ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮ- ಕಹಳೆ ನ್ಯೂಸ್
ರೋಟರಿ ಕ್ಲಬ್ ಶಂಕರಪುರ ವತಿಯಿಂದ ಉಸಿರಿಗಾಗಿ ಹಸಿರು ಗಿಡ ನೆಡುವ ಕಾರ್ಯಕ್ರಮವನ್ನು ಶಂಕರಪುರ ಫ್ರಾನ್ಸಿಸ್ ಡೆಸಾ ಮತ್ತು ಗಿರೀಶ್ ಆಚಾರ್ಯ ಇವರ ಮನೆಯ ಪರಿಸರದಲ್ಲಿ ಇಂದು ಕಾಪು ತಾಲೂಕು ತಹಸೀಲ್ದಾರರು ಆದ ಡಾ ಪ್ರತಿಭಾ ಆರ್ ಇವರು ಗಿಡ ನೆಡುವುದರ, ಮತ್ತು ಕೊಡುವ ಮೂಲಕ ಉದ್ಘಾಟನೆ ಮಾಡಿ, ಪರಿಸರ ಜಾಗೃತಿಯ ಬಗ್ಗೆ ಮಾತನಾಡಿದರು. ನಂತರ ರೋಟರಿ ಶಂಕರಪುರ ವತಿಯಿಂದ ಮಾನ್ಯ ತಹಸೀಲ್ದಾರ್ ರವರಿಗೆ ಮತ್ತು ಈ ಕಾರ್ಯಕ್ರಮಕ್ಕೆ ಗಿಡ ನೀಡಿ...



