Saturday, May 4, 2024

ಕಾಪು

ಉಡುಪಿಕಾಪುಸುದ್ದಿ

ತಹಶೀಲ್ದಾರ್ ಮತ್ತು ಪೋಲೀಸರಿಂದ ಪಥಸಂಚಲನ” ” ಶಾಂತಿಯುತ ಚುನಾವಣೆಗೆ ಸರ್ವಸನ್ನದ್ದವಾಗಿದೆ ಕಾಪು ವಿಧಾನಸಭಾ ಕ್ಷೇತ್ರ” : “ನಿರ್ಭೀತಿಯಿಂದ ಮತ ಚಲಾಯಿಸಿ ” -ತಾಲ್ಲೂಕು ದಂಡಾಧಿಕಾರಿ ಪ್ರತಿಭಾ ಆರ್ – ಕಹಳೆ ನ್ಯೂಸ್

ಕಾಪು : ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿAದ ಚುನಾವಣೆ ನಡೆಯಬೇಕು ಎಂಬ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ  ಕಾಪುವಿನ ಪೊಲಿಪು ಮಸೀದಿಯಿಂದ ಏ1 ಹೋಟೆಲ್ ವರೆಗೆ ಪಥಸಂಚಲನ ನಡೆಯಿತು. ಪಥ ಸಂಚಲನದಲ್ಲಿ ಪೋಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಶ್ರೀ ಟಿ ಸಿದ್ದಲಿಂಗಪ್ಪ, ಆಙSP ಅರವಿಂದ್, ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಹಾಗೂ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭಾಗವಹಿಸಿದ್ದರು. ಮತದಾರರು ನಿರ್ಭೀತಿಯಿಂದ ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಪೋಲೀಸ್...
ಉಡುಪಿಕಾಪುಸುದ್ದಿ

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾದಿಂದ ಬೃಹತ್ ರೋಡ್ ಶೋ : ಮೈಸೂರು ಸಂಸದ ಪ್ರತಾಪ್ ಸಿಂಹ ಭಾಗಿ – ಕಹಳೆ ನ್ಯೂಸ್

ಕಾಪು: ಬಿಜೆಪಿ ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ ಆಯೋಜಿಸಿದ ಬೃಹತ್ ರೋಡ್ ಶೋ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಭಾನುವಾರ ಸಂಜೆ ನಡೆದಿದ್ದು ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಟಾರ್ ಆಗಮಿಸಿದ್ದರು. ಜನಾರ್ಧನ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾರ್ವಜನಿಕರನ್ನು ಉದ್ದೇಶಿಸಿ ಪ್ರತಾಪ್ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ, ಜನಪರ ಕಲ್ಯಾಣ ಕಾರ್ಯಕ್ರಮಗಳು ಮತ್ತಷ್ಟು ಮುಂದುವರೆಯಲು ಭಾರತ ಮಾತೆಯ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಪು ಮಂಡಲ ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ವತಿಯಿಂದ  ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸವಿಂಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಯುಗಾದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಹಾರಾಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು....
ಉಡುಪಿಕಾಪುದಕ್ಷಿಣ ಕನ್ನಡಸುದ್ದಿ

ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ. ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ...
ಉಡುಪಿಕಾಪುಸುದ್ದಿ

ಸನ್ ಫ್ಲವರ್ ಆಯಿಲ್ ಮತ್ತು ಬಯೋಡೇಸಲ್ ಉತ್ಪಾದನಾ ಘಟಕಕ್ಕೆ ಶಾಂಭವಿ ನದಿಯಿಂದ ನೀರನ್ನು ಉಪಯೋಗಿಸುದನ್ನು ವಿರೋಧಿಸಿ ಇಂದು ಪಲಿಮಾರು ಗ್ರಾಮ ಪಂಚಾಯತ್ ಬಳಿ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾಪು : M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಲು ಉದ್ದೇಶಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೇಸಲ್ ಉತ್ಪಾದನಾ ಘಟಕಕ್ಕೆ ಶಾಂಭವಿ ನದಿಯಿಂದ ನೀರನ್ನು ಉಪಯೋಗಿಸುದನ್ನು ವಿರೋಧಿಸಿ ಇಂದು ಪಲಿಮಾರು ಗ್ರಾಮ ಪಂಚಾಯತ್ ಬಳಿ ನಡೆದ ಸಾರ್ವಜನಿಕರ ಬೃಹತ್ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ಸರಕಾರದ ಶರತ್ತುಗಳು ನಿಬಂಧನೆಗಳಿಗೆ ಬದ್ಧರಾಗಿದ್ದುಕೊಂಡು ಸ್ಥಳೀಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ...
ಉಡುಪಿಕಾಪುಜಿಲ್ಲೆರಾಜಕೀಯಸುದ್ದಿ

ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಗೋಪುರ ಕಟ್ಟಡ ಮತ್ತು ಅಡುಗೆ ಕೋಣೆಯ ಭೂಮಿ ಪೂಜೆ – ಕಹಳೆ ನ್ಯೂಸ್

ಉಡುಪಿ: ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಗೋಪುರ ಕಟ್ಟಡ ಮತ್ತು ಅಡುಗೆ ಕೋಣೆಯ ಭೂಮಿ ಪೂಜೆ ಕಾರ್ಯಕ್ರಮ ಪಾಂಗಳ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನಡೆಯಿತು. ಭೂಮಿ ಪೂಜೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಪು ಸುರೇಶ ಶೆಟ್ಟಿ ಗುರ್ಮೆ ನಿತ್ಯ ದೇವರ ನಂಬಿಕೆಯಿAದಲೇ ಬದುಕು ನಡೆಯುವುದು ಎಂದರು. ದೇವಸ್ಥಾನಗಳು ಪ್ರಾರಂಭವಾದ ಕಾರಣ ಮಾನವ ಜೀವನದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಸುಭದ್ರ ಬದುಕಿನ ಆದಾರವಾಗಿದೆ. ಪುರಾತನ ಕಾಲದಲ್ಲಿ ರಾಜ...
ಉಡುಪಿಕಾಪುಭಟ್ಕಳಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ನಡೆದ ಟೈಲರಿಂಗ್ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು: ಪದ್ಮಶ್ರೀ ಡಾ. ವೀರೇಂದ್ರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ನಿರಂತರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಶ್ಯಕ ಅಂಶಗಳನ್ನು ಸಮಾಜದ ಎಲ್ಲಾ ನಾಗರೀಕರಿಗೂ ಮುಟ್ಟಿಸುವಲ್ಲಿ ನಿರಂತರ ಚಟುವಟಿಕೆಗಳನ್ನು ಹಾಕಿಕೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ಶ್ರೀಶಂಕರ್ ಕುಂದರ್ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಟೈಲರಿಂಗ್...
1 2
Page 1 of 2