Monday, March 9, 2026

ಕಡಬ

ಕಡಬದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ :- ಕಹಳೆ ನ್ಯೂಸ್

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ. ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದ ಘಟನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ....
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯ ಮನೆ ; ಕಚೇರಿ ಮೇಲೆ ಲೋಕಾಯುಕ್ತ ದಾಳಿ – ಕಹಳೆ ನ್ಯೂಸ್

ಕಡಬ,ಮಾ 27: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ, ಅವರು ಈ ಹಿಂದೆ ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಸಮೀಪ ಶಂಕಿತ ನಕ್ಸಲರು ಪತ್ತೆ..! ಮನೆಗೆ ಭೇಟಿ ನೀಡಿ ಮೊಬೈಲ್ ಚಾರ್ಚ್ ಮಾಡಿರುವ ತಂಡ – ಕಹಳೆ ನ್ಯೂಸ್

ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಗ್ರಾಮದ ಕೋಟೆ ತೋಟದ ಮಜಲು ಎಂಬಲ್ಲಿಗೆ ನಿನ್ನೆ ಸಂಜೆ ನಾಲ್ಕೈದು ಜನ ಅಪರಿಚಿತರು ಬಂದು ಹೋಗಿದ್ದು, ನಕ್ಸಲರಿರಬಹುದೇ ಎಂಬ ಗುಮಾನಿ ಈ ಪ್ರದೇಶದಲ್ಲಿ ಹಬ್ಬಿದೆ. ಗ್ರಾಮಸ್ಥರೊಬ್ಬರ ಮನೆಗೆ ಬಂದಿದ್ದ ಅಪರಿಚಿತರು ಸುಮಾರು ಒಂದು ಗಂಟೆಗಳ ಕಾಲ ಇದ್ದು ಹಲವು ವಿಚಾರಗಳನ್ನು ವಿಚಾರಿಸಿರುವುದಾಗಿ ತಿಳಿದು ಬಂದಿದೆ. ಜೊತೆಗೆ ಮೊಬೈಲ್ ಚಾರ್ಚ್ ಮಾಡಿಕೊಂಡು ತೆರಳಿದ್ಧಾರೆ ಎನ್ನಲಾಗಿದೆ. ಶನಿವಾರ ಸಂಜೆ 6 ಗಂಟೆ...
ಕಡಬದಕ್ಷಿಣ ಕನ್ನಡಸಂತಾಪಸುದ್ದಿ

ಕಡಬ : ಕೆರೆಗೆ ಈಜಲು ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿ . ಸಂಜೀವ ರೈ ಎಂ.ರವರ ಪುತ್ರಿಯನ್ನು ವಿವಾಹವಾಗಿದ್ದು, ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಪತಿ ಜೊತೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು...
ಕಡಬದಕ್ಷಿಣ ಕನ್ನಡಸುದ್ದಿ

ಆಸಿಡ್ ದಾಳಿ ಪ್ರಕರಣ : ಕಡಬ ಕಾಲೇಜಿಗೆ ಶಕುಂತಳಾ ಶೆಟ್ಟಿ ಭೇಟಿ- ಕಹಳೆ ನ್ಯೂಸ್

ಪುತ್ತೂರು: ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಮಧ್ಯಾಹ್ನ ಪರೀಕ್ಷೆ ಮುಗಿದ ಬಳಿಕ ಕಾಲೇಜಿಗೆ ಭೇಟಿ ನೀಡಿದ ಶಕುಂತಳಾ ಶೆಟ್ಟಿ, ವಿದ್ಯಾರ್ಥಿನಿಯರ ಜತೆ ಸಮಾಲೋಚನೆ ನಡೆಸಿದರು. ಆಸಿಡ್ ದಾಳಿಯ ದಿನ ನಡೆದ ಘಟನಾವಳಿಗಳ ಬಗ್ಗೆ ವಿದ್ಯಾರ್ಥಿನಿಯರು ಮಾಜಿ ಶಾಸಕಿಯವರಿಗೆ ವಿವರಿಸಿದರು. ಸರಕಾರ...
ಕಡಬದಕ್ಷಿಣ ಕನ್ನಡರಾಜ್ಯಸುದ್ದಿ

ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ ಮೃತಪಟ್ಟ ಮಗು-ಕಹಳೆ ನ್ಯೂಸ್

ಚಾಕೋಲೆಟ್ ಎಂದು ಭಾವಿಸಿ ಮಗುವೊಂದು ಮಾತ್ರೆ ಸೇವಿಸಿ ಮೃತಪಟ್ಟಿರುವ ಘಟನೆ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಋತ್ವಿಕ್ (5) ಎಂದು ಗುರುತಿಸಲಾಗಿದೆ. ತಂದೆ ತಿಪ್ಪೇಸ್ವಾಮಿಗೆ ಅನಾರೋಗ್ಯದ ನಿಮಿತ್ತ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಅದನ್ನು ಮಗು ಚಾಕೋಲೆಟ್ ಎಂದು ಭಾವಿಸಿ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೂಡಲೇ ಮಗುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ...
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಬಿಜೆಪಿ ಯುವಮೊರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್ ನೇಮಕ – ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವಮೋರ್ಚಾ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿಶ್ರೀಕೃಷ್ಣ ಎಂ ಆರ್ ನೇಮಕಗೊಂಡಿದ್ದಾರೆ. ಯುವಮೋರ್ಚಾ ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಶ್ರಿಕೃಷ್ಣ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ನೇಮಕ ಮಾಡಿದ್ದಾರೆ....
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ...
1 6 7 8 9 10 18
Page 8 of 18