ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದ ಮಾತ್ರ ವಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಮಹಿಳಾ ಮಂಡಳಿಯ ಮಾಜಿ ಅಧ್ಯಕ್ಷರಾಗಿರುವ ಸುಮಂಗಲಾ ಡೊಂಗ್ರಿ ಇವರು ಆಗಮಿಸಿ ಟೈಲರಿಂಗ್ ಕ್ಲಾಸ್ ಉದ್ಘಾಟನೆ ಮಾಡಿ ಹೇಮಾವತಿ ಅಮ್ಮನವರ ಒಳ್ಳೆಯ ಕಾರ್ಯಕ್ರಮ ಜ್ಞಾನವಿಕಾಸ ಕಾರ್ಯಕ್ರಮಗಳು...







