Saturday, May 18, 2024

ಕಾಪು

ಉಡುಪಿಕಾಪುರಾಜಕೀಯಸುದ್ದಿ

ಪಾಂಗಳ ಆರ್ಯಡಿ ಶ್ರೀ ಸರಳ ಧೂಮಮತಿ ಸಾನಿಧ್ಯದಲ್ಲಿ ನಡೆದ “ಯುವಚೌಪಾಲ್” ಕಾರ್ಯಕ್ರಮ – ಕಹಳೆ ನ್ಯೂಸ್

ಪಾಂಗಳ ಆರ್ಯಡಿ ಗ್ರಾಮದ ಶ್ರೀ ಸರಳ ಧೂಮವತಿ ದೈವ್ವದ ಸಾನಿಧ್ಯದಲ್ಲೇ ನನ್ನ ವಿಧಾನಸಭಾ ಮತಯಾಚನೆ ಪ್ರಾರಂಭ ಮಾಡಿದ್ದು, ಮುಂಬರುವ ಲೋಕ ಸಭೆಯ ಫಲಿತಾಂಶ ಜವಾಬ್ದಾರಿಯನ್ನು ಸರಳ ಧೂಮವತಿ ನೆರವೇರಿಸಿ ಕೊಡುತ್ತಾರೆ. ನಾವೆಲ್ಲರೂ ಕಮಲದ ಪಕ್ಷ ಏನು ಕೊಟ್ಟಿದೆ ಎಂಬುದನ್ನು ಎಲ್ಲರಿಗೂ ತಿಳಿಸಿ ಕೊಡಬೇಕು. ಮೋದಿಜಿಯವರ ನೇತೃತ್ವವನ್ನು ಜಗತ್ತು ಒಪ್ಪಿದೆ. ಪ್ರತಿಯೊಬ್ಬ ನಾಗರೀಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಪಕ್ಷ ದುಡಿಯಬೇಕು ಯಾವುದೇ ಅಧಿಕಾರದ ಅಪೇಕ್ಷೆ ಮಾಡದೇ ಸೇವೆ ಮಾಡಿ ದೇಶ ಕಟ್ಟುವ ಕೆಲಸ...
1 2
Page 2 of 2