Friday, July 24, 2026

ಕಾಪು

ಕಾಪುಜಿಲ್ಲೆಪ್ರಾದೇಶಿಕಸುದ್ದಿ

ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ -ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಈ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿರುವ ಸಲುವಾಗಿ ಇಂದು ದಿನಾಂಕ 14-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಜಮಾಡಿ - ನಡಿಪಟ್ನ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು ತಕ್ಷಣ ತುರ್ತು ಕಾಮಗಾರಿ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್...
ಉಡುಪಿಕಾಪುಜಿಲ್ಲೆಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್

ಕಾಪು  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಕೃಷಿ ಮೇಲ್ವಿಚಾರಕರಾದ ದೇವೇಂದ್ರ ರವರು ಪರಿಸರ ರಕ್ಷಣೆಯೊಂದಿಗೆ ಗಿಡ ಮರ...
ಉಡುಪಿಕಾಪುಜಿಲ್ಲೆಸುದ್ದಿ

ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ -ಕಹಳೆ ನ್ಯೂಸ್

ಕಾಪು  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಕಾಪು ತಾಲೂಕು, ನಿಟ್ಟೆ 'ಬಿ' ಕಾರ್ಯಕ್ಷೇತ್ರದ ಸಹಯೋಗದಲ್ಲಿ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಪ್ರವೀಣ್ ವಹಿಸಿದ್ದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಅಶೋಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಹುಟ್ಟುಹಬ್ಬದಂದು ಒಂದು ಗಿಡವನ್ನು ನೆಟ್ಟು...
ಕಾಪುಶಿಕ್ಷಣ

ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಕಟಪಾಡಿ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚ್ಚಡ ದಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ ವಿದ್ಯೆ, ಬುದ್ಧಿ, ಸಂಸ್ಕಾರ ಹಾಗೂ ಆಟ-ಪಾಠಗಳ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಪವಿತ್ರ ಕಾರ್ಯವನ್ನು ಶಾಲೆಗಳು ಮತ್ತು ಶಿಕ್ಷಕರು ಮಾಡುತ್ತಾರೆ. ಶಿಕ್ಷಕರು ಜವಾಬ್ದಾರಿಯಿಂದ ಸೇವೆ ಸಲ್ಲಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡಬೇಕು. ಶಾಲೆಗಳು...
ಉಡುಪಿಕಾಪುರಾಜ್ಯಶಿಕ್ಷಣ

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಪಡೆಯುವ ವಲ್ಲಿ ನಮ್ಮ ಬೆಂಬಲ ಸದಾ ಇರುತ್ತದೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭರವಸೆ -ಕಹಳೆ ನ್ಯೂಸ್

ಪಾಂಗಳ: "ವಿದ್ಯಾರ್ಥಿಗಳೇ, ನೀವು ಉತ್ತಮ ಶಿಕ್ಷಣ, ಸಂಸ್ಕಾರ ಹಾಗೂ ಉಜ್ವಲ ಭವಿಷ್ಯವನ್ನು ಬಯಸುವುದಾದರೆ ನಿಮ್ಮ ಬೆನ್ನಿಗೆ ಸದಾ ನಾವು ನಿಲ್ಲುತ್ತೇವೆ," ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಪಾಂಗಳ ವಿದ್ಯಾವರ್ಧಕ ಶಾಲೆಗಳು ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿ ಪಾಂಗಳ ಆರ್ಯಡಿ ಗೋವಿಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
ಉಡುಪಿಕಾಪುಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ ಸಲ್ಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ- ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ...
ಉಡುಪಿಕಾಪುಜಿಲ್ಲೆಸುದ್ದಿ

ಧರ್ಮಸ್ಥಳದ ಧರ್ಮದರ್ಶಿಗಳ ದೂರದರ್ಶಿತ್ವ ಎಸ್ ಕೆ ಡಿ ರ್ ಪಿ ಯಿಂದ ಪುನರ್ ಜೀವ ಪಡೆದ ಸಾವಿರ ಕೆರೆ ಗಳ ಕಾರ್ಯಕ್ರಮ ವಿಶ್ವ ದಲ್ಲಿಯೇ ಶ್ರೇಷ್ಠ ಕೆಲಸ -ಕಹಳೆ ನ್ಯೂಸ್

ಕಾಪು : ಪಡುಬೆಳ್ಳೆ ಪಾಂಬೂರು ಬಳಿಸುಮಾರು 2.90ಎಕ್ರೆ ಪ್ರದೇಶದಲ್ಲಿ ಹರಡಿರುವ ಕುರುಡಾಯಿ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು, ಕೆರೆ ಅಭಿವೃದ್ದಿ ಸಮಿತಿ ಕುರುಡಾಯಿ ಕೆರೆ ಹಾಗೂ ಬೆಳ್ಳೆಗ್ರಾ.ಪಂ.ನ ಸಹಯೋಗದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ನಮ್ಮೂರು ನಮ್ಮ ಕೆರೆ ಕಾಠ್ಯಕ್ರಮದಡಿ ಹೂಳೆತ್ತುವ ಮೂಲಕ ಪುನರುತ್ಥಾನಗೊಳಿಸಿದ್ದು, ಕುರುಡಾಯಿ ಕೆರೆ ಪ್ರದೇಶಕ್ಕೆ ಯುನಿಸೆಫ್‌ ಸಂಸ್ಥೆಯ ಅಧಿಕಾರಿ ನರಸಿಂಹ ರೆಡ್ಡಿ. ಭೇಟಿ ನೀಡಿದರು. ಅವರು ಮಾತನಾಡುತ್ತ ರಾಜ್ಯದಲ್ಲಿ ಈಗಾಗಲೇ 950 ಕ್ಕೂ ಹೆಚ್ಚು...
ಕಾಪುಸುದ್ದಿ

ಕಾಪು ತಾಲೂಕು ಸೌಧ ದ ಲ್ಲಿ ಮಾನ್ಯ ತಹಸೀಲ್ದಾರ್ ಅನಂತ್ ಶಂಕರ್ ಅವರಿಂದ ರಾಜ್ಯ ನೌಕರರ ಸಂಘ ದ ಕ್ಯಾಲಂಡರ್ ಬಿಡು ಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ಕಾಪು ತಹಸೀಲ್ದಾರ್ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಪು ವಲಯ ದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಯಾಗಿ ಮಾತಾಡು ತ್ತ ಸಾರ್ವಜನಿಕ ರ ಕೆಲಸ ಮಾಡು ವ ಸರ್ಕಾರಿ ನೌಕರರು ದೇವ ರ ಸೇವೆ ಎಂದು ಕೆಲಸ ಮಾಡ ಬೇಕಾಗುತ್ತದೆ ಕೆಲಸ ಒತ್ತಡದ ಮದ್ಯೆ ಎಲ್ಲ ವನ್ನು ತಾಳ್ಮೆಯಿಂದ ಸಹಿಸಿಕೊಂಡು ನಾವೆಲ್ಲ ಸೇವೆ ನೀಡ ಬೇಕಾಗುತ್ತದೆ ಸರಕಾರಿ ನೌಕರರ ಸಂಘ ದ ಸ್ವಂತ ಕಟ್ಟಡ ಮತ್ತು...
1 2 3 13
Page 1 of 13