Friday, March 6, 2026

ಮಡಿಕೇರಿ

ಮಡಿಕೇರಿಸುದ್ದಿ

ಮಡಿಕೇರಿಯಲ್ಲಿ ‘ಪ್ಲಾಸ್ಟಿಕ್ ನೀರಿನ ಬಾಟಲ್’ ಮಾರಾಟ ನಿಷೇಧಿಸಿ ನಗರಸಭೆ ಆದೇಶ- ಕಹಳೆನ್ಯೂಸ್

ಮಡಿಕೇರಿ : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರ ಬೆನ್ನಲ್ಲೆ ಮಡಿಕೇರಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧ ಮಾಡಲಾಗಿದ್ದು, ಪ್ಲಾಸ್ಟಿಕ್ ನೀರಿನ ಬಾಟಲ್ ಮಾರಾಟ ನಿಷೇಧಿಸಿ ಮಡಿಕೇರಿಯ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
ಮಡಿಕೇರಿಸುದ್ದಿ

ಬೆಳ್ಳಂಬೆಳಗ್ಗೆ ಕ್ಯಾಂಟೀನ್ ಮೇಲೆ ಕಾಡಾನೆ ದಾಳಿ; ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ದಂಪತಿ ಪಾರು-ಕಹಳೆ ನ್ಯೂಸ್

ಮಡಿಕೇರಿ : ಮರಿಯೊಂದಿಗಿದ್ದ ಕಾಡಾನೆಯೊಂದು ಕ್ಯಾಂಟೀನ್ ಮೇಲೆ ದಾಳಿ ಮಾಡಿದ ಘಟನೆ ನೆಲ್ಲಿಹುದಿಕೇರಿಯಲ್ಲಿ ಮಂಗಳವಾರ(ಜ.21) ಬೆಳಗ್ಗೆ ನಡೆದಿದೆ. ಕ್ಯಾಂಟೀನ್ ನಡೆಸುತ್ತಿದ್ದ ದಂಪತಿ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನೆಲ್ಲಿಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟುತ್ತಿದ್ದ ಕಾಡಾನೆ ಏಕಾಏಕಿ ಪಕ್ಕದಲ್ಲಿದ್ದ ಕ್ಯಾಂಟೀನ್ ಮೇಲೆ ದಾಳಿ ಮಾಡಿದೆ. ಕ್ಯಾಂಟೀನ್ ನಲ್ಲಿದ್ದ ವಸ್ತುಗಳು, ಪೀಠೋಪಕರಣಗಳು ಮತ್ತು ತಿಂಡಿ ತನಿಸುಗಳನ್ನು ಎಳೆದು ಬಿಸಾಡಿದ ಕಾಡಾನೆ ಪಕ್ಕದ ಬಸ್ ತಂಗುದಾಣದಲ್ಲಿದ್ದ ಗ್ರಾಮಸ್ಥರ ಕಿರುಚಾಟ ಕೇಳಿ...
ಜಿಲ್ಲೆಮಡಿಕೇರಿಸುದ್ದಿ

ಜಿಲ್ಲಾ ಪೊಲೀಸ್ ಕ್ರೀಡಾಕೂಟ: ಗೆಲುವಿಗಾಗಿ ಬೆವರಿಳಿಸಿದ ಪೊಲೀಸರು-ಕಹಳೆ ನ್ಯೂಸ್

ಮಡಿಕೇರಿ: ಇಲ್ಲಿನ ಜಿಲ್ಲಾ ಸಶಸ್ತ್ರ ದಳದ ಕವಾಯತು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಗುರುವಾರ ಸಂಭ್ರಮದ ತೆರೆ ಬಿತ್ತು. ಪ್ರಭಾರ ಜಿಲ್ಲಾಧಿಕಾರಿ ಆನಂದ್‌ಪ್ರಕಾಶ್ ಮೀನಾ ಅವರು ಮಂಗಳವಾರ ಉದ್ಘಾಟಿಸಿದ್ದ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ನೂರಾರು ಮಂದಿ ಪೊಲೀಸರು ಕಳೆದ 3 ದಿನಗಳಿಂದ ಭಾಗಿಯಾದರು. ಸದಾ ಕಳ್ಳರ ಹಿಂದೆ ಓಡುತ್ತಿದ್ದ ಪೊಲೀಸರು ಗೆಲುವಿಗಾಗಿ ಮೈದಾನದಲ್ಲಿ ಕೊರೆಯುವ ಚಳಿಗಾಲದಲ್ಲೂ ಬೆವರಿಳಿಸಿದರು. ಗೆಲುವು ಕಂಡಾಗ ಸಂಭ್ರಮದ ನಗೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
1 2 3 4 5 10
Page 3 of 10