Monday, September 7, 2026

ಕಾರ್ಕಳ

ಕಾರ್ಕಳಜಿಲ್ಲೆಸುದ್ದಿ

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ   ಶಿಕ್ಷಕರ ದಿನಾಚರಣೆ :ನಿವೃತ್ತ ಶಿಕ್ಷಕರಿಗೆ ಸನ್ಮಾನ – ಕಹಳೆ ನ್ಯೂಸ್

ಕಾರ್ಕಳ  : ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅವಶ್ಯಕ ಸಾಧಕನೊಬ್ಬನ ಸಾಧನೆಯ ಹಿಂದಿನ ಗುಟ್ಟು ಶಿಕ್ಷಕನೇ ಆಗಿರುತ್ತಾನೆ. ಅಂತಹ ಪ್ರೇರಣೆಯನ್ನು  ಜ್ಞಾನಸುಧಾದ ಮಕ್ಕಳು ಇಂತಹ ಕಾರ್ಯಕ್ರಮದ ಮೂಲಕ ಪಡೆಯುತ್ತಿರುವುದು ಪ್ರಶಂಸನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಡಿರ್ಪಾಟ್‌ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟಿç ವಿಭಾಗದ ಫ್ರೋಪೆಸರ್ ಹಾಗೂ ಮುಖ್ಯಸ್ಥರಾದ ಡಾ. ಕಲ್ಯಾಣ ಪೆಂಟಪತಿ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ  ಜರುಗಿದ...
ಕಾರ್ಕಳಜಿಲ್ಲೆಸುದ್ದಿ

ರಾಷ್ಟ್ರೀಯ ವಿದ್ಯಾರ್ಥಿ ದಿನದಂದು ವಿ. ಸುನಿಲ್ ಕುಮಾರ್ ಉದ್ಯೋಗ ಮಹಾ ಪರ್ವ ; 1500ಕ್ಕೂ ಹೆಚ್ಚು ಉದ್ಯೋಗಾರ್ಥಿಗಳು ಭಾಗಿ – ಬೆಳಗ್ಗಿನ ಮೊದಲ ಹಂತದಲ್ಲಿಯೇ ( 2 ಗಂಟೆಯಲ್ಲಿ ) ನೂರಕ್ಕೂ ಅಧಿಕ ಮಂದಿಗೆ ‘ಆಫರ್ ಲೆಟರ್’ -ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಕಾರ್ಕಳದ ಶಾಸಕರಾದ ವಿ. ಸುನಿಲ್ ಕುಮಾರ್ ನೇತೃತ್ವದ ಕಾರ್ಕಳದ ವಿಕಾಸ ಸೇವಾ ಸಂಸ್ಥೆ ಉದ್ಯೋಗ ಸೇತು ಕಾರ್ಯಕ್ರಮ ಆಯೋಜನೆಗೊಂಡಿದ್ದು, ತಾಲೂಕಿನಾದ್ಯಂತ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. ಸುಮಾರು 1500 ಸಾವಿರಕ್ಕೂ ಅಧಿಕ ಉದ್ಯೋಗಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸುಮಾರು ಇಪ್ಪತ್ತೈದಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಂಡಿದೆ. ಬೆಳಗ್ಗೆ ಶಾಸಕ ಸುನಿಲ್ ಕುಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದ್ದು, ಮೊದಲ ಹಂತದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗಳ ಮೊದಲ ಎರಡುಗಂಟೆಯ ಒಳಗೆ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳದ ಮಿಯ್ಯಾರಿನಲ್ಲಿ ರಸ್ತೆ ಅಪಘಾತ: ಮೂವರು ಸಾವು- ಕಹಳೆ ನ್ಯೂಸ್

ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್‌ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಪೊಲೀಸರು‌ ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಕಾರ್ಕಳಜಿಲ್ಲೆಸುದ್ದಿ

ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ-ಕಹಳೆ ನ್ಯೂಸ್

ಕಾರ್ಕಳ : ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ ಆಗಿದ್ದಾರೆ. ಗೋ ಸೇವಾ ಕಾರ್ಯ ಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯ ಇರುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ರಮಿತಾ...
ಕಾರ್ಕಳಜಿಲ್ಲೆಸುದ್ದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ -ಕಹಳೆ ನ್ಯೂಸ್

ಕಾರ್ಕಳ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ರವಿವಾರ ಬೆಳಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಶೃಂಗೇರಿಗೆ ಆಗಮಿಸಿದ್ದ ಕೇಂದ್ರ ಸಚಿವರು, ಬಳಿಕ ಅಲ್ಲಿಂದ ನೇರವಾಗಿ ಕಾರ್ಕಳ ಶಾಸಕರ ನಿವಾಸಕ್ಕೆ ಆಗಮಿಸಿದರು. ಶಾಸಕರ ಕುಟುಂಬದವರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಸಚಿವರನ್ನು ಸ್ವಾಗತಿಸಿದರು. ಬಳಿಕ ಕುಶಾಲೋಪಚಾರಿಯಾಗಿ ಸ್ನೇಹ ಮಾತುಕತೆ ನಡೆಸಿದರು. ಈ ಸಂಧರ್ಭದಲ್ಲಿ ಕ್ಷೇತ್ರಧ್ಯಕ್ಷರಾದ ಶ್ರೀ ನವೀನ್ ನಾಯಕ್, ಬಿಜೆಪಿ ಹಿರಿಯರಾದ...
ಕಾರ್ಕಳಜಿಲ್ಲೆಪ್ರಾದೇಶಿಕಸುದ್ದಿ

ಆಯತಪ್ಪಿ ಬಾವಿಗೆ ಬಿದ್ದ ಯುವಕ..! ಜೀವಾಪಾಯದಿಂದ ಪಾರು..!- ಕಹಳೆ ನ್ಯೂಸ್

ಕಾರ್ಕಳ : ಬಾವಿಗೆ ಅಡ್ಡವಾಗಿ ಅಳವಡಿಸಲಾಗಿದ್ದ ಕಂಬ ಮುರಿದುಬಿದ್ದ ಪರಿಣಾಮ ನೀರು ಸೇದುತ್ತಿದ್ದ ವ್ಯಕ್ತಿ ಬಾವಿಯೊಳಗೆ ಬಿದ್ದ ಘಟನೆ ಸಾಣೂರಿನ ಕೆಂಚಬೆಟ್ಟು ಎಂಬಲ್ಲಿ ನಡೆದಿದೆ. ಪ್ರಶಾಂತ್ ಭಂಡಾರಿ ಬಾವಿಗೆ ಬಿದ್ದ ಯುವಕನಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ನ. 24 ರ೦ದು ಯುವಕನ ಮನೆ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು, ಮನೆ ಮಂದಿ ನೀಡಿದ ಮಾಹಿತಿಯನ್ವಯ ಅಗ್ನಿಶಾಮಕ ದಳದ ಸಿಬ್ಬಂದಿಯರು ಕಾರ್ಯಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ...
ಕಾರ್ಕಳಜಿಲ್ಲೆಸುದ್ದಿ

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್

ಕಾರ್ಕಳ: 'ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ. ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಾರ್ಕಳಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು. ಜನರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ‌ ಇದೆ ಎನ್ನುವುದಕ್ಕಿಂತ ಕಾಂಗ್ರೆಸ್‌ನ ಪೊಳ್ಳು...
ಉಡುಪಿಕಾರ್ಕಳಜಿಲ್ಲೆಸಂತಾಪಸುದ್ದಿ

ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-ಕಹಳೆ ನ್ಯೂಸ್

ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್‌ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್ ಕೊಡಿಸುವಂತೆ ಅಮ್ಮನಲ್ಲಿ ಹಠ ಹಿಡಿದಿದ್ದ. ಕೆಲ ತಿಂಗಳು ಕಳೆದ ಬಳಿಕ ಹೊಸ ಮೊಬೈಲ್ ಕೊಡಿಸುವುದಾಗಿ ಅಮ್ಮ ಸುರೇಖಾ ಭರವಸೆ ನೀಡಿದ್ದಾಗ್ಯೂ ಆತ ಮನೆಬಿಟ್ಟು ತೆರಳಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
1 2 3 10
Page 1 of 10