Tuesday, March 10, 2026

ಕಾರ್ಕಳ

ಉಡುಪಿಕಾರ್ಕಳಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ದಬ್ಬಾಳಿಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ ; ಉದಯಕುಮಾರ್ ಶೆಟ್ಟಿ ಆಟಾಟೋಪಗಳು, ದ್ವೇಷ ರಾಜಕೀಯ ಮುಂದುವರಿದಲ್ಲಿ ಮನೆಗೆ ಮುತ್ತಿಗೆ ಎಚ್ಚರಿಕೆ, ಬಿಜೆಪಿ ಆಕ್ರೋಶ-ಕಹಳೆ ನ್ಯೂಸ್

ಉಡುಪಿ :ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರು ಮನೆಗೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ಮಾತನಾಡಿ ಪರಶುರಾಮ...
ಕಾರ್ಕಳ

ಸಿ.ಎ.ಫೌಂಡೇಶನ್ ಪರೀಕ್ಷೆ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ- ಕಹಳೆ ನ್ಯೂಸ್

ಕಾರ್ಕಳ : ಅಖಿಲ ಭಾರತ ಮಟ್ಟದಲ್ಲಿ ಇನ್ಸ್ಸ್ಟಿಟ್ಯೂಟ್  ಆಫ್ ಚಾರ್ಟೆರ್ಡ್ ಅಕೌಂಟೆ0ಟ್ಸ್ ಆಫ್ ಇಂಡಿಯಾ ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ಭವಿತ್ ಬಿ.ಹೆಗ್ಡೆ (248), ಚೈತ್ರ ಕಾಮತ್ (230), ಯಶಸ್.ಎಲ್.ಆಚಾರ್ಯ (219) ಹಾಗೂ ಕೀರ್ತನಾ ರಾವ್ (202) ಅಂಕ ಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ...
ಕಾರ್ಕಳಸುದ್ದಿ

ಸಾಮಾಜಿಕ ಹೋರಾಟಗಾರ ಮಾಳ ಹರ್ಷೇಂದ್ರ ಜೈನರವರಿಗೆ “ಕರ್ನಾಟಕ ಸೇವಾ ರತ್ನ 2024” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್

ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಶ್ರೀ ದುರ್ಗಾ ಫೌಂಡೇಶನ್ (ರಿ) ಸಂಸ್ಥೆಯವರು ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ,ಸಮಾಜದ ಹಿತಚಿಂತಕ ಧರ್ಮ ರಕ್ಷಕ ಪರೋಪಕಾರಿ ಮಾಳ ಹರ್ಷೇಂದ್ರ ಜೈನ್ ರವರಿಗೆ ಮೈಸೂರು ಸಂಸ್ಥೆಯು ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಜೆಸಿ ರಸ್ತೆಯ ಕಲಾ ಕ್ಷೇತ್ರದಲ್ಲಿ "ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಇವರ ಸಾಮಾಜಿಕ-ಧಾರ್ಮಿಕ, ಶೈಕ್ಷಣಿಕ,...
ಕಾರ್ಕಳಸುದ್ದಿ

ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ –ಕಹಳೆ ನ್ಯೂಸ್

ಕಾರ್ಕಕಾಳ : ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಅಂ. ಪ್ರದೀಪ್ ಜೋಗಿ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್ ಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಕಾಲೇಜುನಲ್ಲಿ ಒದಗಿಸುವ ಈ ಕೋರ್ಸ್ ನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸಿ.ಎಸ್.ಇ.ಇ.ಟಿ ಬಗ್ಗೆ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ...
ಉಡುಪಿಕಾರ್ಕಳಬೆಂಗಳೂರುಸಂತಾಪಸುದ್ದಿ

ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ; ಹಂಸ ಮೊಯ್ಲಿ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು/ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು....
ಉಡುಪಿಕಾರ್ಕಳಸುದ್ದಿ

ಕಾರ್ಕಳ: ಬೈಕ್ ಗೆ ಶ್ವಾನ ಅಡ್ಡ ಬಂದು ಬೈಕ್ ಪಲ್ಟಿ: ನವವಿವಾಹಿತೆ ಸಾವು –ಕಹಳೆ ನ್ಯೂಸ್

ಕಾರ್ಕಳ : ರಸ್ತೆಯಲ್ಲಿ ಶ್ವಾನ ಅಡ್ಡ ಬಂದ ಹಿನ್ನೆಲೆ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತ ಮಹಿಳೆ. ಎರಡು ತಿಂಗಳ ಹಿಂದೆಯಷ್ಟೇ ವಿಶಾಲ್ ಎಂಬವರೊAದಿಗೆ ದಾಂಪತ್ಯ ಬದುಕಿಗೆ ನೀಕ್ಷಾ ಕಾಲಿಟ್ಟಿದ್ದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೀಕ್ಷಾ ಮಂಗಳೂರಿಗೆ ಹೊರಟಿದ್ದು, ಹೊಸ್ಮಾರು, ಶಿರ್ತಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುವ ಖಾಸಗಿ ಬಸ್ಸು ಏರಲೆಂದು ಪತಿಯೊಂದಿಗೆ...
ಕಾರ್ಕಳಶಿಕ್ಷಣಸುದ್ದಿ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ ಮಂಡಲ ಬಿಜೆಪಿಯಿಂದ ಮೋದಿ ಸರ್ಕಾರ 3.0 ಸಂಭ್ರಮಾಚರಣೆ – ಕಹಳೆ ನ್ಯೂಸ್

ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಕಾರ್ಕಳ ಮಂಡಲ ಬಿಜೆಪಿ ವತಿಯಿಂದ ಶಾಸಕರ ಜನಸೇವಾ ಕಚೇರಿ ʻವಿಕಾಸʻದಲ್ಲಿ, ಹಾಗೂ ಕಾರ್ಕಳದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನರೇಂದ್ರ ಮೋದಿಯವರ ಪ್ರಮಾಣವಚನ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಕಳ ಮಂಡಲ ಅಧ್ಯಕ್ಷರಾದ ಶ್ರೀ ನವೀನ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಉದಯ್ಕೋಟ್ಯಾನ್, ಜಿಲ್ಲಾ ವಕ್ತಾರರಾದ ಸತೀಶ್...
1 6 7 8 9 10
Page 8 of 10