ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ :ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಭಂದಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ ಹಾಗೂ ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ...






