Saturday, March 7, 2026

ಕಡಬ

ಕಡಬ

ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನೀತಿ ತಂಡದ ರಾಜ್ಯಾಧ್ಯಕ್ಷ ಅಸ್ವಸ್ಥ-ಕಹಳೆ ನ್ಯೂಸ್

ಕಡಬ : ಅರಣ್ಯಾಧಿಕಾರಿಗಳ ದೌರ್ಜನ್ಯ ದ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್.ಟಿ ಅವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಜಯನ್ ಅವರಿಗೆ ಅವರಿಗೆ ಸ್ಥಳದಲ್ಲಿಯೇ ಖಾಸಗಿ ವೈದ್ಯರಿಂದ ಗ್ಲೂಕೋಸ್ ನೀಡಲಾಗುತ್ತಿದ್ದು, ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ಇಂದು ಸ್ಥಳಕ್ಕೆ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್.ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪಿ.ವೈ.ಕುಸುಮಾ, ತಾ.ಪಂ. ಸದಸ್ಯ ಗಣೇಶ್ ಕೈಕುರೆ...
ಕಡಬಕ್ರೀಡೆ

ಕಡಬದಲ್ಲಿ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ, ಪಂದ್ಯಾಟದ ಫಲಿತಾಂಶ ಇಲ್ಲಿದೆ ನೋಡಿ- ಕಹಳೆ ನ್ಯೂಸ್

ಕಡಬ: ಯುವಸೇನೆ ಫ್ರೆಂಡ್ಸ್ ಕ್ಲಬ್ ಕಡಬ ಆಶ್ರಯದಲ್ಲಿ, ದಕ್ಷಿಣ ಕನ್ನಡ ಮತ್ತು ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ, ನಿನ್ನೆ ಕಡಬ ಯಚ್.ಪಿ ಪೆಟ್ರೋಲ್ ಬಂಕ್ ಬಳಿಯ, ಎಸ್.ಆರ್.ಲೇಔಟ್ ಕ್ರೀಡಾಂಗಣದಲ್ಲಿ, ೮ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ನಡೆದಿತ್ತು. ಈ ಪಂದ್ಯಾಟದಲ್ಲಿ ಆಳ್ವಾಸ್ ಮೂಡಬಿದ್ರೆ ಪ್ರಥಮ ಸ್ಥಾನವನ್ನು ಬಾಚಿ, ೫೦,೦೦೦ ರೂ ನಗದು ಹಾಗೂ ಟ್ರೋಫಿಯನ್ನು ಪಡೆದುಕೊಂಡಿದೆ, ದ್ವಿತೀಯ ಸ್ಥಾನವನ್ನು ಫ್ರೆಂಡ್ಸ್ ಕ್ಲಬ್ ಕಡಬ...
ಕಡಬ

ಕುಕ್ಕೆ ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಕೊಟ್ಯಾಂತರ ರೂ. ಮರ ಕಳವು ಪ್ರಕರಣ ಮನೆಗೆ ನುಗ್ಗಿ ದಾಂದಲೇ ನಡೆಸಿದ ಅರಣ್ಯಾಧಿಕಾರಿಗಳ ವಿರುದ್ದ ನೀತಿ ತಂಡ ಹೋರಾಟಕ್ಕೆ ಸಿದ್ದತೆ-ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಶಕ್ತಿ ದೂರು ದಾಖಲಿಸಲು ಸಿದ್ದತೆ..!?-ಕಹಳೆ ನ್ಯೂಸ್

ಕಡಬ : ಸುಬ್ರಹ್ಮಣ್ಯ ವಲಯ ರಕ್ಷಿತಾ ಅರಣ್ಯದಲ್ಲಿ ಕೊಟ್ಯಾಂತರ ಬೆಲೆ ಬಾಳುವ ಮರ ಕಳ್ಳತನ ಆಗಿದ್ದರೂ ಈ ಬಗ್ಗೆ ಸಮಗ್ರ ತನಿಖೆ ನಡೆಸುವ ಬದಲು, ದೂರು ನೀಡಿದಾತನ ಮೇಲೆ ಸೇಡು ತೀರಿಸುವ ಪ್ರಯತ್ನ ನಡೆಸುತ್ತಿರುವ ಸಂಚಾರಿ ದಳದ ವಲಯಾ ಅರಣ್ಯ ಅಧಿಕಾರಿ ಸಂಧ್ಯಾ ಹಾಗೂ ಅರಣ್ಯಾಧಿಗಳ ವಿರುದ್ದ ಹೋರಾಟ ನಡೆಸಲು ಸಾಮಾಜಿಕ ಕಾರ್ಯಕರ್ತ, ನೀತಿ ತಂಡ ರಾಜ್ಯಾಧ್ಯಕ್ಷ ಜಯನ್ ಸಿದ್ದತೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ...
ಕಡಬ

ಕಡಬದಲ್ಲಿ ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ; ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು-ಕಹಳೆ ನ್ಯೂಸ್

ಕಡಬ : ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಮರ ಲೂಟಿ ವಿರುದ್ಧ ದೂರು ನೀಡಿದ ವ್ಯಕ್ತಿಯ ಮನೆಗೆ ದಾಳಿ ನಡೆಸಿ, ಹಳೆಯ ಮರದ ಹಲಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ತಡ ರಾತ್ರಿ ಮೂರು ವಾಹನಗಳಲ್ಲಿ ಸಂಚಾರಿ ದಳದ ಸಂಧ್ಯಾ ಅವರ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಸಾದ್ ಅವರು ಅಕ್ರಮವಾಗಿ ಮರ ಕಡಿದು ಮನೆಯಲ್ಲಿ ಶೇಖರಣೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ...
ಕಡಬ

ಕಡಬದಲ್ಲಿ ಚಿರತೆ ದಾಳಿ ; ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ಕಡಬ : ಇಂದು ನಸುಕಿನ ಜಾವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಚಿರತೆಯೊಂದು ಜನರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಸುಮಾರು 1.30 ಕ್ಕೆ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದ್ದು, ಗಾಯಗೊಂಡವರನ್ನು ಶೇಖರ್ ಕಾಮತ್ ಮತ್ತು ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಅಡಿಕೆ ತೋಟದಲ್ಲಿ ನೀರಿನ ಜಟ್ ಚೆಂಜ್ ಮಾಡುವ ಸಮಯದಲ್ಲಿ ಈ ಘಟನೆ...
ಕಡಬ

ಕಡಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯೂ ಕಾರ್ಯಾಚರಣೆ ವೇಳೆ ಪರಾರಿ-ಕಹಳೆ ನ್ಯೂಸ್

ಕಡಬ : ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯೂ ಕಾರ್ಯಾಚರಣೆ ವೇಳೆ ಪರಾರಿಯಾಗಿದೆ. ಸುಬ್ರಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಅವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದರಿಂದ ನಾಯಿಯನ್ನು ಹಿಂಬಾಲಿಸಿದ ಚಿರತೆಯು ಶೌಚಾಲಯದ ಒಳಗೆ ಬಂದಿತ್ತು. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದರು. ಈ ವೇಳೆ ನಾಯಿ...
ಕಡಬ

ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಶೌಚಾಲಯದಲ್ಲಿ ಬಂಧಿ-ಕಹಳೆ ನ್ಯೂಸ್

ಕಡಬ : ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ನಡೆದಿದೆ. ಈ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಸಾಕುನಾಯಿಯು ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯ ಹೊರಗಿದ್ದ ಶೌಚಾಲಯವನ್ನು ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ...
ಕಡಬ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೆನ್ನಪ್ಪ ಅವರು ನಾಪತ್ತೆ-ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟನ ಅಂಚೆಯ ತಿಮ್ಮಡ್ಕ್ ಮನೆಯ ನಿವಾಸಿ 75 ವರ್ಷದ ಚೆನ್ನಪ್ಪ ಅವರು ಕಾಣೆಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣಾಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ....
1 13 14 15 16 17 18
Page 15 of 18