Wednesday, May 1, 2024

ಕಡಬ

ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಆರೋಪಿಯನ್ನು ಬಂಧಿಸಿ, ಜಿಲ್ಲೆಯಾದ್ಯಂತ ಅಕ್ರಮ ಗೋವಧೆ ನಡೆಸುತ್ತಿರುವ ಜಿಹಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ, ತಪ್ಪಿದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡದ ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಮುರಳಿಕೃಷ್ಣ ಹಸಂತ್ತಡ್ಕ – ಕಹಳೆ ನ್ಯೂಸ್

ಪತ್ರಿಕಾ ಪ್ರಕಟಣೆಗಾಗಿ ಕಡಬ/ ಪುತ್ತೂರು : ನಿರಂತರ ಗೋವಿನ ಕಳ್ಳಸಾಗಾಣಿಕೆ ಮತ್ತು ಆಕ್ರಮ ಕಸಾಯಿಖಾನೆಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯುತ್ತಿರುವುದು ಗಮನಕ್ಕೆ ಬರುತ್ತಿದೆ. ಈ ರೀತಿಯ ಅವಘಡಗಳು,ಅಪಘಾತಗಳು ನಡೆಯುತ್ತಿರುವಂತಹುದು ಇದರ ಬಗ್ಗೆ ಪೋಲಿಸ್ ಇಲಾಖೆ ಸೂಕ್ತ ಕಟ್ಟುನಿಟ್ಟಿನ ಗಮನ ಹರಿಸಿ ಅಕ್ರಮವನ್ನು ತಡೆಗಟ್ಟದಿದ್ದರೆ ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಇದೇ ರೀತಿ ನಾಕಾಬಂಧಿ ಇದ್ದರೂ ಆಕ್ರಮ ಗೋಸಾಗಾಟ ನಡೆಯುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣ ಕಡಬದ ಘಟನೆಗೆ ಕಾರಣೀಭೂತರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಆರೋಪಿ ರಶೀದ್ ಬಂಧಿಸಿ, ಅಮಾಯಕ ವಿಠಲ ರೈ ಕುಟುಂಬಕ್ಕೆ ತಕ್ಷಣ ಸರಕಾರ ಪರಿಹಾರ ಘೋಷಿಸಿ – ಬಿಜೆಪಿ ಮುಖಂಡ ಅರುಣ್ ಪುತ್ತಿಲ ಆಗ್ರಹ – ಕಹಳೆ ನ್ಯೂಸ್

ಅಕ್ರಮ ಗೋವು ಸಾಗಟದ ವಾಹನ ಡಿಕ್ಕಿ ವ್ಯಕ್ತಿ ಸಾವು ಸಂಭವಿಸಿದ ಘಟನೆ ಕಡಬದ ಮರ್ದಾಳದಲ್ಲಿ ನಡೆದಿದೆ. ಮರ್ಧಾಳ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದ ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಆರೋಪಿಗಳು ಕಾರು ಮರ್ಧಾಳ ಸಮೀಪದ ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ. ಅಕ್ರಮ ಗೋಸಾಗಟ ಜಿಲ್ಲೆಯಾದ್ಯಂತ ನಡೆಯುತ್ತಿದೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು..!! – ರಸ್ತೆ ತಡೆದು ತಡರಾತ್ರಿ ಪ್ರತಿಭಟನೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಮೃತಪಟ್ಟಿದ್ದರು.ಆದರೆ ಡಿಕ್ಕಿ ಹೊಡೆದ ಕಾರು ಶರವೇಗದಲ್ಲಿ ಸಂಚರಿಸಿತ್ತು ಎಸ್ಕೇಪ್ ಆಗಿರುವ ಕಾರಿನ ಕುರಿತು ಸಾರ್ವಜನಿಕರು ಮಾಹಿತಿ ಕಲೆ ಹಾಕಿದ್ದು ಸದ್ಯ ಆ ಕಾರು ಮರ್ಧಾಳ ಸಮೀಪದ ಪನ್ಯದಲ್ಲಿರುವ ಮನೆಯಲ್ಲಿ ತಂದು...
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ :- ಕಹಳೆ ನ್ಯೂಸ್

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ. ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದ ಘಟನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ....
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯ ಮನೆ ; ಕಚೇರಿ ಮೇಲೆ ಲೋಕಾಯುಕ್ತ ದಾಳಿ – ಕಹಳೆ ನ್ಯೂಸ್

ಕಡಬ,ಮಾ 27: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ, ಅವರು ಈ ಹಿಂದೆ ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಸಮೀಪ ಶಂಕಿತ ನಕ್ಸಲರು ಪತ್ತೆ..! ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ – ಕಹಳೆ ನ್ಯೂಸ್

ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ನಿನ್ನೆ ಸಂಜೆ ನಾಲ್ಕೈದು ಜನ ಅಪರಿಚಿತರು ಬಂದು ಹೋಗಿದ್ದು, ನಕ್ಸಲರಿರಬಹುದೇ ಎಂಬ ಗುಮಾನಿ ಈ ಪ್ರದೇಶದಲ್ಲಿ ಹಬ್ಬಿದೆ. ಗ್ರಾಮಸ್ಥರೊಬ್ಬರ ಮನೆಗೆ ಬಂದಿದ್ದ ಅಪರಿಚಿತರು ಸುಮಾರು ಒಂದು ಗಂಟೆಗಳ ಕಾಲ ಇದ್ದು ಹಲವು ವಿಚಾರಗಳನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಜೊತೆಗೆ ಮೊಬೈಲ್ ಚಾರ್ಚ್ ಮಾಡಿಕೊಂಡು ತೆರಳಿದ್ಧಾರೆ ಎನ್ನಲಾಗಿದೆ. ಶನಿವಾರ ಸಂಜೆ 6 ಗಂಟೆ...
ಕಡಬದಕ್ಷಿಣ ಕನ್ನಡಸಂತಾಪಸುದ್ದಿ

ಕಡಬ : ಕೆರೆಗೆ ಈಜಲು ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿ . ಸಂಜೀವ ರೈ ಎಂ.ರವರ ಪುತ್ರಿಯನ್ನು ವಿವಾಹವಾಗಿದ್ದು, ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಪತಿ ಜೊತೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು...
ಕಡಬದಕ್ಷಿಣ ಕನ್ನಡಸುದ್ದಿ

ಆಸಿಡ್ ದಾಳಿ ಪ್ರಕರಣ : ಕಡಬ ಕಾಲೇಜಿಗೆ ಶಕುಂತಳಾ ಶೆಟ್ಟಿ ಭೇಟಿ- ಕಹಳೆ ನ್ಯೂಸ್

ಪುತ್ತೂರು: ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಮಧ್ಯಾಹ್ನ ಪರೀಕ್ಷೆ ಮುಗಿದ ಬಳಿಕ ಕಾಲೇಜಿಗೆ ಭೇಟಿ ನೀಡಿದ ಶಕುಂತಳಾ ಶೆಟ್ಟಿ, ವಿದ್ಯಾರ್ಥಿನಿಯರ ಜತೆ ಸಮಾಲೋಚನೆ ನಡೆಸಿದರು. ಆಸಿಡ್ ದಾಳಿಯ ದಿನ ನಡೆದ ಘಟನಾವಳಿಗಳ ಬಗ್ಗೆ ವಿದ್ಯಾರ್ಥಿನಿಯರು ಮಾಜಿ ಶಾಸಕಿಯವರಿಗೆ ವಿವರಿಸಿದರು. ಸರಕಾರ...
1 2 3 11
Page 1 of 11