Friday, April 24, 2026

ಮಡಿಕೇರಿ

ಮಡಿಕೇರಿ

ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ-ಕಹಳೆ ನ್ಯೂಸ್

ಮಡಿಕೇರಿ : ಸಮಾಜದಲ್ಲಿ ಸಹಾಯದ ನಿರೀಕ್ಷೆಯಲ್ಲಿರುವ ವರ್ಗವಿರುವಂತೆ ಸಹಾಯದ ಹಸ್ತ ಚಾಚಲು ಸಿದ್ಧವಾಗಿರುವ ವರ್ಗವೂ ಇರುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದ್ದು ವಿದ್ಯಾರ್ಥಿಗಳು ಇದರ ಸಹಾಯವನ್ನು ಪಡೆದುಕೊಂಡು ಪ್ರಗತಿ ಸಾಧಿಸಬೇಕೆಂದು ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ.ಗಣಪತಿ ಕರೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. ನಾವಿಕ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಮಡಿಕೇರಿ

ತಲಕಾವೇರಿಯಲ್ಲಿ ಭಾರಿ ಭೂಕುಸಿತ : ಪ್ರಧಾನ ಅರ್ಚಕರ ಕುಟುಂಬವೇ ನಾಪತ್ತೆ-ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಹಲವು ದಿನಗಳಿಂದಾ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ ಕ್ಷೇತ್ರ ಬಳಿಯಲ್ಲಿ ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ, ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಸ್ಥಳೀಯರೊಂದಿಗೆ ವಿಪತ್ತು ನಿರ್ವಹಣಾ ಪಡೆ ಕೂಡ...
1 8 9 10
Page 10 of 10