ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ :ನಿವೃತ್ತ ಶಿಕ್ಷಕರಿಗೆ ಸನ್ಮಾನ – ಕಹಳೆ ನ್ಯೂಸ್
ಕಾರ್ಕಳ : ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅವಶ್ಯಕ ಸಾಧಕನೊಬ್ಬನ ಸಾಧನೆಯ ಹಿಂದಿನ ಗುಟ್ಟು ಶಿಕ್ಷಕನೇ ಆಗಿರುತ್ತಾನೆ. ಅಂತಹ ಪ್ರೇರಣೆಯನ್ನು ಜ್ಞಾನಸುಧಾದ ಮಕ್ಕಳು ಇಂತಹ ಕಾರ್ಯಕ್ರಮದ ಮೂಲಕ ಪಡೆಯುತ್ತಿರುವುದು ಪ್ರಶಂಸನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಡಿರ್ಪಾಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್ ಡೆಂಟಿಸ್ಟಿç ವಿಭಾಗದ ಫ್ರೋಪೆಸರ್ ಹಾಗೂ ಮುಖ್ಯಸ್ಥರಾದ ಡಾ. ಕಲ್ಯಾಣ ಪೆಂಟಪತಿ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಜರುಗಿದ...







