Monday, June 3, 2024

ಕಡಬ

ಕಡಬ

ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರಿಂದ ಪತ್ರಿಕಾ ಪ್ರಕಟಣೆ-ಕಹಳೆ ನ್ಯೂಸ್

ಕಡಬ: ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಡಿಸೆಂಬರ್ 22 ಮತ್ತು 27 ರವರೆಗೆ ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಕಡಬ ಠಾಣಾ ವ್ಯಾಪ್ತಿಯ ಹಾಗು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೋವಿ ಹೊಂದಿರುವ ಕೃಷಿಕರು ತಮ್ಮ ಕೋವಿಗಳನ್ನೂ ಡಿಸೆಂಬರ್ 5ನೇ ತಾರೀಕಿನೊಳಗೆ ಡೆಪಾಸಿಟ್ ಮಾಡುವಂತೆ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ....
ಕಡಬ

ಸಾಹಿತ್ಯ ಲೋಕದಲ್ಲಿ ಅಂತರ್ರಾಜ್ಯ ಮಟ್ಟದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಸಮ್ಯಕ್ತ್ ಜೈನ್ – ಕಹಳೆ ನ್ಯೂಸ್

ಕಡಬ: ತನ್ನ ವಿಭಿನ್ನ ಬರಹ ಶೈಲಿಯ ಮೂಲಕ ಸಾಹಿತ್ಯ ಲೋಕದ ವಿವಿಧ ಮಜಲುಗಳಲ್ಲಿ ಹೆಜ್ಜೆಯನ್ನಿಡುತ್ತಾ ಧ್ವನಿಸುತ್ತಿರುವ ದಕ್ಷಿಣ ಕನ್ನಡ ,ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಯುವ ಪ್ರತಿಭೆ ಇದೀಗ ಚುಟುಕು ಸಾಹಿತ್ಯದಲ್ಲೂ ತನ್ನ ಬರವಣಿಗೆ ತೋರ್ಪಡಿಸಿ ಸೈ ಎನಿಸಿಕೊಂಡಿದ್ದಾರೆ . ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ ) ಕೇಂದ್ರ ಸಮಿತಿ ಬೆಂಗಳೂರು ವತಿಯಿಂದ ಜಿಲ್ಲಾ ಘಟಕ ಯಾದಗಿರಿಯ ಪ್ರಾಯೋಜಕತ್ವದಲ್ಲಿ ನವೆಂಬರ್‌ 22 , 23 ಮತ್ತು 24 ರಂದು...
ಕಡಬ

ಹಿರಿಯ ಪತ್ರಕರ್ತ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರ ಸಹಾಯಕ್ಕಾಗಿ ಮನವಿ-ಕಹಳೆ ನ್ಯೂಸ್

ಕಡಬ: ಸಮಾಜಕ್ಕೆ ಹಲವಾರು ಸತ್ಕಾರ್ಯಗಳ ಮೂಲಕ ನೆರವಾಗುತ್ತಿದ್ದ, ಕಡಬದ ಹಿರಿಯ ಪತ್ರಕರ್ತ ಖಾದರ್ ಸಾಹೇಬ್ ಕಲ್ಲುಗುಡ್ಡೆಯವರು ಹೃದಯ ಸಂಬಂಧಿ ಕಾಯಿಲೆ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾದರ್ ಸಾಹೇಬ್ ರವರು ಶೀಘ್ರವಾಗಿ ಗುಣಮುಖರಾಗಲು ನಾವು ದೇವರಲ್ಲಿ ಪ್ರಾರ್ಥನೆ ಮಾಡುವುದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿ ಇರುವ ಕುಟುಂಬಕ್ಕೆ ಆರ್ಥಿಕವಾಗಿಯೂ ನೆರವಾಗಬೇಕಿದೆ. ದಯಮಾಡಿ ನೆರವು ನೀಡಲು ಇಚ್ಚಿಸುವವರು ಖಾದರ್ ಸಾಹೇಬ್‍ರವರ ಈ ಕೆಳಗಿನ ಬ್ಯಾಂಕ್ ಖಾತೆಗೆ...
ಕಡಬ

ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಂಪರ್ ಆಫರ್: ಕೇವಲ 4999 ರೂ. ಪಾವತಿಸಿ, ನಿಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ನಿಮ್ಮದಾಗಿಸಿ-ಕಹಳೆ ನ್ಯೂಸ್

ಕಡಬ: ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾ ನಿರ್ವಹಿಸುತ್ತಿರುವ “ಶ್ರೀ ಮೋಟಾರ್ಸ್”ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ಬಂಪರ್ ಆಫರ್ ನೀಡಿದೆ. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರವಾಗಿರುವ ಶ್ರೀ ಮೋಟಾರ್ಸ್‍ನಲ್ಲಿ ಕೇವಲ 4999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿಕೊಳ್ಳಬಹುದು. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ...
ಕಡಬ

ಅಂತರಾಜ್ಯ ಮಟ್ಟದ ಹಾಯ್ಕು( ಕವನ)ರಚನೆ :- ಕಡಬದ ಸಮ್ಯಕ್ತ್ ಜೈನ್ ತೃತೀಯಸಾಹಿತ್ಯ – ಕಹಳೆ ನ್ಯೂಸ್

ಚಟುವಟಿಕೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಸಮ್ಯಕ್ತ್ ಜೈನ್ ರವರ ಸಾಧನೆಗೆ ಅಂತರಾಜ್ಯ ಮಟ್ಟದಲ್ಲಿ ಮತ್ತೊಂದು ಗರಿಮೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ( ನೊಂ ) ಕೇಂದ್ರ ಸಮಿತಿ , ಬೆಂಗಳೂರು ವತಿಯಿಂದ , ತಾಲೂಕು ಘಟಕ , ಮಡಿಕೇರಿ - ಕೊಡಗು ಪ್ರಾಯೋಜಕತ್ವದಲ್ಲಿ ನಡೆದ ಅಂತರಾಜ್ಯ ಮಟ್ಟದ ಅಂತರ್ಜಾಲ ಆಧಾರಿತ ಹಾಯ್ಕು(ಕವನ) ರಚನೆ ಮತ್ತು ವಾಚನ ಸ್ಪರ್ಧೆಯಲ್ಲಿ ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಶ್ರೀ ಧರಣೇಂದ್ರ...
ಕಡಬಸುದ್ದಿ

ಮಾನವೀಯತೆ ಮೆರೆದ ಪುತ್ತೂರಿನ ಪೊಲೀಸ್ ತಂಡಕ್ಕೆ ಎಲ್ಲೆಡೆ ಮೆಚ್ಚುಗೆ..! –ಕಹಳೆ ನ್ಯೂಸ್

ಕಡಬ: ಪಂಜದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿ ಹಲವರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವಿಪರಿತವಾಗಿ ಮಳೆ ಸುರಿಯುತ್ತಿದ್ದ ವೇಳೆ ಪಂಜದ ಸಂತೆ ಮಾರುಕಟ್ಟೆ ಬಳಿ ಹೋಗುತ್ತಿದ್ದ ಬೈಕ್ ಸವರಿಬ್ಬರೂ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರಿನ ಐ.ಪಿ.ಎಸ್ ಲಖನ್ ಸಿಂಗ್ ಯಾದವ್, ಪೊಲೀಸ್ ಅಧಿಕಾರಿಗಳಾದ ಲಕ್ಷ್ಮೀಷ್, ವಿಶ್ವನಾಥ್ ಹಾಗೂ ಶರೀಫ್ ತಮ್ಮ ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ಕಡಬ ಸರ್ಕಾರಿ ಆಸ್ಪತ್ರಗೆ...
ಕಡಬಪುತ್ತೂರು

ಪುತ್ತೂರು, ಕಡಬ : 40 ಮಂದಿಗೆ ಕೊರೋನ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ 70 ವರ್ಷದ ಮಹಿಳೆ, ಚಿಕ್ಕಪುತ್ತೂರು ನಿವಾಸಿ 50 ವರ್ಷದ ಮಹಿಳೆ, ಶಾಂತಿಗೋಡು ನಿವಾಸಿ 28 ವರ್ಷದ ಮಹಿಳೆ, 33 ವರ್ಷದ ಮಹಿಳೆ, ನರಿಮೊಗರು ನಿವಾಸಿ 65 ವರ್ಷದ ಮಹಿಳೆ, 49 ವರ್ಷದ ಮಹಿಳೆ, 80 ವರ್ಷದ...
ಕಡಬಸುಬ್ರಹ್ಮಣ್ಯ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ )ಇದರ ಕಾಣಿಯೂರು ವಲಯದ ಹಾಗೂ ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಣಿಯೂರು ವಲಯದ ಹಾಗು ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ. ತಾರೀಕು 5/9/2020 ರಂದು ಮದ್ಯಾಹ್ನ ಗಂಟೆ ೨ ಕ್ಕೆ ಸರಿಯಾಗಿ ಕಾಣಿಯೂರು ಮಠದ ಆವರಣದಲ್ಲಿ ತಾಲೂಕು ಮಟ್ಟದ ಸಭೆನಡೆಸಿ, ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಅದೇ ದಿನ ಸಂಜೆ ೪ ಗಂಟೆಗೆ ನೆಲ್ಯಾಡಿ ವಲಯ ಸಂಬಂಧಪಟ್ಟಂತೆ ಕಾಂಚನಪೆರ್ಲ ಷಣ್ಮುಖ ದೇವಸ್ಥಾನದ ಆವರಣದಲ್ಲಿ ನೋಂದಣಿ ಕಾರ್ಯವನ್ನು ನಡೆಸಲಾಗುತ್ತದೆ. ಬ್ರಾಹ್ಮಣ ಪುರೋಹಿತರು ಹಾಗು ಅರ್ಚಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನೋಂದಣಿ...
1 8 9 10 11
Page 10 of 11