Friday, July 24, 2026

ಕಾಪು

ಕಾಪುಸುದ್ದಿ

ಕಾಪು ತಾಲೂನಕಿನಲ್ಲಿ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪೂರ್ಣ ಪ್ರಜ್ಞಾ ಕಾಲೇಜು ನಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ನೆರವೇರಿತು.. ಉದ್ಘಾಟನೆ ಯನ್ನು ಜಿಲ್ಲಾ ಜನಜಾಗೃತಿ ಸದಸ್ಯರು ಉದಯ ಕುಮಾರ್ ಶೆಟ್ಟಿ ನೆವೇರಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳು ಗಣೇಶ ಆಚಾರ್ಯ. ರವರು ವಿದ್ಯಾರ್ಥಿಗಳಿಗೆ ದುಷ್ಟಟ ವಿರುದ್ದ ಮಾರ್ಗದರ್ಶನ ನೀಡಿದರು.. ಒಕ್ಕೂಟ ವಲಯಧ್ಯಕ್ಷ ಭುಜಂಗ ಆಚಾರ್ಯ, ಯೋಜನಾಧಿಕಾರಿಗಳು ಮಮತಾ ಶೆಟ್ಟಿ... ಶಾಲಾ ಮುಖ್ಯಪಾಧ್ಯಾರು ಶ್ರೀಕಾಂತ್ ರಾವ ಶಿಕ್ಷಕರು, ಮೇಲ್ವಿಚಾರಕರು, ಸೇವಾಪ್ರತಿನಿಧಿ. ಒಕ್ಕೂಟದ ಪದಾಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು...
ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿ

ಛಾಯಾಗ್ರಾಹಕರು ಎಲ್ಲರೊಂದಿಗೆ ಬೆರೆತು ತಮ್ಮ ಕಷ್ಟಗಳನ್ನು ಮರೆತು ಗಾಹಕರಲ್ಲಿ ನಗು ತರಿಸಿ ಉತ್ತಮ ಸೇವೆ ನೀಡುವ ಶ್ರಮ ಜೀವಿಗಳು ; ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ -ಕಹಳೆ ನ್ಯೂಸ್

ಕಾಪು : ಸಂಘಟನೆಗಳು ಒಂದು ಕುಟುಂಬ ವಾಗಿ ನಿಂತು ಸಹಕರಿಸಿದಾಗ ಮಾತ್ರ ಉದ್ದೇಶಗಳಿಗೆ ಫಲ ಬರುವುದು. ಛಾಯಾಗ್ರಾಹಕರು ಎಲ್ಲರೊಂದಿಗೆ ಬೆರೆತು ತಮ್ಮ ಕಷ್ಟಗಳನ್ನು ಮರೆತು ಗಾಹಕರಲ್ಲಿ ನಗು ತರಿಸಿ ಉತ್ತಮ ಸೇವೆ ನೀಡುವ ಶ್ರಮ ಜೀವಿಗಳು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯ ಪಟ್ಟರು. ಕಾಪು ಕೆ-ವನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ 2025- 27 ಸಾಲಿನ ನೂತನ ಅಧ್ಯಕ್ಷ ಸಂತೋಷ್‌ ನಾಯ್ಕ...
ಕಾಪುದೆಹಲಿಸುದ್ದಿ

ಬೆಳಗಾವಿ ಚಳಿಗಾಲ ದ ಅಧಿವೇಶನ ದಲ್ಲಿ ಕಾಪು ಪ್ರವಾಸೋದ್ಯಮ ದ ಬಗ್ಗೆ ಒಂದು ಸುವರ್ಣ ಅವಕಾಶ ದ ನೆನಪು ಮಾಡಿದ ಕಾಪು ಶಾಸಕರು-ಕಹಳೆನ್ಯೂಸ್

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದ್ದು 1 ಜಿಲ್ಲೆ 1 ತಾಣ ಅಭಿವೃದ್ಧಿಯಡಿ ಕಾಪು ಕ್ಷೇತ್ರದ ಪ್ರವಾಸಿ ತಾಣದ ಅಭಿವೃದ್ಧಿಗೆ ಸರಕಾರ ಅನುದಾನ ಒದಗಿಸಬೇಕು ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ ಕರ್ನಾಟಕ ವಿಧಾನಸಭೆ ಅಧಿವೇಶನದ ಚುಕ್ಕೆ ಗುರುತಿನ ಸಂಖ್ಯೆ 380ರಡಿ ಈ ಕುರಿತು ರಾಜ್ಯ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರ...
ಕಾಪುಸುದ್ದಿ

ಕಾಪು ಶಾಸಕರಿಂದ ಕಾಪು ತಾಲೂಕು ವ್ಯಾಪ್ತಿಯ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 03-12-2025 ರಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43 ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿಗಳನ್ನು ಸಕ್ಷಮ ಅಧಿಕಾರಿಗಳ ಎದುರಿನಲ್ಲಿ...
ಉಡುಪಿಕಾಪುಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ...
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದ ಮಾತ್ರ ವಾಣಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಉಚಿತವಾಗಿ 3 ತಿಂಗಳು ಟೈಲರಿಂಗ್ ಕ್ಲಾಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಮಹಿಳಾ ಮಂಡಳಿಯ ಮಾಜಿ ಅಧ್ಯಕ್ಷರಾಗಿರುವ ಸುಮಂಗಲಾ ಡೊಂಗ್ರಿ ಇವರು ಆಗಮಿಸಿ ಟೈಲರಿಂಗ್ ಕ್ಲಾಸ್ ಉದ್ಘಾಟನೆ ಮಾಡಿ ಹೇಮಾವತಿ ಅಮ್ಮನವರ ಒಳ್ಳೆಯ ಕಾರ್ಯಕ್ರಮ ಜ್ಞಾನವಿಕಾಸ ಕಾರ್ಯಕ್ರಮಗಳು...
ಉಡುಪಿಕಾಪುಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪದವಿ ಪೂರ್ವ ಕಾಲೇಜು ಇನ್ನಂಜ್ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಕೇಶ್ ಕುಂಜುರು ಪತ್ರಕರ್ತರು ಕಾಪು ತಾಲೂಕು ಇವರು ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿ ಗಳ ಪಾತ್ರದ ಬಗ್ಗೆ ತಿಳಿಸುತ್ತಾ,ಮದ್ಯಪಾನ , ದುಮಪಾನ, ಡ್ರಗ್ಸ್,...
ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಆಯ್ಕೆ ಗೊಂಡಿರುವ 8 ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣೆ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಖಾವಂದರಿಂದ ಶಿಕ್ಷಕಿಯರಿಗೆ ಶುಭಾಶಯ, ಉಡುಗೊರೆ -ಕಹಳೆ ನ್ಯೂಸ್

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಯ್ಕೆ ಗೊಂಡಿರುವ ಕಾಪು ತಾಲೂಕಿನ 8 ಸರಕಾರಿ ಶಾಲೆಗಳ ಜ್ಞಾನ ದೀಪಾ ಶಿಕ್ಷಕರಿಗೆ, ಮಂಜೂರಾತಿ ಪತ್ರ ವಿತರಣಾ ಪತ್ರವನ್ನು ಕಾಪುವಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ವಿತರಿಸಲಾಯಿತು. ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ, ಶುಭಾಶಯಗಳನ್ನು ತಿಳಿಸಿ ಉಡುಗೊರೆಯನ್ನು ನೀಡಿದ್ದು, ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಉಡುಗೊರೆಯನ್ನು ಶಿಕ್ಷಕರಿಗೆ ವಿತರಿಸಿ,...
1 2 3 4 13
Page 2 of 13