ಮೇಲಿದೆ, ಅದಕ್ಕಾಗಿ ನಾವೆಲ್ಲ ಪಣತೊಡಬೇಕಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳೂರು ಮಂಡಲದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕರೆ ನೀಡಿದರು. ದಕ್ಷಿಣ ಕನ್ನಡವೆಂಬ ಸಂಘಟನಾತ್ಮಕ ಜಿಲ್ಲೆಯಲ್ಲಿ ಸಾಮಾನ್ಯ ಮನೆಯ ಹುಡುಗನಿಗೆ ಈ ಚುನಾವಣೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಚಿನ ಅವಸ್ಥೆ ಮಾರ್ರೇ..!! ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಚರಣೆ : ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ…! – ಕಹಳೆ ನ್ಯೂಸ್

ಮಂಗಳೂರು : ಇಫ್ತಾರ್ ಕೂಟಕ್ಕಾಗಿ ಇಡೀ ರಸ್ತೆಯನ್ನೇ ಬಂದ್ ಮಾಡಿರುವ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್‍ನಲ್ಲಿ ನಡೆದಿದೆ. ರಸ್ತೆ ತುಂಬೆಲ್ಲಾ ಚೇರ್ ಹಾಕಿ ಒಂದಿಡೀ ರಸ್ತೆಯನ್ನೇ ಬಂದ್ ಮಾಡಿ ಆಹಾರ ಸೇವನೆಗೆ ವ್ಯವಸ್ಥೆ ಮಾಡಿ ಇಫ್ತಾರ್ ಆಯೋಜಿಸಲಾಗಿದೆ. ಈ ಘಟನೆಗೆ ಈಗ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇದರ ಪರಿಣಾಮ ಟೂ-ವೇ ಇದ್ದ ರಸ್ತೆ ಒನ್-ವೇ ಆಗಿದ್ದು, ವಾಹನಗಳೆಲ್ಲಾ ರಸ್ತೆಯ ಒಂದೇ ಬದಿಯಲ್ಲಿ ಸಂಚರಿಸುವಂತಾಗಿದೆ. ಈ ರೀತಿ ಇಫ್ತಾರ್ ಆಯೋಜನೆಗೆ ನೆಟ್ಟಿಗರು...
1 97 98 99 100 101 105
Page 99 of 105