ಕುಶಾಲನಗರದ ರೈತಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮುಕ್ತ ಕರಾಟೆ ಟೂರ್ನಮೆಂಟ್ 2022 –ಕಹಳೆ ನ್ಯೂಸ್
ಕಲಾಭೂಮಿ ಮಾರ್ಷಲ್ ಆರ್ಟ್ಸ್ ಅಕಾಡೆಮಿ (ರಿ.)ಕುಶಾಲನಗರ ಮತ್ತು ಕ್ರೀಡಾಭಾರತಿ ವತಿಯಿಂದ ಕುಶಾಲನಗರದ ರೈತಭವನದಲ್ಲಿ ಜಿಲ್ಲಾ ಮಟ್ಟದ ಮುಕ್ತ ಕರಾಟೆ ಟೂರ್ನಮೆಂಟ್ 2022, ಭಾನುವಾರ ನಡೆದಿದೆ. ಕಾರ್ಯಕ್ರಮವನ್ನು ಎಮ್. ಕೆ. ಚೇತನ್ ಚಂದ್ರ ಚೀಫ್ ಅರ್ಗನೈಸರ್ ಮತ್ತು ಕೊಡಗು ಜಿಲ್ಲಾ ಕ್ರೀಡಾಭಾರತಿ ಖಜಾಂಚಿ ಸಂದೇಶ್ ಆಚಾರ್ಯ, ಹಾಗೂ ಶಿವರಾಮ್ ಎಮ್. ಕೆ, ಯೋಗ ಮತ್ತು ಕರಾಟೆ ಶಿಕ್ಷಕರು, ಕಲಾಭೂಮಿ ಮಾರ್ಷಲ್ ಆರ್ಟ್ಸ್ ಸಂಸ್ಥಾಪಕರು, ಕ್ರೀಡಾಭಾರತಿ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇವರು...







